Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8 ವರ್ಷದ ಬಾಲಕ ಯಾಸೀನ್ ನ ಕಥೆ ಈಗ ಶಾಲಾ...

8 ವರ್ಷದ ಬಾಲಕ ಯಾಸೀನ್ ನ ಕಥೆ ಈಗ ಶಾಲಾ ಪಠ್ಯ ಪುಸ್ತಕದಲ್ಲಿ!

ಕಾರ್ಮಿಕ ದಂಪತಿಯ ಪುತ್ರನ ಸಾಧನೆಯೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ14 Jun 2019 4:57 PM IST
share
8 ವರ್ಷದ ಬಾಲಕ ಯಾಸೀನ್ ನ ಕಥೆ ಈಗ ಶಾಲಾ ಪಠ್ಯ ಪುಸ್ತಕದಲ್ಲಿ!

ಈರೋಡ್, ಜೂ.14: ತಮಿಳುನಾಡಿನ ರಾಜ್ಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಮಂಡಳಿ (ಎಸ್‍ ಸಿಇಆರ್‍ಟಿ) ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರನ್ನು ಪರಿಚಯಿಸುವ ಕಾರ್ಯವನ್ನು ತನ್ನ ಪಠ್ಯಕ್ರಮದ ಮೂಲಕ ಮಾಡುತ್ತಿದೆ. ಇದರಂತೆ ಒಂದನೇ ಮತ್ತು 12ನೇ ತರಗತಿ ತನಕದ ವಿದ್ಯಾರ್ಥಿಗಳಿಗಾಗಿನ ಹೊಸ ಪಠ್ಯಕ್ರಮದಲ್ಲಿ ಪ್ಯಾಡ್ ಮ್ಯಾನ್ ಅರುಣಾಚಲಂ ಮುರುಗನಾಥಂ ಹಾಗೂ ಪ್ಯಾರಾ ಒಲಿಂಪಿಕ್ ತಾರೆ ಮರಿಯಪ್ಪನ್ ತಂಗವೇಲು ಅವರ ಕುರಿತಾದ ಪಾಠಗಳಿವೆ. ಇದೀಗ  ಎರಡನೇ ತರಗತಿಯ ಪಠ್ಯಕ್ಕೆ ಸೇರ್ಪಡೆಯಾಗಿರುವ ಇನ್ನೊಬ್ಬ ಸಾಧಕ ಎಂಟು ವರ್ಷದ ಬಾಲಕ ಎಂ ಯಾಸೀನ್. ಅಂದ ಹಾಗೆ ಯಾಸೀನ್ ತನ್ನ ಪ್ರಾಮಾಣಿಕತೆಗಾಗಿ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದಾನೆ.

ಕಾರ್ಮಿಕ ದಂಪತಿ ಬಚ್ಚ ಹಾಗೂ ಅಫ್ರೋಝ್ ಬೇಗಂ ಅವರ ಪುತ್ರನಾಗಿರುವ ಯಾಸಿನ್ ಕಳೆದ ವರ್ಷ ತನ್ನ ಸಹಪಾಠಿಗಳೊಂದಿಗೆ ಮಧ್ಯಾಹ್ನದ ವಿರಾಮದ ವೇಳೆ ಆಟವಾಡುತ್ತಿದ್ದಾಗ ಶಾಲಾ ಕ್ಯಾಂಪಸ್ಸಿನಲ್ಲಿ ಯಾರೋ ತಪ್ಪಿ ಬಿಟ್ಟು ಹೋಗಿರುವ ಬ್ಯಾಗ್ ನೋಡಿದ್ದ. ತಡ ಮಾಡದೆ ಈ ಬ್ಯಾಗ್ ಬಗ್ಗೆ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದ. ಶಿಕ್ಷಕರು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ರೂ 50,000 ನಗದು ಇರುವುದು ಪತ್ತೆಯಾಗಿತ್ತು.

ಯಾಸೀನ್ ಪ್ರಾಮಾಣಿಕತೆಯನ್ನು ಶ್ಲಾಘಿಸಿದ ಶಿಕ್ಷಕರು ತಕ್ಷಣ ಎಸ್‍ಪಿ ಶಕ್ತಿಗಣೇಶನ್ ಅವರಿಗೆ  ಮಾಹಿತಿ ನೀಡಿದ್ದರು. ನಂತರ ಬ್ಯಾಗನ್ನು ಅದರ ವಾರಿಸುದಾರರಿಗೆ ಹಸ್ತಾಂತರಿಸಲಾಗಿತ್ತು.

ಬಾಲಕನ ಪ್ರಾಮಾಣಿಕತೆಯ ಬಗ್ಗೆ ಮಾಧ್ಯಮಗಳೂ ವರದಿ ಮಾಡಿದ್ದವು. ಆತನ ಬಗ್ಗೆ ತಿಳಿದುಕೊಂಡ ಸೂಪರ್ ಸ್ಟಾರ್ ರಜನೀಕಾಂತ್ ಆತನನ್ನು ತಮ್ಮ ಮನೆಗೆ ಆಹ್ವಾನಿಸಿದ್ದರಲ್ಲದೆ ಆತನ ಶಿಕ್ಷಣಕ್ಕೆ ಸಹಾಯ ಮಾಡುವುದಾಗಿಯೂ ಹೇಳಿದ್ದಾರೆ.

ಈಗ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಯಾಸೀನ್ ನ ಕಥೆಯ ಪಾಠ ``ಆತಿಸೂಡಿ-ನೆರ್ಪಡ ಒಝುಗು'' ಎಂಬ ಶೀರ್ಷಿಕೆ ಹೊಂದಿದೆ. ಘಟನೆಯನ್ನು ಚಿತ್ರಗಳೊಂದಿಗೆ ಈ ಪಾಠದಲ್ಲಿ ವಿವರಿಸಲಾಗಿದೆ. ಯಾಸೀನ್ ಎಸ್‍ಪಿ ಶಕ್ತಿಗಣೇಶನ್ ಜತೆಗಿರುವ ಫೋಟೋ ಕೂಡ ಪ್ರಕಟವಾಗಿದೆ.

2nd std student of an Government school gesture has published in Tamilnadu school text books.

Mohammed Yasin has found 50,000 rs near his school premises which he handed over it to S.P Police.

Actor Rajini has come forward to help him for his studies in future too

Hats off . pic.twitter.com/zchEvWOxQP

— Kishore Chandran (@Kishore36451190) June 9, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X