Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಟಿವಿಯಲ್ಲಿ ನಿರ್ದೇಶಕ ಹುದ್ದೆ...

ಎನ್‌ಡಿಟಿವಿಯಲ್ಲಿ ನಿರ್ದೇಶಕ ಹುದ್ದೆ ಹೊಂದುವುದರಿಂದ ಪ್ರಣಯ್ ರಾಯ್ ದಂಪತಿಗೆ 2 ವರ್ಷ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ15 Jun 2019 11:05 AM IST
share
ಎನ್‌ಡಿಟಿವಿಯಲ್ಲಿ ನಿರ್ದೇಶಕ ಹುದ್ದೆ ಹೊಂದುವುದರಿಂದ ಪ್ರಣಯ್ ರಾಯ್ ದಂಪತಿಗೆ 2 ವರ್ಷ ನಿರ್ಬಂಧ

ಹೊಸದಿಲ್ಲಿ, ಜೂ.15: ಎನ್‌ಡಿಟಿವಿ ಪ್ರವರ್ತಕರಾಗಿರುವ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ತಮ್ಮ ಸಂಸ್ಥೆಯಲ್ಲಿ ಯಾವುದೇ ನಿರ್ದೇಶಕ ಹುದ್ದೆಯನ್ನು ಎರಡು ವರ್ಷಗಳ ಕಾಲ ಹೊಂದುವುದರಿಂದ The Securities and Exchange Board of India (SEBI) ಸೆಬಿ ನಿರ್ಬಂಧ ಹೇರಿದೆ.

2008-2010 ಅವಧಿಯಲ್ಲಿ ಸಾಲ ಒಪ್ಪಂದಕ್ಕೆ ಬರುವ ವೇಳೆ ಮಹತ್ವದ ಮಾಹಿತಿಯನ್ನು ಸಂಸ್ಥೆಯ ಶೇರುದಾರರಿಂದ ಮರೆಮಾಚಿದ ಆರೋಪದ ಮೇಲೆ ರಾಯ್ ದಂಪತಿ ಹಾಗೂ ಅವರ ಆರ್‌ಆರ್‌ಪಿಆರ್ ಹೋಲ್ಡಿಂಗ್ಸ್ ಸಂಸ್ಥೆಗೆ ಸೆಕ್ಯುರಿಟೀಸ್ ಮಾರುಕಟ್ಟೆಯಲ್ಲೂ ನಿರ್ಬಂಧ ಹೇರಲಾಗಿದೆ. ಯಾವುದೇ ಲಿಸ್ಟೆಡ್ ಸಂಸ್ಥೆಯಲ್ಲಿ ಮುಂದಿನ ಒಂದು ವರ್ಷದ ತನಕ ನಿರ್ದೇಶಕರಾಗುವುದಕ್ಕೂ ಪ್ರೊಣಯ್ ರಾಯ್ ಮತ್ತವರ ಪತ್ನಿಗೆ ನಿರ್ಬಂಧ ವಿಧಿಸಲಾಗಿದೆ.

ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನಲ್ಲಿ ಲಭ್ಯ ಮಾಹಿತಿಯಂತೆ ಪ್ರಣಯ್ ರಾಯ್ ಸದ್ಯ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ-ಅಧ್ಯಕ್ಷರಾಗಿದ್ದರೆ ರಾಧಿಕಾ ರಾಯ್ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ.

ಸಂಸ್ಥೆಯ ಪ್ರವರ್ತಕರು ಮೂರು ಸಾಲ ಒಪ್ಪಂದ ಮೊತ್ತದ ಕುರಿತಾದ ಮಾಹಿತಿಯನ್ನು ಮರೆಮಾಚಿದ್ದೇ ಅಲ್ಲದೆ ಸ್ಟಾಕ್ ಎಕ್ಸ್‌ಚೇಂಜ್ ಗಳಿಗೆ ಅಗತ್ಯ ಮಾಹಿತಿ ನೀಡದೇ ಇರುವ ಜತೆಗೆ ಅಲ್ಪಸಂಖ್ಯಾತ ಶೇರುದಾರರ, ಅಂದರೆ ಕಡಿಮೆ ಮೊತ್ತ ಹೂಡಿಕೆ ಮಾಡಿರುವ ಶೇರುದಾರರಿಂದ ಮಾಹಿತಿ ಗೌಪ್ಯವಾಗಿರಿಸಿದ್ದರು ಎಂದು ಸೆಬಿ ತನ್ನ 51 ಪುಟಗಳ ಆದೇಶದಲ್ಲಿ ಉಲ್ಲೇಖಿಸಿದೆ.

ಅತಿರೇಕದ ಕ್ರಮ: ಎನ್‌ಡಿಟಿವಿಯ ನಿರ್ದೇಶಕ ಹುದ್ದೆಯಿಂದ ಕೆಳಗಿಳಿಯುವಂತೆ ಹಾಗೂ ಯಾವುದೇ ಪ್ರಮುಖ ಹುದ್ದೆಯನ್ನು ಎರಡು ವರ್ಷಗಳ ಕಾಲ ಹೊಂದದಂತೆ ತಮಗೆ ಸೆಬಿ ನೀಡಿರುವ ಆದೇಶವನ್ನು ಪ್ರಣಯ್ ರಾಯ್ ಹಾಗೂ ರಾಧಿಕಾ ರಾಯ್ ಅತಿರೇಕದ ಕ್ರಮವೆಂದು ಬಣ್ಣಿಸಿದ್ದಾರೆ. ಇದು ಎಲ್ಲ ನಿಯಮಾವಳಿಯ ವಿರುದ್ಧವಾಗಿದೆ ಎಂದೂ ಹೇಳಿಕೊಂಡಿದ್ದಾರೆ. ಶೋಕಾಸ್ ನೋಟಿಸ್ ನಲ್ಲಿ ಉಲ್ಲೇಖವಾಗದ ವಿಚಾರಗಳ ಕುರಿತಾಗಿಯೂ ಸುಳ್ಳು ನಿರ್ಧಾರಗಳಿವೆ ಎಂದು ಹೇಳಿರುವ ಅವರು, ಮುಂದಿನ ಕೆಲ ದಿನಗಳಲ್ಲಿ ತಾವು ಸೆಬಿ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X