Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮದ್ರಸ ಪುಸ್ತಕ ಮೇಳಕ್ಕೆ ಚಾಲನೆ

ಮಂಗಳೂರು: ಮದ್ರಸ ಪುಸ್ತಕ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Jun 2019 6:16 PM IST
share
ಮಂಗಳೂರು: ಮದ್ರಸ ಪುಸ್ತಕ ಮೇಳಕ್ಕೆ ಚಾಲನೆ

ಮಂಗಳೂರು, ಜೂ.14: ಶಂಸುಲ್ ಉಲಮಾ ಪಬ್ಲಿಕೇಶನ್‌ನ ಎಂ.ಆರ್.ಬುಕ್‌ಸ್ಟಾಲ್ ಮಂಗಳೂರು ಅಧೀನದಲ್ಲಿ ಕಳೆದ 14 ವರ್ಷಗಳಿಂದ ಮಂಗಳೂರಿನ ಸ್ಟೇಟ್‌ಬ್ಯಾಂಕ್ ಬಳಿಯ ಪಯೊನೀರ್ ಕಾಂಪ್ಲೆಕ್ಸಿನಲ್ಲಿ ಮದ್ರಸ ಪ್ರಾರಂಭೋತ್ಸವದ ಭಾಗವಾಗಿ ಶುಕ್ರವಾರ ಮದ್ರಸಾ ಪುಸ್ತಕ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಮದ್ರಸ ಅಧ್ಯಾಪಕರಿಗೆ ಮುಂದಿನ ವರ್ಷದಿಂದ ಗೌರವ ವೇತನ ಸಿಗುವ ಬಗ್ಗೆ ಪ್ರಯತ್ನಿಸುತ್ತಿದ್ದೇನೆ. ಎಂ.ಆರ್ ಆಯೋಜಿಸಿದ ಪುಸ್ತಕ ಮೇಳ ಮದ್ರಸ ಅಧ್ಯಾಪಕರಿಗೆ, ಆಡಳಿತ ಕಮಿಟಿಯ ಪದಾಧಿಕಾರಿ ಹಾಗೂ ಮದ್ರಸ ವಿದ್ಯಾರ್ಥಿ-ವಿದ್ಯಾಥಿನಿಯರ ಭವಿಷ್ಯ ರೂಪಿಸುವಲ್ಲಿ ಪುಸ್ತಕ ಮೇಳ ಯಶಸ್ವಿಯಾಗಲಿ ಎಂದರು.

ಈ ಸಂದರ್ಭ ಕುಕ್ಕಿಲ ದಾರಿಮಿ, ಇಬ್ರಾಹೀಂ ಬಾಖವಿ, ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಅಶ್ರಫ್ ಮಾರಾಟಿಮೂಲೆ, ಅಲ್ಮಾಝ್ ಮಾಲಿಕ್, ಎ.ಎಚ್. ನೌಶಾದ್ ಹಾಜಿ ಸೂರಲ್ಪಾಡಿ, ರಿಯಾಝುದ್ದೀನ್ ಹಾಜಿ, ಸಿತಾರ್ ಮಜೀದ್ ಹಾಜಿ, ಡಿಲೆಕ್ಸ್ ಅಹ್ಮದ್ ಹಾಜಿ, ಬಿ.ಎಸ್ ಹುಸೈನ್ ಹಾಜಿ, ಹಮೀದ್ ಹಾಜಿ ಮಕ್ಕ, ನಿಸಾರ್ ಮಲಾರ್, ರವಿಚಂದ್ರ ಗಟ್ಟಿ ಉಳ್ಳಾಲ, ಗೋಪಾಲ್ ಶೆಟ್ಟಿ ಕದ್ರಿ, ಅಬ್ದುಲ್ಲಾ ಹಾಜಿ ಸುರಿಬೈಲು, ಮುಹಮ್ಮದ್ ಹಾಜಿ ಪೆರುವಾಯಿ, ಇಕ್ಬಾಲ್ ಹಾಜಿ, ಮುಸ್ತಫ ಫೈಝಿ ಪರ್ಲಡ್ಕ, ಇಕ್ಬಾಲ್ ಉಪ್ಪಳ, ನಿಸಾರ್ ಮಂಗಳೂರು, ಶೈಖ್ ಹಾಜಿ ಆಕರ್ಷನ್, ಹಮೀದ್ ಹಾಜಿ ಬೆಂಗರೆ, ಸಿನಾನ್ ಅಜ್ಜಾವರ, ಜಲೀಲ್ ಖುತುಬಿ ಬುಡೋಳಿ, ಸಲೀಂ ಯಮಾನಿ ಬೋಳಂತೂರು, ಇರ್ಫಾನ್ ಕಿನ್ಯ, ಪಿ.ಎ ಇಬ್ರಾಹೀಂ, ರಝಾಕ್ ಸಿಸ್ಟೇಕ್, ನಝೀರ್ ಪಯೊನೀರ್, ರವೂಫ್ ಆಕರ್ಷನ್, ಶೈಖ್ ಅಬ್ದುಲ್ಲಾ ಬಜಪೆ, ಶಾಹುಲ್ ಹಮೀದ್ ಖುತುಬಿ ಐರರ್ನಾಡು, ಹಸೈನಾರ್ ಉಸ್ತಾದ್, ನಾಸಿರ್ ಉಸ್ತಾದ್ ಬೊಳ್ಳೂರು, ಅಲ್ಫಾಝ್ ಬೆಂಗರೆ, ಉಮರ್ ದಾರಿಮಿ ಸಾಲ್ಮರ, ಟಿ.ಎಂ ಹನೀಫ್ ಮುಸ್ಲಿಯಾರ್, ಹುಸೈನ್ ಹಾಜಿ, ಮದನಿ ಉಸ್ತಾದ್, ಶರೀಫ್ ಅಝ್‌ಹರಿ ವಾದಿಸ್ಸಲಾಮಃ, ಇಮ್ರಾನ್ ಅಝ್‌ಹರಿ ಕಿನ್ಯ, ಇಸ್‌ಹಾಖ್ ಉಳ್ಳಾಲ, ಪಿ.ಜಿ ಹಮೀದ್ ಮೌಲವಿ ಬಿ.ಸಿ. ರೋಡ್, ಬಶೀರ್ ಜ್ಯೂಸ್ ಸೆಂಟರ್, ಹಸೈನಾರ್ ಪಾವೂರು ಉಪಸ್ಥಿತರಿದ್ದರು. ವ್ಯವಸ್ತಾಪಕ ಮುಸ್ತಫಾ ಫೈಝಿ ಸ್ವಾಗತಿಸಿದರು. ರಫೀಕ್ ಅಜ್ಜಾವರ ವಂದಿಸಿದರು.

ಜುಲೈ 15ರ ತನಕ ನಡೆಯುವ ಪುಸ್ತಕ ಮೇಳ ಪ್ರತೀ ದಿನ ಬೆಳಗ್ಗೆ 8ರಿಂದ ಸಂಜೆ 7ರವರೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X