Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಹಿತಿ ಇಲ್ಲದೆ ಮಾತನಾಡದೆ ಚರ್ಚೆಗೆ...

ಮಾಹಿತಿ ಇಲ್ಲದೆ ಮಾತನಾಡದೆ ಚರ್ಚೆಗೆ ಬನ್ನಿ: ಬಿಜೆಪಿ ನಾಯಕರಿಗೆ ಐವನ್ ಡಿಸೋಜಾ ಸವಾಲು

ವಾರ್ತಾಭಾರತಿವಾರ್ತಾಭಾರತಿ13 Jun 2019 6:37 PM IST
share
ಮಾಹಿತಿ ಇಲ್ಲದೆ ಮಾತನಾಡದೆ ಚರ್ಚೆಗೆ ಬನ್ನಿ: ಬಿಜೆಪಿ ನಾಯಕರಿಗೆ ಐವನ್ ಡಿಸೋಜಾ ಸವಾಲು

ಮಂಗಳೂರು, ಜೂ.13: ರಾಜ್ಯ ಸರಕಾರದ ವಿರುದ್ಧ ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಮಾಹಿತಿ ಇಲ್ಲದೆ ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಬದಲು ಅಭಿವೃದ್ದಿ ಬಗ್ಗೆ ನನ್ನ ಜತೆ ಚರ್ಚೆಗೆ ಬರಲಿ. ರಾಜ್ಯ ಸರಕಾರದ ಸಾಧನೆಗಳನ್ನು ನಾನು ದಾಖಲೆ ಸಹಿತ ಅವರಿಗೆ ತಿಳಿಸುವೆ ಎಂದು ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಯಾವುದೇ ರೀತಿಯ ಮಾಹಿತಿ ಇಲ್ಲದೆ ಸರಕಾರದ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲು ವಿಫಲವಾಗಿದೆ ಎಂದರು.

ರೈತರಿಗೆ ಸಾಲ ದೊರಕಿಲ್ಲ. ಬಿಪಿಎಲ್ ಪಡಿತರ ಚೀಟಿ ದೊರಕಿಲ್ಲ ಎಂಬುದಾಗಿ ರಾಜ್ಯ ಸರಕಾರದ ವಿರುದ್ಧ ಶೋಭಾ ಕರಂದ್ಲಾಜೆ ವ್ಯಕ್ತಪಡಿಸುತ್ತಿ ರುವ ಆಕ್ರೋಶ ವಾಸ್ತವದಲ್ಲಿ ಕೇಂದ್ರ ಸರಕಾರದ ವಿರುದ್ಧವಾಗಿದೆ. ಕೇಂದ್ರದಲ್ಲಿ ಮಂತ್ರಿ ಸ್ಥಾನ ದೊರೆಯದೆ ಹತಾಶರಾಗಿರುವ ಅವರು ಈ ರೀತಿ ರಾಜ್ಯ ಸರಕಾರದ ವಿರುದ್ಧ ತಮ್ಮ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು.

ರೈತರ ಸಾಲ ಮನ್ನಾ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕ್‌ಗಳ ಬೆಳೆ ಸಾಲಕ್ಕೆ ಸಂಬಂಧಿಸಿ 16.73 ಕೋಟಿ ರೂ. ಬಿಡುಗಡೆಯಾಗಬೇಕಾಗಿದೆ. ಇದರಲ್ಲಿ 3710 ಫಲಾನುಭವಿಗಳಿಗೆ ಈಗಾಗಲೇ 10.73 ಕೋಟಿ ರೂ. ಬಿಡುಗಡೆಯಾಗಿದೆ. ಸಹಕಾರ ವಲಯಕ್ಕೆ ಸಂಬಂಧಿಸಿ 526.45 ಕೋಟಿ ರೂ.ಗಳಲ್ಲಿ 32, 960 ಫಲಾನುಭವಿಗಳಿಗೆ 197.47 ಕೋಟಿ ರೂ. ಬಿಡುಗಡೆಯಾಗಿದೆ. ಪೋಡಿ ಮುಕ್ತ ಗ್ರಾಮ ಅಭಿಯಾನದಡಿ ಸುಳ್ಯವು ಸಂಪೂರ್ಣ ಪೋಡಿ ಮುಕ್ತ ತಾಲೂಕು ಆಗಿದೆ. ಕೃಷಿ ಭೂಮಿ ಸಕ್ರಮೀಕರಣದಡಿ ಪುತ್ತೂರಿನಲ್ಲಿಯೇ 10,847 ಅರ್ಜಿಗಳು ಸ್ವೀಕರಿಸಲಾಗಿದೆ. ಸರಕಾರದಿಂದ ಅಕ್ರಮ ಸಕ್ರಮ ಸಮಿತಿ ರಚನೆಯಾಗಿ ಈ ಅರ್ಜಿಗಳು ಇತ್ಯರ್ಥವಾಗಲಿದೆ ಎಂದು ಅವರು ಹೇಳಿದರು.

ಹಿಂದಿನ ಬಿಜೆಪಿ ಸರಕಾರದ ಆಡಳಿತದಲ್ಲಿ ಐದು ವರ್ಷದಲ್ಲಿ 38000 ಬಿಪಿಎಲ್ ಕಾರ್ಡ್ ನೀಡಲಾಗಿದ್ದರೆ, ಕಾಂಗ್ರೆಸ್ ಆಡಳಿತದ ಸರಕಾರದಲ್ಲಿ 1.21 ಕೋಟಿ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಸುಳ್ಯ ತಾಲೂಕೊಂದರಲ್ಲೇ 19270 ಬಿಪಿಎಲ್ ಕಾರ್ಡ್ ನೀಡಲಾಗಿದೆ ಎಂದು ಅವರು ಹೇಳಿದರು.

ಪುತ್ತೂರಿನಲ್ಲಿ 94 ಬಿ ಫಾರ್ಮ್‌ನಡಿ 67000 ಎಕರೆ ಭೂಮಿಯನ್ನು ರೈತರಿಗೆ ಹಂಚಲಾಗಿದೆ. ಇವೆಲ್ಲವೂ ಸರಕಾರದಿಂದ ಆಗಿರುವ ಅಭಿವೃದ್ಧಿ ಕಾರ್ಯಗಳು. ಇವುಗಳ ಬಗ್ಗೆ ಯಾವತ್ತೂ ಚರ್ಚೆಗೆ ನಾು ಸಿದ್ಧ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ನಾಗೇಂದ್ರ ಕುಮಾರ್, ಅಶೋಕ್ ಕುಮಾರ್ ಡಿ.ಕೆ. ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ

ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಇಂದು 12 ಮಂದಿ ಅರ್ಜಿದಾರರಿಗೆ ವಿವಿಧ ರೀತಿಯ ಚಿಕಿತ್ಸೆಗಾಗಿ ಒಟ್ಟು 4,36,128 ರೂ. ಮೊತ್ತದ ಚೆಕ್‌ಗಳನ್ನು ಐವನ್ ಡಿಸೋಜಾ ವಿತರಿಸಿದರು. ಕಳೆದ ಐದು ವರ್ಷಗಳಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಮ್ಮ ಶಿಫಾರಸಿನ ಮೇರೆಗೆ 6 ಕೋಟಿ ರೂ. ಪರಿಹಾರವನ್ನು ವಿತರಿಸಿರುವುದಾಗಿ ಅವರು ಈ ಸಂದರ್ಭ ತಿಳಿಸಿದರು.

ಆಂಗ್ಲ ಮಾಧ್ಯಮ ದಾಖಲಾತಿ ಮಿತಿ ಸಡಿಲಿಕೆಗೆ ಮನವಿ

ದ.ಕ. ಜಿಲ್ಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮ ಆರಂಭಿಸಲು ಅನುಮತಿ ನೀಡಿರುವಂತೆ, ಪ್ರಸ್ತುತ 30 ವಿದ್ಯಾರ್ಥಿ1ಗಳಿಗೆ ದಾಖಲಾತಿಗೆ ಅವಕಾಶವಿದೆ. ಈ ಮತಿಇಯನ್ನು ಸಡಿಲಿಕೆ ಮಾಡಿ ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯವರು ತಿಳಿಸಿದ್ದಾರೆ ಎಂದು ಐವನ್ ಡಿಸೋಜಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X