Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶ್ವ ರತ್ನ-ಸುಲ್ತಾನ್ ಡೈಮಂಡ್ಸ್ ಆ್ಯಂಡ್...

ವಿಶ್ವ ರತ್ನ-ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ವಜ್ರಾಭರಣಗಳ ಹಬ್ಬ

ವಾರ್ತಾಭಾರತಿವಾರ್ತಾಭಾರತಿ14 Jun 2019 11:52 PM IST
share
ವಿಶ್ವ ರತ್ನ-ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ವಜ್ರಾಭರಣಗಳ ಹಬ್ಬ

ಮಂಗಳೂರು, ಜೂ.14: ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನ ಮಂಗಳೂರು ಶೋರೂಂನಲ್ಲಿ ಜೂನ್ 17ರಿಂದ 30ರವರೆಗೆ ಪೊಲ್ಕಿ ವಜ್ರಾಭರಣಗಳು, ಅಮೂಲ್ಯ ಹರಳುಗಳ ಆಭರಣಗಳು ಮತ್ತು ಅನ್‌ಕಟ್ ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ-ವಿಶ್ವ ರತ್ನ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ದುಬೈ ಅಂತರ್‌ರಾಷ್ಟ್ರೀಯ ಆಭರಣ ಪ್ರದರ್ಶನ, ಇಸ್ತಾನ್‌ಬುಲ್ ಆಭರಣ ಪ್ರದರ್ಶನ ಮತ್ತು ಹಾಂಗ್‌ಕಾಂಗ್ ಆಭರಣ ಮತ್ತು ಹರಳು ಪ್ರದರ್ಶನ ಮುಂತಾದ ಅಂತರ್‌ರಾಷ್ಟ್ರೀಯ ಪ್ರದರ್ಶನಗಳಲ್ಲಿ ಪ್ರದರ್ಶಿಸಲಾಗಿದ್ದ ವಜ್ರಾಭರಣಗಳು ಮತ್ತು ಅಮೂಲ್ಯ ಹರಳುಗಳ ಆಭರಣಗಳನ್ನು ಪ್ರದರ್ಶಿಸಲಾಗುವುದು.

ಈ ಪ್ರದರ್ಶನ ಮತ್ತು ಮಾರಾಟದ ಉದ್ಘಾಟನೆಯನ್ನು ಜೂನ್ 17ರಂದು ಸಂಜೆ 4.30ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ ಡಾ. ಎಂ. ಮೋಹನ್ ಆಳ್ವಾ ನೆರವೇರಿಸಲಿದ್ದಾರೆ.

ಬಿ.ಎ ಸಮೂಹ, ತುಂಬೆ, ಎಂ.ಡಿ, ಬಿ. ಅಬ್ದುಲ್ ಸಲಾಮ್, ಮಿಸ್ಬಾಹ್ ಮಹಿಳಾ ಕಾಲೇಜು ಮುಖ್ಯಸ್ಥೆ ಮುಮ್ತಾಝ್ ಅಲಿ, ಹಜಜ್ ಗ್ರೂಪ್‌ನ ಹನೀಪ್ ಹಾಜಿ, ಸಿಂಗಾರಿ ಬೀಡಿ ಸಮೂಹದ ಸುಲೈಮಾಣ್ ಹಾಜಿ ನರ್ಶ, ಮುಕ್ಕ ಸೀ ಫುಡ್‌ನ ಆರಿಫ್, ಹಸನ್ ಹಾಜೀ ಆ್ಯಂಡ್ ಕೊ. ಇದರ ಜೊತೆಗಾರ ಅಮೀನ್ ಎಚ್.ಎಚ್, ಎಚ್‌ಎನ್‌ಜಿಸಿ ಬಿಲ್ಡರ್ಸ್ ಆ್ಯಡ್ ಡೆವಲಪರ್ಸ್‌ನ ಅಹ್ಮದ್ ಮನ್ಸೂರ್, ಐಎನ್‌ಟಿಇಸಿ ರಾಜ್ಯ ಕಾರ್ಯದರ್ಶಿ ಕೆ.ಎಸ್ ಅಮೀರ್ ಅಹ್ಮದ್ ತುಂಬೆ, ತಾಹಿರ್ ಹುಸೇನ್ ಪತ್ನಿ ಪರ್ವೀನ್ ತಾಹಿರ್, ಹಸೀನಾ ನೌಫಾಲ್ ಯೆನೆಪೊಯ, ಡಾ. ಕವಿತಾ ಡಿಸೋಜಾ, ಲಯನ್ಸ್ ಕ್ಲಬ್, ಮಾಜಿ ಜಿಲ್ಲಾ ಸಮನ್ವಯಕಿ ಅರುಣಾ ಎಸ್. ಶೆಟ್ಟಿ, ಶಹನಾಝ್ ಬೇಗಂ, ರೊಹರಾ ಎಚ್.ಕೆ ಖಾದರ್, ಕರ್ನಾಟಕ ಸ್ಟೀಲ್ ಆ್ಯಂಡ್ ಸಿಮೆಂಟ್‌ನ ಸಫಿಯಾ ಮುಹಮ್ಮದ್ ಹಾಗೂ ಲಿಯಾ ಕನ್‌ಸ್ಟ್ರಕ್ಷನ್‌ನ ಹಫೀಝಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಸುಲ್ತಾನ್‌ ಗ್ರೂಪ್‌ನ ಎಂಡಿ ಡಾ.ಟಿ.ಎಂ ಅಬ್ದುಲ್ ರವೂಫ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X