Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಜೆ ಬ್ಲಡ್ ಬ್ಯಾಂಕ್ : ಆಧುನಿಕ...

ಎಜೆ ಬ್ಲಡ್ ಬ್ಯಾಂಕ್ : ಆಧುನಿಕ ತಂತ್ರಜ್ಞಾನದ ಸ್ವಯಂಚಾಲಿತ ರಕ್ತಕಣಗಳ ವರ್ಗೀಕರಣ ಯಂತ್ರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Jun 2019 11:38 PM IST
share
ಎಜೆ ಬ್ಲಡ್ ಬ್ಯಾಂಕ್ : ಆಧುನಿಕ ತಂತ್ರಜ್ಞಾನದ ಸ್ವಯಂಚಾಲಿತ ರಕ್ತಕಣಗಳ ವರ್ಗೀಕರಣ ಯಂತ್ರಕ್ಕೆ ಚಾಲನೆ

ಮಂಗಳೂರು: ರಕ್ತನಿಧಿ ಹಾಗೂ ಟ್ರಾನ್ಸ್ ಪ್ಯೂಷನ್ ಮೆಡಿಸಿನ್  ವಿಭಾಗದಲ್ಲಿ ಎಜೆ ಬ್ಲಡ್ ಬ್ಯಾಂಕ್  ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಹೊಸ ಹಾಗೂ ಆಧುನಿಕ ತಂತ್ರಜ್ಞಾನದ ಸಂಪೂರ್ಣ ಸ್ವಯಂಚಾಲಿತ ರಕ್ತಕಣಗಳ ವರ್ಗೀಕರಣ ಯಂತ್ರವನ್ನು ( cell separator ) ಉದ್ಘಾಸಿದೆ. 

ಈ ಸಾಧನದ ಸಹಾಯದಿಂದ ರೋಗಿ ಅಥವಾ ರಕ್ತದಾನಿಯಿಂದ ರಕ್ತ ಪಡೆದು ಎಫಾರಸಿಸ್ ( Apheresis ) ತಂತ್ರಜ್ಞಾನವನ್ನು ಬಳಸಿ ನಮಗೆ ಬೇಕಾದ ರಕ್ತಕಣಗಳನ್ನು, ಪ್ಲೇಟ್ ಲೆಟ್ ಗಳನ್ನು ಬೇರ್ಪಡಿಸಿ ಉಳಿದ ರಕ್ತಕಣವನ್ನು ದಾನಿಗೆ ನಿರಂತರವಾಗಿ    ಹಿಂತಿರುಗಿಸುವ ವಿನೂತನ ವ್ಯವಸ್ತೆಯಾಗಿದೆ.

ಈ ಪ್ರಕ್ರಿಯೆ ಸರಳವಾಗಿದ್ದು ರಕ್ತದಾನ ಹಾಗೂ ಉಳಿದ ರಕ್ತಕಣಗಳನ್ನು ದಾನಿಗೆ ಹಿಂತಿರುಗಿಸುವ ಪ್ರಕ್ರಿಯೆ ಒಂದೇ ಚುಚ್ಚುವಿಕೆಯಲ್ಲಿ ( Prick ) ನಡೆಯುತ್ತದೆ. ಹಳೆಯ ಪದ್ಧತಿಯಲ್ಲಿ ಒಂದು ರಕ್ತದಾನದಿಂದ ಇನ್ನೊಂದು ರಕ್ತದಾನಕ್ಕೆ 3 ತಿಂಗಳ ಅಂತರವಿದ್ದು, ಈ ಹೊಸ ತಂತ್ರಜ್ಞಾನದಲ್ಲಿ ಕೇವಲ ಒಂದೇ ವಾರದಲ್ಲಿ ದಾನಿಯು ಸ್ವಯಂ ಪ್ರೇರಿತ ರಕ್ತದಾನ ಮಾಡಬಹುದು.

ಕಾರ್ಯಕ್ರಮದಲ್ಲಿ ಸಂಪೂರ್ಣ ಸ್ವಯಂ ಚಾಲಿತ ರಕ್ತಕಣಗಳ ವರ್ಗೀಕರಣ ಯಂತ್ರವನ್ನು ( cell separator ) ಡಾ. ಪ್ರಶಾಂತ್ ಮಾರ್ಲ, ಡಾ. ಅಮಿತ ಮಾರ್ಲ, ನೀರ್ದೆಶಕರು, ಎ.ಜೆ. ಆಸ್ಪತ್ರೆ, ಡಾ. ಅಶೋಕ್ ಹೆಗ್ಡೆ, ಡೀನ್, ಎ.ಜೆ. ಮೆಡಿಕಲ್ ಕೊಲೆಜ್ ಹಾಗೂ ಡಾ. ಮುಕ್ತ ಪೈ, ಹೆಚ್.ಒ.ಡಿ, ಪೆಥೋಲೊಜಿ  ಉದ್ಘಾಟಿಸಿದರು ಹಾಗೂ ಬೆಂಗಳೂರಿನ ರೋಟರಿ ಟಿಟಿಕೆ ಬ್ಲಡ್ ಬ್ಯಾಂಕ್ ನ ಟ್ರಾನ್ಸ್ ಪ್ಯೂಷನ್ ಮೆಡಿಸಿನ್ ನ ತಜ್ಞರಾಗಿರುವ ಡಾ. ಅಂಕಿತ್ ಮಾಥುರ್ ರಿಂದ ಎಫಾರಸಿಸ್ ತಂತ್ರಜ್ಞಾನದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪದ್ಮ ಮತ್ತು ವಿನೋದ ಪ್ರಾರ್ಥನೆ ನಡೆಸಿದರು. ಡಾ. ಅರವಿಂದ್ ಸ್ವಾಗತಿಸಿದರು. ಗೋಪಾಲಕೃಷ್ಣ  ವಂದಿಸಿ, ಡಾ. ವರ್ಶ ಕಾರ್ಯಕ್ರಮ  ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X