Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್‌ನಲ್ಲಿ ನಡೆಯುತ್ತಿರುವುದು...

ಹಾಂಕಾಂಗ್‌ನಲ್ಲಿ ನಡೆಯುತ್ತಿರುವುದು ಶಾಂತಿಯುತ ರ್ಯಾಲಿಯಲ್ಲ, ಗಲಭೆ: ಚೀನಾ

ವಾರ್ತಾಭಾರತಿವಾರ್ತಾಭಾರತಿ13 Jun 2019 9:30 PM IST
share
ಹಾಂಕಾಂಗ್‌ನಲ್ಲಿ ನಡೆಯುತ್ತಿರುವುದು ಶಾಂತಿಯುತ ರ್ಯಾಲಿಯಲ್ಲ, ಗಲಭೆ: ಚೀನಾ

 ಬೀಜಿಂಗ್, ಜೂ. 13: ಶಂಕಿತರನ್ನು ವಿಚಾರಣೆಗಾಗಿ ಚೀನಾಕ್ಕೆ ಗಡಿಪಾರು ಮಾಡಲು ಅವಕಾಶ ಕಲ್ಪಿಸುವ ಹಾಂಕಾಂಗ್‌ನ ಮಸೂದೆಯನ್ನು ವಿರೋಧಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಚೀನಾ ಗುರುವಾರ ‘ಗಲಭೆ’ ಎಂಬುದಾಗಿ ಬಣ್ಣಿಸಿದೆ ಹಾಗೂ ಈ ಪ್ರತಿಭಟನೆಗೆ ಹಾಂಕಾಂಗ್ ಸರಕಾರ ವ್ಯಕ್ತಪಡಿಸಿರುವ ಪ್ರತಿಕ್ರಿಯೆಯನ್ನು ತಾನು ಬೆಂಬಲಿಸುವುದಾಗಿ ಅದು ಹೇಳಿದೆ.

ಹಾಂಕಾಂಗ್ ತರಲು ಉದ್ದೇಶಿಸಿರುವ ಕಾನೂನು ಜನರನ್ನು ಚೀನಾದ ರಾಜಕೀಯ ಪ್ರೇರಿತ ನ್ಯಾಯ ವ್ಯವಸ್ಥೆಗೆ ಗುರಿಪಡಿಸುತ್ತದೆ ಎಂಬುದಾಗಿ ಪ್ರತಿಭಟನಕಾರರು ಹೇಳುತ್ತಾರೆ.

ಬುಧವಾರ ಹಾಂಕಾಂಗ್ ಸಂಸತ್ತಿನಲ್ಲಿ ಈ ನಿರ್ಣಯವು ಚರ್ಚೆಗೆ ಬಂದಾಗ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಸಂಸತ್ತಿನ ಮುಂದೆ ನೆರೆದರು ಹಾಗೂ ನಗರದ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದರು. ಎಲ್ಲ ರಸ್ತೆಗಳು ಜನರಿಂದ ತುಂಬಿದ ಹಿನ್ನೆಲೆಯಲ್ಲಿ, ಬುಧವಾರ ನಗರ ಸ್ತಬ್ಧಗೊಂಡಿತ್ತು.

ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು ಹಾಗೂ ರಬ್ಬರ್ ಗುಂಡುಗಳನ್ನು ಹಾರಿಸಿದರು.

ಹಾಂಕಾಂಗ್ ಪೊಲೀಸರು ನಿರಾಯುಧ ಜನರನ್ನು ಹೊಡೆಯುವುದನ್ನು ತೋರಿಸುವ ಚಿತ್ರಗಳು ಹರಿದಾಡುತ್ತಿದ್ದು, ಪೊಲೀಸರು ಪ್ರತಿಭಟನಕಾರರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.

‘‘ಹಾಂಕಾಂಗ್‌ನ ಪರಿಸ್ಥಿತಿ ಬಗ್ಗೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾರೀ ಲ್ಯಾಮ್ ಹಾಗೂ ಇತರ ಅಧಿಕಾರಿಗಳು ಈಗಾಗಲೇ ವಿವರಿಸಿದ್ದಾರೆ. ಅಡ್ಮಿರಾಲ್ಟಿ ಪ್ರದೇಶದಲ್ಲಿ ನಡೆದಿರುವುದು ಶಾಂತಿಯುತ ರ್ಯಾಲಿಯಲ್ಲ, ಗುಂಪೊಂದು ಏರ್ಪಡಿಸಿದ ಗಲಭೆ ಎಂಬುದಾಗಿ ಅವರು ಹೇಳಿದ್ದಾರೆ’’ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾ ವಿದೇಶ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಹೇಳಿದರು.

‘‘ಹಾಂಕಾಂಗ್‌ನ ಸಮೃದ್ಧಿ ಮತ್ತು ಸ್ಥಿರತೆಯನ್ನು ಕಡೆಗಣಿಸುವ ಯಾವುದೇ ಕೃತ್ಯವು ಹಾಂಕಾಂಗ್‌ನ ಮುಖ್ಯವಾಹಿನಿಯ ಜನಾಭಿಪ್ರಾಯಕ್ಕೆ ವಿರುದ್ಧವಾಗಿದೆ ಎಂದು ನನಗನಿಸುತ್ತದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X