Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ಓಪನ್ ಹೌಸ್...

ಮಂಗಳೂರು ವಿವಿಯಲ್ಲಿ ಓಪನ್ ಹೌಸ್ ಕಾರ್ಯಕ್ರಮ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Jun 2019 11:45 PM IST
share
ಮಂಗಳೂರು ವಿವಿಯಲ್ಲಿ ಓಪನ್ ಹೌಸ್ ಕಾರ್ಯಕ್ರಮ ಉದ್ಘಾಟನೆ

ಕೊಣಾಜೆ: ಇಂದು ಶಿಕ್ಷಣ  ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ನಮ್ಮ ಶೈಕ್ಷಣಿಕ ವ್ಯವಸ್ಥೆಯೂ ಕೂಡಾ ಕಾಲಕ್ಕೆ ಅನುಗುಣವಾಗಿ ಬದಲಾವಣೆಯನ್ನು ಕಂಡುಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಜೀವನದಲ್ಲಿ ನಾವಿಡುವ ಹೆಜ್ಜೆ ಮತ್ತು ಆಯ್ಕೆಗಳ ಬಗ್ಗೆ ಹೆಚ್ಚಿನ ಗಮನ ನೀಡಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು  ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ಅವರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾಲಯದ ಲೆಕ್ಚರ್ ಹಾಲ್‍ನಲ್ಲಿ ಶುಕ್ರವಾರ ಓಪನ್ ಹೌಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ವಿದ್ಯಾರ್ಥಿಗಳಿಗೆ ಹಲವಾರು ಅವಕಾಶಗಳಿದ್ದು ಇದರ ಸದುಪಯೋಗದೊಂದಿಗೆ ಮುನ್ನಡೆಯಬೇಕಿದೆ. ಮಂಗಳೂರು ವಿಶ್ವವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು ಓಪನ್ ಹೌಸ್ ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಆಯ್ಕೆಗಳ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಿಕೊಡುವಲ್ಲಿ ಸಹಕಾರಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು, ಹಿಂದಿನ ಕಾಲದಲ್ಲಿ ಶೈಕ್ಷಣಿಕ ವಿಷಯಗಳ ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸರಿಯಾದ ಮಾಹಿತಿಯೂ ಇಲ್ಲದೆ ಗೊಂದಲಗಳಿದ್ದುವು. ಆದರೆ ಇಂದು ಕಾಲ ಬದಲಾಗಿದ್ದು ವಿದ್ಯಾರ್ಥಿಗಳಿಗೆ ಅವಕಾಶಗಳು ಮತ್ತು ಶೈಕ್ಷಣಿಕ ಆಯ್ಕೆಗಳ ಬಗ್ಗೆ ಉಪಯುಕ್ತ ಮಾಹಿತಿ ಸಿಗುತ್ತಿವೆ. ಆದರೆ ನಾವು ಯಾವುದೇ ವಿಷಯವನ್ನು ಆಯ್ಕೆ ಮಾಡಿದ ನಂತಹ ಕಠಿಣ ಪರಿಶ್ರಮ ಮತ್ತು ಆ ವಿಷಯವನ್ನು ಪ್ರೀತಿಸುವುದನ್ನು ಕಲಿಯಬೇಕು. ಆಗ ನಾವು ಸಾಗುವ ದಾರಿಯಲ್ಲಿ ಯಾವುದೇ ಅಡೆತಡೆಗಳಿದ್ದರೂ ಯಶಸ್ವಿಯತ್ತ ಸಾಗುತ್ತೇವೆ ಎಂದರು.

ವಿದ್ಯಾರ್ಜನೆಯೊಂದಿಗೆ ಶಾರೀರಿಕ, ಮಾನಸಿಕ ಬೆಳವಣಿಗೆಯೊಂದಿಗೆ ವ್ಯಕ್ತಿತ್ವ ವಿಕಸನದ ಬಗ್ಗೆ  ಗಮನ ಹರಿಸುವ ಶೈಕ್ಷಣಿಕ ವಾತಾವರಣವು ಇರಬೇಕು. ಮಂಗಳೂರು  ವಿಶ್ವವಿದ್ಯಾಲಯವು ಈ ನಿಟ್ಟಿನಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿಕೊಡುತ್ತಿದೆ. ಪ್ರಮುಖವಾಗಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಆಶಯವನ್ನು ಈಡೇರಿಸಲು ಪ್ರಥಮ ಆಧ್ಯತೆಯನ್ನು ನೀಡಲಾಗುವುದು. ಮುಂದಿನ ವರ್ಷಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಇನ್ನೂ ವಿಭಿನ್ನವಾಗಿ ರೂಪಿಸಲಾಗುವುದು ಎಂದು ಹೇಳಿದರು.
ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರವೀಂದ್ರಾಚಾರಿ ಉಪಸ್ಥಿತರಿದ್ದರು. 

ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎ.ಎಂ.ಖಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಧರ್ಮ ಅವರು ವಂದಿಸಿದರು. ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X