Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಗ್ನಿ ಅನಾಹುತ ತಡೆಯಲು ಹೆಲಿಕಾಪ್ಟರ್...

ಅಗ್ನಿ ಅನಾಹುತ ತಡೆಯಲು ಹೆಲಿಕಾಪ್ಟರ್ ಬಳಕೆಗೆ ಅಗ್ನಿಶಾಮಕ ಇಲಾಖೆ ಮಾಸ್ಟರ್ ಪ್ಲಾನ್

ವಾರ್ತಾಭಾರತಿವಾರ್ತಾಭಾರತಿ16 Jun 2019 11:28 PM IST
share

ಬೆಂಗಳೂರು, ಜೂ.16: ಬಹುಮಹಡಿ ಕಟ್ಟಡಗಳಲ್ಲಾಗುವ ಅನಾಹುತಕ್ಕೆ ತ್ವರಿತವಾಗಿ ಸ್ಪಂದಿಸಲು ಹೆಲಿಫೈರ್ ಇಂಜಿನ್ ಬಳಕೆ ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿರುವ ರಾಜ್ಯ ಅಗ್ನಿಶಾಮಕ ಇಲಾಖೆ, ಗುತ್ತಿಗೆ ಆಧಾರದಲ್ಲಿ ಪ್ರತ್ಯೇಕ ಹೆಲಿಕಾಪ್ಟರ್ ಪಡೆಯಲು ಸಿದ್ಧತೆ ನಡೆಸಿದೆ. ಈ ಕುರಿತಂತೆ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದ್ದು, ಸರಕಾರದಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ. 

ಸದ್ಯ ಅಗ್ನಿಶಾಮಕ ಇಲಾಖೆ ಎಚ್‌ಎಎಲ್ ಜೊತೆ 3 ವರ್ಷದ ಅವಧಿಗೆ ಒಂದು ಹೆಲಿಕಾಪ್ಟರ್ ಗುತ್ತಿಗೆ ಪಡೆಯುವ ಬಗ್ಗೆ ಮಾತುಕತೆ ನಡೆಸಿದೆ. ಗುತ್ತಿಗೆ ಹಾಗೂ ನಿರ್ವಹಣೆಯ ಖರ್ಚುವೆಚ್ಚಗಳ ಬಗ್ಗೆ ಚರ್ಚಿಸಲಾಗಿದ್ದು, ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರದಲ್ಲಿಯೇ ಹೆಲಿಕಾಪ್ಟರ್ ಅಗ್ನಿಶಾಮಕ ದಳ ಸೇರಲಿದೆ.

ಅವಘಡಗಳಿಂದ ಎಚ್ಚೆತ್ತ ಇಲಾಖೆ: ಕಾರ್ಲಟನ್ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಇತ್ತೀಚೆಗೆ ಸೂರತ್‌ನ ಕಟ್ಟಡವೊಂದರಲ್ಲಿಯೂ ಅಗ್ನಿ ದುರಂತ ಸಂಭವಿಸಿ ಅನೇಕರು ಮೃತಪಟ್ಟಿದ್ದರು. ಅಲ್ಲದೆ, ಕಳೆದ ಮಾರ್ಚ್‌ನಲ್ಲಿ ಧಾರವಾಡದಲ್ಲಿ ಬಹುಮಹಡಿ ಕಟ್ಟಡ ಕುಸಿತದಿಂದಾಗಿ, 14ಕ್ಕಿಂತ ಹೆಚ್ಚು ಮಂದಿ ಸಾವನ್ನಪ್ಪಿ 60 ಮಂದಿ ಗಾಯಗೊಂಡಿದ್ದರು.

ಫೆಬ್ರವರಿಯಲ್ಲಿ ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚಿನಿಂದಾಗಿ 40 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ಆಗ ಮುಖ್ಯಮಂತ್ರಿಗಳು ಬೆಂಕಿ ನಂದಿಸುವ ಕೆಲಸಕ್ಕೆ ಹೆಲಿಕಾಪ್ಟರ್ ಬೇಕೆಂದು ಕೇಳಿದ್ದರು. ಕುಮಾರಸ್ವಾಮಿ ಮನವಿ ಮೇರೆಗೆ ರಕ್ಷಣಾ ಇಲಾಖೆಯ ಅನುಮತಿ ಪಡೆದ ಎಚ್‌ಎಎಲ್, ಅಗ್ನಿಶಾಮಕ ದಳಕ್ಕೆ 2 ಹೆಲಿಕಾಪ್ಟರ್ ನೀಡಿತ್ತು. ಹೀಗಾಗಿ, ಭವಿಷ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಲಿಕಾಪ್ಟರ್ ಬಳಸಿಕೊಳ್ಳಲು ಇಲಾಖೆ ಸಿದ್ಧತೆ ನಡೆಸುತ್ತಿದೆ.

ಹೆಲಿಫೈರ್ ಇಂಜಿನ್ ಬಳಕೆ ಹೇಗೆ ಸಹಾಯಕಾರಿ: ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಗೆ ಹೆಲಿಫೈರ್ ಇಂಜಿನ್‌ಗಳಿಂದ ತುರ್ತು ಸ್ಪಂದನೆ ದೊರಕಲಿದೆ. ಎತ್ತರ ಪ್ರದೇಶದಲ್ಲಿ ಸಿಲುಕಿದವರ ರಕ್ಷಣೆಯೂ ಹೆಲಿಕಾಪ್ಟರ್ ಮೂಲಕ ಸುಲಭವಾಗಿದೆ. ಕಾಡ್ಗಿಚ್ಚು ಸಂಭವಿಸಿದಾಗ ಸೂಕ್ತ ನೀರಿನ ವ್ಯವಸ್ಥೆ ಮಾಡಲು ಹೆಲಿಫೈರ್ ಇಂಜಿನ್‌ಗಳು ಸಹಾಯಕವಾಗುತ್ತವೆ. ಅಲ್ಲದೆ, ಇಲಾಖೆ ಸುಲಭವಾಗಿ ವೈಮಾನಿಕ ಸರ್ವೇ ಕೂಡಾ ನಡೆಸಬಹುದು. ಈ ಎಲ್ಲ ಉದ್ದೇಶಗಳಿಂದ ಇಲಾಖೆ ರಾಜ್ಯ ಸರಕಾರದ ಬಳಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X