Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನದೇ ಮರ್ಸಿಡೀಸ್ ಕಾರನ್ನು ಕದ್ದ ರಿಯಲ್...

ತನ್ನದೇ ಮರ್ಸಿಡೀಸ್ ಕಾರನ್ನು ಕದ್ದ ರಿಯಲ್ ಎಸ್ಟೇಟ್ ಉದ್ಯಮಿ!: ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ14 Jun 2019 2:07 PM IST
share
ತನ್ನದೇ ಮರ್ಸಿಡೀಸ್ ಕಾರನ್ನು ಕದ್ದ ರಿಯಲ್ ಎಸ್ಟೇಟ್ ಉದ್ಯಮಿ!: ಕಾರಣವೇನು ಗೊತ್ತಾ?

ಹೊಸದಿಲ್ಲಿ, ಜೂ.14: ವಿಮಾ ಹಣ ಪಡೆಯುವ ಸಲುವಾಗಿ ತನ್ನದೇ ಮರ್ಸಿಡಿಸ್ ಕಾರನ್ನು ದಿಲ್ಲಿಯ ಉದ್ಯಮಿಯೊಬ್ಬ ಕದ್ದ ವಿಚಿತ್ರ ಘಟನೆ ವರದಿಯಾಗಿದೆ. ಈ ಸಂಬಂಧ ದಿಲ್ಲಿಯ 62 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ರಾಮ್‌ಲಾಲ್ ಧವನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 25ರಂದು ಧವನ್ ತನ್ನ ಇಬ್ಬರು ಪರಿಚಿತರಾದ ಝುಲ್ಫಿಕರ್ ಅಬ್ದುಲ್ ವಖೀಲ್ ಅಹ್ಮದ್ ಹಾಗೂ ಲಾಲ್ ಬಹಾದ್ದೂರ್ ಸಿಂಗ್ ಎಂಬವರನ್ನು ಸಂಪರ್ಕಿಸಿ ತನ್ನ ಮುಂಬೈಯಲ್ಲಿನ ಸ್ನೇಹಿತನಿಗೆ ಮರ್ಸಿಡಿಸ್ ಕಾರು ಬೇಕಾಗಿರುವುದರಿಂದ ಅದನ್ನು ಮುಂಬೈಗೆ ಸಾಗಿಸುವಂತೆ ಹೇಳಿ ಅವರಿಗೆ ಆರ್‌ಎಕೆ ಮಾರ್ಗ್ ನಲ್ಲಿರುವ ಸಮುದಾಯ ಲಾಡ್ಜ್ ನಲ್ಲಿ ತಂಗುವಂತೆ ಸೂಚಿಸಿದ್ದ. ಮೇ 26ರ ಅಪರಾಹ್ನ ಅವರು ಕಾರಿನೊಂದಿಗೆ ಮುಂಬೈ ತಲುಪಿ ಆ ನಿರ್ದಿಷ್ಟ ಲಾಡ್ಜ್ ನಲ್ಲಿ ತಂಗಿದ್ದರು. ನಂತರ ಕಂಪೌಂಡ್ ನಲ್ಲಿ ಕಾರನ್ನು ನಿಲ್ಲಿಸಿ ಊರು ಸುತ್ತಿದ್ದರು. ಅವರು ಸಂಜೆ ಬಂದಾಗಲೂ ಕಾರು ಅಲ್ಲೇ ಇತ್ತಾದರೂ ಮರುದಿನ ಬೆಳಗ್ಗೆ ಅದು ಅಲ್ಲಿಂದ ನಾಪತ್ತೆಯಾಗಿತ್ತು.

ಅಹ್ಮದ್ ಹಾಗೂ ಸಿಂಗ್ ಕಾರು ನಾಪತ್ತೆಯಾದ ಬಗ್ಗೆ ಧವನ್ ಗೆ ತಿಳಿಸಿದಾಗ ಪೊಲೀಸ್ ದೂರು ನೀಡಲು ಆತ ನೀಡಿದ ಸಲಹೆಯಂತೆ ಅವರು ಆರ್‌ಎಕೆ ಮಾರ್ಗ್ ಠಾಣೆಯಲ್ಲಿ ಮೇ 27ರಂದು ದೂರು ದಾಖಲಿಸಿದ್ದರು. ಆದರೆ ಅವರು ಹೇಳಿದ ಕಥೆ ಪೊಲೀಸರಿಗೆ ಸಂಶಯ ಮೂಡಿಸಿ ಅವರು ನಗರದ ಮರ್ಸಿಡಿಸ್ ಶೋರೂಂ ಸಂಪರ್ಕಿಸಿದಾಗ ಈ ಕಾರನ್ನು ಕೇವಲ ಒಂದು ಕೀ ಬಳಸಿ ತೆರೆಯಬಹುದೆಂದು ಮಾಹಿತಿ ಪಡೆದುಕೊಂಡಿದ್ದರು. ಧವನ್ ಇತ್ತೀಚೆಗೆ ಕಾರಿನ ಇನ್ನೊಂದು ಸೆಟ್ ಕೀ ತರಿಸಿಕೊಂಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು.

ನಂತರ ಪೊಲೀಸರು ಹತ್ತಿರದ ಟೋಲ್ ಪ್ಲಾಝಾಗಳ ಸಿಸಿಟಿವಿ ದೃಶ್ಯಗಳನ್ನು ಪರೀಶೀಲಿಸಿದಾಗ ಧವನ್ ಈ ಕಾರನ್ನು ಮೇ 27ರಂದು ಮುಂಬೈ ಹೊರಗೆ ಚಲಾಯಿಸಿಕೊಂಡು ಹೋಗುವುದು ಕಾಣಿಸಿತ್ತು. ಕೂಡಲೇ ಮುಂಬೈ ಪೊಲೀಸರು ದಿಲ್ಲಿಗೆ ತೆರಳಿ ಆತನನ್ನು ಬಂಧಿಸಿ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X