Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಯುವತಿಯರಿಗೆ ಉಚಿತ ಯುಪಿಎಸ್ಸಿ...

ಮುಸ್ಲಿಂ ಯುವತಿಯರಿಗೆ ಉಚಿತ ಯುಪಿಎಸ್ಸಿ ತರಬೇತಿ : ನಖ್ವಿ

ವಾರ್ತಾಭಾರತಿವಾರ್ತಾಭಾರತಿ13 Jun 2019 8:59 PM IST
share
ಮುಸ್ಲಿಂ ಯುವತಿಯರಿಗೆ ಉಚಿತ ಯುಪಿಎಸ್ಸಿ ತರಬೇತಿ : ನಖ್ವಿ

ಹೊಸದಿಲ್ಲಿ, ಜೂ.13: ಮುಸ್ಲಿಂ ಯುವತಿಯರಿಗೆ ಯುಪಿಎಸ್‌ಸಿ, ಬ್ಯಾಂಕಿಂಗ್ ಸೇವೆ ಹಾಗೂ ರಾಜ್ಯ ಸೇವಾ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಸೆಂಟ್ರಲ್ ವಕ್ಫ್ ಸಮಿತಿಯ 80ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕುರಿತು ಕೆಲವು ತರಬೇತಿ ಸಂಸ್ಥೆಗಳೊಂದಿಗೆ ಚರ್ಚಿಸಿದ್ದು ತರಬೇತಿ ಪ್ರಕ್ರಿಯೆಗೆ ಈ ವರ್ಷವೇ ಚಾಲನೆ ದೊರಕಲಿದೆ ಎಂದರು.

   ಅಲ್ಲದೆ ಅರ್ಧದಲ್ಲೇ ಶಾಲೆ ಬಿಟ್ಟ ಅಲ್ಪಸಂಖ್ಯಾತ ಸಮುದಾಯದ ಬಾಲಕಿಯರಿಗೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಸಂಪರ್ಕ ಸೇತು(ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮದ ಮೂಲಕ ಅವರನ್ನು ಶಿಕ್ಷಣ ಮತ್ತು ಉದ್ಯೋಗಾವಕಾಶದೊಂದಿಗೆ ಸಂಪರ್ಕಿಸಲಾಗುವುದು ಎಂದರು. ದೇಶದಾದ್ಯಂತದ ಮದ್ರಸಾ ಶಿಕ್ಷಕರಿಗೆ ಹಿಂದಿ, ಇಂಗ್ಲಿಷ್, ಗಣಿತ, ವಿಜ್ಞಾನ ಮತ್ತು ಕಂಪ್ಯೂಟರ್‌ನಲ್ಲಿ ತರಬೇತಿ ನೀಡಿ ಮದ್ರಸದ ವಿದ್ಯಾರ್ಥಿಗಳಿಗೆ ಈ ವಿಷಯಗಳನ್ನು ಕಲಿಸಲು ಯೋಜನೆ ರೂಪಿಸಲಾಗಿದೆ. ದೇಶದಾದ್ಯಂತದ ವಕ್ಫ್ ಆಸ್ತಿಗಳನ್ನು ಜಿಯೊಟ್ಯಾಗ್ ಮಾಡಿ ಡಿಜಿಟಲೀಕರಣಗೊಳಿಸಲಾಗುವುದು. ಇಲ್ಲಿ ಶಿಕ್ಷಣ ಸಂಸ್ಥೆ , ಸಮುದಾಯ ಕೇಂದ್ರ, ಹಾಸ್ಟೆಲ್ ಹಾಗೂ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲು ಸರಕಾರ ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮದಡಿ ಶೇ.100ರಷ್ಟು ಆರ್ಥಿಕ ನೆರವು ಒದಗಿಸಲಿದೆ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X