Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡಿಯಲ್ಲಿರುವ ಉಗ್ರ ಶಿಬಿರಗಳ ಮೇಲೆ ದಾಳಿ...

ಗಡಿಯಲ್ಲಿರುವ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಲು ಭಾರತ-ಮ್ಯಾನ್ಮಾರ್ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ16 Jun 2019 11:59 PM IST
share
ಗಡಿಯಲ್ಲಿರುವ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಲು ಭಾರತ-ಮ್ಯಾನ್ಮಾರ್ ಸಿದ್ಧತೆ

ಹೊಸದಿಲ್ಲಿ, ಜೂ. 15: ಮಣಿಪುರ, ನಾಗಾಲ್ಯಾಂಡ್ ಹಾಗೂ ಅಸ್ಸಾಂನಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ಗುಂಪನ್ನು ಗುರಿಯಾಗಿರಿಸಿ ಭಾರತ ಹಾಗೂ ಮ್ಯಾನ್ಮಾರ್ ಸೇನೆಗಳು ಗಡಿಯಲ್ಲಿ ಮೇ 16ರಿಂದ ಮೂರು ವಾರಗಳ ಕಾಲದ ಸಮನ್ವಯ ಕಾರ್ಯಾಚರಣೆ ನಡೆಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

‘ಆಪರೇಶನ್ ಸನ್‌ರೈಸ್’ನ ಮೊದಲ ಹಂತ ಮೂರು ತಿಂಗಳ ಹಿಂದೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ನಡೆಸಲಾಗಿತ್ತು. ಈ ಸಂದರ್ಭ ಈಶಾನ್ಯದಲ್ಲಿದ್ದ ಉಗ್ರರ ಹಲವು ಶಿಬಿರಗಳನ್ನು ನಾಶಪಡಿಸಲಾಗಿತ್ತು.

ಭಾರತದ ವ್ಯೆಹಾತ್ಮಕ ನೆರೆಯ ದೇಶಗಳಲ್ಲಿ ಮ್ಯಾನ್ಮಾರ್ ಕೂಡ ಒಂದು. ನಾಗಾಲ್ಯಾಂಡ್, ಮಣಿಪುರ ಸಹಿತ ಈಶಾನ್ಯದ ಹಲವು ರಾಜ್ಯಗಳ 1,640 ಕಿ.ಮೀ. ಗಡಿಯನ್ನು ಭಾರತ ಹಂಚಿಕೊಂಡಿದೆ. ಗಡಿ ರಕ್ಷಣೆಯ ವಿಚಾರದಲ್ಲಿ ಉಭಯ ರಾಷ್ಟ್ರಗಳ ಸೇನೆಗಳ ನಡುವೆ ಆಳ ಸಮನ್ವಯವನ್ನು ಭಾರತ ಬಯಸುತ್ತಿದೆ.

‘ಆಪರೇಶನ್ ಸನ್‌ರೈಸ್ 2’ ಸಂದರ್ಭ ಕಮ್ತಾಪುರ್ ಲಿಬರೇಶನ್ ಆರ್ಗನೈಸೇಶನ್ (ಕೆಎಲ್‌ಒ), ಎನ್‌ಎಸ್‌ಸಿಎನ್ (ಖಪ್ಲಾಂಗ್), ಯುನೈಟೆಡ್ ಲಿಬರೇಶನ್ ನೇಶನ್ ಆಫ್ ಅಸ್ಸಾಂ (ಐ), ನ್ಯಾಶನಲ್ ಡೆಮಾಕ್ರೆಟಿಕ್ ಫ್ರಂಟ್ ಆಫ್ ಬೋಡೊಲ್ಯಾಂಡ್ (ಎನ್‌ಡಿಎಫ್‌ಬಿ) ಸಹಿತ ಹಲವು ಉಗ್ರ ಸಂಘಟನೆಗಳ ಶಿಬಿರಗಳನ್ನು ನಾಶಗೊಳಿಸಲು ಉಭಯ ರಾಷ್ಟ್ರಗಳ ಸೇನೆಗಳು ಪರಸ್ಪರ ಸಮನ್ವಯ ಮಾಡಿಕೊಳ್ಳಲಿವೆ.

ಕಾರ್ಯಾಚರಣೆ ಸಂದಂರ್ಭ ಈ ಗುಂಪುಗಳಿಗೆ ಸೇರಿದ 50ಕ್ಕೂ ಅಧಿಕ ಉಗ್ರರನ್ನು ಬಂಧಿಸಲಾಗಿದೆ ಹಾಗೂ ಅವರ ಶಿಬಿರಗಳನ್ನು ನಾಶಪಡಿಸಲಾಗಿದೆ.

ಬೇಹುಗಾರಿಕೆ ಮಾಹಿತಿ ಹಾಗೂ ತಳಮಟ್ಟದ ಪರಿಸ್ಥಿತಿಯನ್ನು ಅವಲಂಬಿಸಿ ಮೂರನೇ ಹಂತದ ಕಾರ್ಯಾಚರಣೆಯನ್ನು ಉಭಯ ದೇಶಗಳು ಆರಂಭಿಸಲಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X