Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 17 ದಿನಗಳ ನಂತರ ಆಸ್ಪತ್ರೆಗೆ ಭೇಟಿ ನೀಡಿದ...

17 ದಿನಗಳ ನಂತರ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ನಿತೀಶ್ ಗೆ "ವಾಪಸ್ ಜಾವೋ'' ಘೋಷಣೆಯ ಸ್ವಾಗತ

ಬಿಹಾರದಲ್ಲಿ ಮಕ್ಕಳ ಸಾವುಗಳ ಸಂಖ್ಯೆ 126ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ18 Jun 2019 6:18 PM IST
share
17 ದಿನಗಳ ನಂತರ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ನಿತೀಶ್ ಗೆ ವಾಪಸ್ ಜಾವೋ ಘೋಷಣೆಯ ಸ್ವಾಗತ

ಪಾಟ್ನಾ: ಮುಝಫ್ಫರಪುರ್ ನಲ್ಲಿ ಕಳೆದ 17 ದಿನಗಳಿಂದ ಮಕ್ಕಳು ಮೆದುಳಿನ ಉರಿಯೂತಕ್ಕೆ ಬಲಿಯಾಗುತ್ತಿದ್ದರೂ ಇಂದು ಮೊದಲ ಬಾರಿಗೆ ಆಸ್ಪತ್ರೆಗೆ ಭೇಟಿ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವಎಇಗೆ ಆಕ್ರೋಶಿತ ಹೆತ್ತವರು ಹಾಗೂ ಸಾರ್ವಜನಿಕರಿಂದ “ವಾಪಸ್ ಜಾವೋ” (ಹಿಂದಕ್ಕೆ ಹೋಗಿ) ಎಂಬ ಘೋಷಣೆಗಳನ್ನು ಕೇಳಬೇಕಾಗಿ ಬಂತು. ಮುಖ್ಯಮಂತ್ರಿ ಇಷ್ಟೊಂದು ತಡವಾಗಿ ಇಲ್ಲಿಗೆ ಭೇಟಿ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಆಸ್ಪತ್ರೆಯ ಅಧಿಕಾರಿಗಳಿಗೆ ರೋಗಿಗಳ ಆರೈಕೆಗಿಂತ ಮುಖ್ಯಮಂತ್ರಿಯ ಭೇಟಿಯೇ ಹೆಚ್ಚು ಮಹತ್ವದ್ದಾಗಿದೆ ಎಂದು ದೂರಿದರು.

“ಮುಖ್ಯಮಂತ್ರಿ ಮೊದಲೇ ಭೇಟಿ ನೀಡುತ್ತಿದ್ದರೆ ಆಸ್ಪತ್ರೆಯ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಹಲವು ಜೀವಗಳನ್ನು ಉಳಿಸಬಹುದಾಗಿತ್ತು'' ಎಂದು ಪ್ರತಿಭಟನಾನಿರತರಲ್ಲಿ ಕೆಲವರು ಹೇಳುತ್ತಿರುವುದು ಕೇಳಿಸಿದೆ.

ಈ ಮಾರಕ ರೋಗವು ಇಲ್ಲಿಯ ತನಕ 126 ಮಕ್ಕಳನ್ನು ಬಲಿ ಪಡೆದಿದ್ದು, 107 ಮಕ್ಕಳು ಮುಝಫ್ಫರಪುರ್ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.

ನಿತೀಶ್ ಕುಮಾರ್ ಜತೆ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕೂಡ ಇದ್ದರು. ಇಬ್ಬರೂ ಎಸ್‍ಕೆಎಂಸಿಎಚ್ ಆಸ್ಪತ್ರೆಯಲ್ಲಿದ್ದ ಮಕ್ಕಳ ಹೆತ್ತವರ ಜತೆ ಮಾತನಾಡಿದರಾದರೂ ಪ್ರತಿಭಟನಾಕಾರರ ಜತೆ ಯಾವುದೇ ಮಾತುಕತೆ ನಡೆಸಿಲ್ಲ.

ಮಕ್ಕಳಿಗೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಮುಖ್ಯಮಂತ್ರಿ ಸಮಾಧಾನ ವ್ಯಕ್ತಪಡಿಸಿದರಲ್ಲದೆ ಪ್ರತಿ ದಿನ ಅಪರಾಹ್ನ 3 ಗಂಟೆಗೆ ಆರೋಗ್ಯ ಬುಲೆಟಿನ್ ಬಿಡುಗಡೆಗೊಳಿಸುವಂತ ಆದೇಶಿಸಿದ್ದಾರೆಂದು ಆಸ್ಪತ್ರೆಯ ಸುಪರಿಂಟೆಂಡೆಂಟ್ ಎಸ್ ಕೆ ಶಾಹಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿರುವ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸುವುದು ಎಂದು ನಿತೀಶ್ ಕುಮಾರ್ ಈಗಾಗಲೇ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X