Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ...

ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಜೂ.18 ಕ್ಕೆ ಕಾಲ್ನಡಿಗೆ ಜಾಥ

: ಬೌದ್ದ ಧರ್ಮ ಸ್ವೀಕಾರಕ್ಕೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Jun 2019 10:49 PM IST
share
ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ಜೂ.18 ಕ್ಕೆ ಕಾಲ್ನಡಿಗೆ ಜಾಥ

ಚಾಮರಾಜನಗರ, ಜೂ.16: ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದ ದೇವಾಲಯದಲ್ಲಿ ನಡೆದ ದಲಿತ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಜೂನ್ 18ರಂದು ಕಾಲ್ನಡಿಗೆ ಜಾಥಾ ಹಾಗೂ ಬೌದ್ದ ಧರ್ಮ ಸ್ವೀಕಾರ ಕಾರ್ಯಕ್ರಮ ನಡೆಸಲು ಉದ್ದೇಶಿಸಿವೆ. 

ಮಂಗಳವಾರ ಬೆಳಗ್ಗೆ 10 ಗಂಟೆಗೆ ಶನೀಶ್ವರ ದೇವಸ್ಥಾನದಿಂದ ಮೌನ ಮೆರವಣಿಗೆ ಮೂಲಕ ಸಾಗುವ ಪ್ರತಿಭಟನಾಕಾರರು ಪುರಸಭೆಯ ಕಲಾಮಂದಿರದಲ್ಲಿ ಸಮಾವೇಶಗೊಳ್ಳುವರು. ಈ ಸಂದರ್ಭದಲ್ಲಿ ಸಾಮೂಹಿಕ ಬೌದ್ದಧರ್ಮ ಸ್ವೀಕಾರ ಮಾಡಲಾಗುವುದು ಎಂದು ಮುಖಂಡರು ಹೇಳಿದ್ದಾರೆ. ಈ ಬಗ್ಗೆ ಎಲ್ಲೆಡೆಯೂ ಕರಪತ್ರಗಳನ್ನು ಹಂಚಲಾಗುತ್ತಿವೆ. ಆದರೆ ಪೊಲೀಸರು ನಾವು ಯಾವುದೇ ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ ಎಂದಿದ್ದಾರೆ. 

ಪ್ರತಿ ಮೆರವಣಿಗೆ ಬಗ್ಗೆ ಚಿಂತನೆ: ಶಿಂಡನಪುರ ಎಸ್.ಟಿ.ಮಹದೇವಸ್ವಾಮಿ ಮಾತನಾಡಿ, ಯಾವುದೇ ಜಾತಿ ವರ್ಗಗಳ ಬೇಧವಿಲ್ಲದೆ ನಡೆಸಲಾಗುತ್ತಿರುವ ಶನೀಶ್ವರ ದೇವಸ್ಥಾನದ ಆಡಳಿತ ಮಂಡಲಿಯಲ್ಲಿ ಎಲ್ಲಾ ಜಾತಿಗಳ ಜನರೂ ಇದ್ದು ಭಕ್ತರಿಂದ ಸಂಗ್ರಹವಾದ ಹಣದಲ್ಲಿ ಬಡವರಿಗೆ ಕಲ್ಯಾಣಮಂಟಪ ನಿರ್ಮಿಸಲಾಗುತ್ತಿದೆ. ಅಲ್ಲದೆ ಪ್ರತಿ ವರ್ಷವೂ ಆರಾಧನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚಿನ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸುತ್ತಿದ್ದು ಈಗಷ್ಟೇ ಅಭಿವೃದ್ದಿ ಹೊಂದುತ್ತಿದೆ. ಸಂಘಟನೆಗಳ ಅಬ್ಬರ ಹೆಚ್ಚಾಗುತ್ತಿದ್ದು, ಸುಮ್ಮನಿರುವುದು ನಮ್ಮದೇ ತಪ್ಪು ಎಂಬ ಭಾವನೆ ಮೂಡುವಂತಾಗಿದೆ. ಆದ್ದರಿಂದ 18ರಂದು ಸಂಘಟನೆಗಳು ಆಯೋಜಿಸಿರುವ ಜಾಥಾ ನಿಲ್ಲಿಸದಿದ್ದರೆ ಇದೇ ಶನಿವಾರ ಪಟ್ಟಣದಲ್ಲಿ ದೇವಸ್ಥಾನ ಉಳಿಸಿ ಹೆಸರಿನಲ್ಲಿ ಬೃಹತ್ ಜಾಥಾ ಆಯೋಜಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X