Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಳಪೆ ಗುಣಮಟ್ಟದ ಅಡಕೆ ಮಿಶ್ರಣ: ಸೂಕ್ತ...

ಕಳಪೆ ಗುಣಮಟ್ಟದ ಅಡಕೆ ಮಿಶ್ರಣ: ಸೂಕ್ತ ಕ್ರಮಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Jun 2019 10:27 PM IST
share
ಕಳಪೆ ಗುಣಮಟ್ಟದ ಅಡಕೆ ಮಿಶ್ರಣ: ಸೂಕ್ತ ಕ್ರಮಕ್ಕೆ ಮನವಿ

ಪುತ್ತೂರು: ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಕೆಯನ್ನು ಸ್ಥಳೀಯ ಅಡಕೆಯೊಂದಿಗೆ ಮಿಶ್ರಣ ಮಾಡಿ ಮಾರಾಟ ನಡೆಸುತ್ತಿ ರುವುದರಿಂದ ಅಡಕೆ ಧಾರಣೆಗೆ ಹೊಡೆತ ಬಿದ್ದಿದ್ದು, ಇದನ್ನು ಖಂಡಿಸಿ ಹಾಗೂ ತಕ್ಷಣವೇ ಇಂತಹಾ ಅಡಕೆ ಗಾರ್ಬಲ್‍ಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರು ಅಡಕೆ ಬೆಳೆಗಾರರ ಹಿತರಕ್ಷಣಾ ವೇದಿಕೆ ವತಿಯಿಂದ ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು. 

ದ.ಕ ಜಿಲ್ಲೆಯ ರೈತರಿಗೆ ಅಡಕೆ ಪ್ರಧಾನ ಕೃಷಿಬೆಳೆಯಾಗಿದ್ದು, ಇದನ್ನೇ ನಂಬಿಕೊಂಡು ರೈತರು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಅಲ್ಲದೆ ಕಳೆದ ಎರಡು-ಮೂರು ವರ್ಷಗಳಿಂದ ಅಡಕೆ ಧಾರಣೆಯಲ್ಲಿ 340 ಇದ್ದದ್ದು ಇದೀಗ ಕಲಬೆರಕೆ ಅಡಕೆಯಿಂದಾಗಿ 220 ಕ್ಕೆ ಇಳಿದಿದೆ. ಈ ಮೂಲಕ ಸ್ಥಿರ ಧಾರಣೆ ಇಲ್ಲದಂತಾಗಿದೆ. ಬರ್ಮಾ, ಮಲೇಷಿಯಾ, ಇಂಡೋನೇಷಿಯಾ ಮುಂತಾದ ಕಡೆಗಳಲ್ಲಿ ಕಾಡುಗಳಲ್ಲಿ ಬೆಳೆಯುವ ಕಳಪೆ ಗುಣಮಟ್ಟದ ಅಡಕೆ ಭಾರತಕ್ಕೆ ಆಮದಾಗುತ್ತಿದ್ದು, ದ.ಕ. ಜಿಲ್ಲೆಯ ಕೆಲವೆಡೆ ಗಾರ್ಬಲ್‍ಗಳಲ್ಲಿ ಸ್ಥಳೀಯ ಅಡಕೆಯೊಂದಿಗೆ 140 ರೂ.ಗೆ ಸಿಗುವ ಈ ಅಡಕೆ ಕಲಬೆರಕೆಯಾಗುತ್ತಿದೆ. ಪರಿಣಾಮ ನೇರ ದ.ಕ.ಜಿಲ್ಲೆಗೆ ಹೊಡೆತ ಬಿದ್ದಿದೆ. ಪುತ್ತೂರಿನ ಕೋಡಿಂಬಾಡಿಯಂತಹ ಗ್ರಾಮೀಣ ಪ್ರದೇಶ ಅಡಕೆ ಗಾರ್ಬಲ್ ಒಂದಕ್ಕೆ 100 ಟನ್ ಕಳಪೆ ಗುಣಮಟ್ಟದ ಅಡಕೆ ಬರುತ್ತಿದೆ. ಈ ಕಳಪೆ ಗುಣಮಟ್ಟದ ಅಡಕೆ ದ.ಕ. ಜಿಲ್ಲೆಯನ್ನು ಪ್ರವೇಶಿಸದಂತೆ ಮಾಡಬೇಕು ಎಂದು ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಸಹಾಯಕ ಆಯುಕ್ತ ಹೆಚ್.ಕೆ. ಕೃಷ್ಣಮೂರ್ತಿ ಅವರು ಈ ಕುರಿತು ಅಸಿಸ್ಟೆಂಟ್ ಕಮಿಷನರ್ ಕಮರ್ಷಿಯಲ್ ಟ್ಯಾಕ್ಸ್‍ಗೆ ಪತ್ರ ಬರೆದು ತನಿಖೆ ನಡೆಸುವಂತೆ ತಿಳಿಸುತ್ತೇನೆ. ಈ ಭಾಗದಲ್ಲಿ ಎಲ್ಲೆಲ್ಲಿ, ಯಾರು ಇಂತಹಾ ಕಲಬೆರಕೆ ಅಡಕೆ ಮಾರಾಟ ಮಾಡುತ್ತಾರೆ ಎಂಬುದನ್ನು ಬರೆದುಕೊಡಿ ಎಂದು ತಿಳಿಸಿದ ಸಹಾಯಕ ಆಯುಕ್ತರು, ಪೊಲೀಸ್ ತನಿಖೆ ಮೂಲಕ ಸರ್ಚ್ ವಾರಂಟ್ ಮಾಡುವ ಅಧಿಕಾರ ಇರುವುದರಿಂದ ಈ ರೀತಿ ಮಾಡ್ತೇವೆ. ಮನವಿ ಪತ್ರವನ್ನು ಡಿಸಿಗೂ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಡಕೆ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಮುರಳೀಧರ ರೈ ಮಠಂತಬೆಟ್ಟು, ನಿರಂಜನ ರೈ ಮಠಂತಬೆಟ್ಟು, ಸಂತೋಷ್ ಭಂಡಾರಿ, ಆದರ್ಶ ರೈ, ಉಲ್ಲಾಸ್ ಕೋಟ್ಯಾನ್, ಕೇಶವ ಭಂಡಾರಿ ಕೈಪ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X