Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೆಳತಿ ಮುಂಬೈಗೆ ಮರಳುವಂತೆ ಮಾಡಲು...

ಗೆಳತಿ ಮುಂಬೈಗೆ ಮರಳುವಂತೆ ಮಾಡಲು ಹೋದವನಿಗೆ 5 ಕೋ. ರೂ. ದಂಡ!

ಜೀವಾವಧಿ ಶಿಕ್ಷೆಗೊಳಗಾದ ಉದ್ಯಮಿ

ವಾರ್ತಾಭಾರತಿವಾರ್ತಾಭಾರತಿ11 Jun 2019 9:02 PM IST
share
ಗೆಳತಿ ಮುಂಬೈಗೆ ಮರಳುವಂತೆ ಮಾಡಲು ಹೋದವನಿಗೆ 5 ಕೋ. ರೂ. ದಂಡ!

ಅಹ್ಮದಾಬಾದ್,ಜೂ.11: ಜೆಟ್ ಏರ್‌ವೇಸ್‌ನ ವಿಮಾನವೊಂದರಲ್ಲಿ ಹೈಜಾಕ್ ಬೆದರಿಕೆಯ ಚೀಟಿಯನ್ನು ಇಟ್ಟಿದ್ದ ಮುಂಬೈನ ಉದ್ಯಮಿ ಬಿರ್ಜು ಸಲ್ಲಾ ಎಂಬಾತನಿಗೆ ಇಲ್ಲಿಯ ವಿಶೇಷ ಎನ್‌ಐಎ  ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ,ಜೊತೆಗೆ ಐದು ಕೋಟಿ ರೂ.ದಂಡವನ್ನೂ ವಿಧಿಸಿದೆ.

   2017,ಅಕ್ಟೋಬರ್ 30ರಂದು ಈ ಘಟನೆ ನಡೆದಿತ್ತು. ಮುಂಬೈ-ದಿಲ್ಲಿ ನಡುವಿನ ಜೆಟ್ ಏರ್‌ವೇಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಲ್ಲಾ ಟಾಯ್ಲೆಟ್‌ನಲ್ಲಿಯ ಟಿಶ್ಯೂ ಪೇಪರ್ ಪ್ಯಾಕ್‌ನ ಮೇಲೆ ಇಂಗ್ಲಿಷ್ ಮತ್ತು ಉರ್ದು ಭಾಷೆಗಳಲ್ಲಿ ವಿಮಾನ ಅಪಹರಣ ಬೆದರಿಕೆಯನ್ನು ಬರೆದಿಟ್ಟಿದ್ದ. ತನ್ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಅಪಾಯದಲ್ಲಿ ಸಿಲುಕಿಸಿದ್ದ ಎಂದು ಎನ್‌ಐಎ ದೋಷಾರೋಪಣ ಪಟ್ಟಿಯಲ್ಲಿ ಆರೋಪಿಸಿತ್ತು. ವಿಮಾನವು ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಬಳಿಕ ಸಲ್ಲಾನನ್ನು ಬಂಧಿಸಲಾಗಿತ್ತು.

 ಸಲ್ಲಾಗೆ ವಿಧಿಸಲಾಗಿರುವ ದಂಡದ ಮೊತ್ತವನ್ನು ಪೀಡಿತ ವಿಮಾನದಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರಿಗೆ ಹಂಚುವಂತೆ ವಿಶೇಷ ಎನ್‌ಐಎ ನ್ಯಾಯಾಧೀಶ ಕೆ.ಎಂ.ದವೆ ಅವರು ಆದೇಶಿಸಿದ್ದಾರೆ.

ಈ ಘಟನೆಯ ಬಳಿಕ ಸಲ್ಲಾ ವಿಮಾನ ಪ್ರಯಾಣಕ್ಕೆ ಅವಕಾಶ ನಿರಾಕರಿಸಲ್ಪಟ್ಟಿರುವವರ ರಾಷ್ಟ್ರೀಯ ಪಟ್ಟಿಯಲ್ಲಿ ಮೊದಲಿಗನಾಗಿ ಸೇರ್ಪಡೆಗೊಂಡಿದ್ದ. ಅಲ್ಲದೆ 1982ರ ಹಳೆಯ ಕಾನೂನಿಗೆ ಬದಲಾಗಿ ತರಲಾಗಿರುವ ಕಠಿಣ ವಿಮಾನ ಅಪಹರಣ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲ್ಪಟ್ಟ ಮೊದಲ ವ್ಯಕ್ತಿಯೂ ಆಗಿದ್ದ.

ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದ ಸಲ್ಲಾ,ಇದರಿಂದಾಗಿ ಜೆಟ್ ಏರ್‌ವೇಸ್ ತನ್ನ ದಿಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸುತ್ತದೆ ಮತ್ತು ಅದರ ದಿಲ್ಲಿ ಕಚೇರಿಯಲ್ಲಿ ಉದ್ಯೋಗಿಯಾಗಿರುವ ತನ್ನ ಗೆಳತಿ ಮುಂಬೈಗೆ ಮರಳುತ್ತಾಳೆೆ ಎಂಬ ಆಸೆಯಿಂದ ಈ ಕೃತ್ಯವನ್ನು ಮಾಡಿದ್ದಾಗಿ ತನಿಖಾ ತಂಡಕ್ಕೆ ತಿಳಿಸಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X