Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಗತಿಕ ಶಾಂತಿ ಸೂಚ್ಯಂಕ ಪಟ್ಟಿಯಲ್ಲಿ...

ಜಾಗತಿಕ ಶಾಂತಿ ಸೂಚ್ಯಂಕ ಪಟ್ಟಿಯಲ್ಲಿ 141ನೇ ಸ್ಥಾನಕ್ಕೆ ಕುಸಿದ ಭಾರತ

ಅಗ್ರಸ್ಥಾನದಲ್ಲಿರುವ ದೇಶ ಯಾವುದು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ13 Jun 2019 9:57 PM IST
share
ಜಾಗತಿಕ ಶಾಂತಿ ಸೂಚ್ಯಂಕ ಪಟ್ಟಿಯಲ್ಲಿ 141ನೇ ಸ್ಥಾನಕ್ಕೆ ಕುಸಿದ ಭಾರತ

ಹೊಸದಿಲ್ಲಿ, ಜೂ.13: 2019ರ ಜಾಗತಿಕ ಶಾಂತಿ ಸೂಚ್ಯಂಕ ಪಟ್ಟಿಯಲ್ಲಿ 163 ದೇಶಗಳಲ್ಲಿ ಭಾರತ 141ನೇ ಸ್ಥಾನ ಗಳಿಸಿದ್ದರೆ ಐಸ್‌ಲ್ಯಾಂಡ್ ಅಗ್ರಸ್ಥಾನ ಕಾಯ್ದುಕೊಂಡಿದೆ ಎಂದು ವರದಿ ತಿಳಿಸಿದೆ. ಆಸ್ಟ್ರೇಲಿಯಾದ ‘ಇನ್‌ಸ್ಟಿಟ್ಯೂಟ್ ಫಾರ್ ಇಕನಾಮಿಕ್ಸ್ ಆ್ಯಂಡ್ ಪೀಸ್’ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಅಪಘಾನಿಸ್ತಾನ ಅಂತಿಮ ಸ್ಥಾನ ಗಳಿಸಿದೆ.

ಇದುವರೆಗೆ ಈ ಸ್ಥಾನದಲ್ಲಿದ್ದ ಸಿರಿಯಾ ಒಂದು ಸ್ಥಾನ ಮೇಲೇರಿದೆ. ದಕ್ಷಿಣ ಸುಡಾನ್, ಯೆಮನ್ ಮತ್ತು ಇರಾಕ್ ಕ್ರಮವಾಗಿ 161, 160 ಮತ್ತು 159ನೇ ಸ್ಥಾನದಲ್ಲಿದೆ. ಸಾಮಾಜಿಕ ಸುರಕ್ಷೆ ಮತ್ತು ಭದ್ರತೆ, ಮಿಲಿಟರೀಕರಣದ ಮಟ್ಟ ಹಾಗೂ ದೇಶೀಯ ಮತ್ತು ಅಂತರಾಷ್ಟ್ರೀಯ ಸಂಘರ್ಷದ ಸ್ಥಿತಿ- ಈ ಮೂರನ್ನು ಮಾನದಂಡವಾಗಿರಿಸಿಕೊಂಡು ಸಮೀಕ್ಷೆ ನಡೆಸಲಾಗಿದೆ. 2008ರಿಂದಲೂ ಐಸ್‌ಲ್ಯಾಂಡ್ ಅಗ್ರಸ್ಥಾನದಲ್ಲೇ ಸ್ಥಿರವಾಗಿದೆ.

ನ್ಯೂಝಿಲ್ಯಾಂಡ್, ಆಸ್ಟ್ರಿಯಾ, ಪೋರ್ಚುಗಲ್, ಡೆನ್ಮಾರ್ಕ್ ಬಳಿಕದ ಸ್ಥಾನದಲ್ಲಿದೆ. ದಕ್ಷಿಣ ಏಶ್ಯಾ ರಾಷ್ಟ್ರಗಳಲ್ಲಿ ಭೂತಾನ್ 15ನೇ ಸ್ಥಾನ, ಶ್ರೀಲಂಕಾ 72, ನೇಪಾಳ 76 ಮತ್ತು ಬಾಂಗ್ಲಾದೇಶ 101ನೇ ಸ್ಥಾನದಲ್ಲಿದೆ. ಪಾಕಿಸ್ತಾನ 153ನೇ ಸ್ಥಾನದಲ್ಲಿದೆ. ಬಹು ವಿಧದ ತೀವ್ರ ಹವಾಮಾನ ಅಪಾಯ ಎದುರಿಸುತ್ತಿರುವ 9 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಫಿಲಿಪೀನ್ಸ್, ಜಪಾನ್, ಬಾಂಗ್ಲಾದೇಶ, ಮ್ಯಾನ್ಮಾರ್, ಚೀನಾ, ಇಂಡೋನೇಶಿಯಾ, ವಿಯೆಟ್ನಾಂ ಮತ್ತು ಪಾಕಿಸ್ತಾನ ಸ್ಥಾನ ಪಡೆದಿವೆ.

ಭಾರತ, ಚೀನಾ ಮತ್ತು ಬಾಂಗ್ಲಾದೇಶಗಳು ಹವಾಮಾನ ವಿಪತ್ತಿಗೆ ತುತ್ತಾಗುವ ಅಪಾಯ ಹೆಚ್ಚಿದ್ದು, ಈ ಮೂರು ದೇಶಗಳಲ್ಲಿ ಸುಮಾರು 393 ಮಿಲಿಯನ್ ಜನರು ಅಧಿಕ ಹವಾಮಾನ ಅಪಾಯದ ವ್ಯಾಪ್ತಿಯ ಪ್ರದೇಶದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X