Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಜ ರಾಜ ಚೋಳನ ಕುರಿತ ಹೇಳಿಕೆ ವಿವಾದ:...

ರಾಜ ರಾಜ ಚೋಳನ ಕುರಿತ ಹೇಳಿಕೆ ವಿವಾದ: ನಿರ್ದೇಶಕ ಪಾ ರಂಜಿತ್‌ಗೆ ಬೆಂಬಲ ಸೂಚಿಸಿದ 300 ಕಲಾವಿದರು

ವಾರ್ತಾಭಾರತಿವಾರ್ತಾಭಾರತಿ18 Jun 2019 11:54 PM IST
share
ರಾಜ ರಾಜ ಚೋಳನ ಕುರಿತ ಹೇಳಿಕೆ ವಿವಾದ: ನಿರ್ದೇಶಕ ಪಾ ರಂಜಿತ್‌ಗೆ ಬೆಂಬಲ ಸೂಚಿಸಿದ 300 ಕಲಾವಿದರು

ಚೆನ್ನೈ,ಜೂ.18: ಜೂನ್ 5ರಂದು ಚಕ್ರವರ್ತಿ ರಾಜ ರಾಜ ಚೋಳನ ಕುರಿತು ಹೇಳಿಕೆ ನೀಡಿದ್ದ ಸಿನೆಮಾ ನಿರ್ದೇಶಕ ಪಾ ರಂಜಿತ್ ಅವರಿಗೆ ತಮಿಳು ನಾಡಿನ ಮುನ್ನೂರು ಕಲಾವಿದರು ಬೆಂಬಲ ಸೂಚಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ. ತನ್ನ ನಿಲುವನ್ನು ವ್ಯಕ್ತಪಡಿಸಿದ್ದಕ್ಕಾಗಿ ಪಾ ರಂಜಿತ್ ಅವರಿಗೆ ಬರುತ್ತಿರುವ ಬೆದರಿಕೆ ಕರೆಗಳು ಮತ್ತು ಕೊಲೆ ಬೆದರಿಕೆಗಳು ಹಾಗೂ ಪೊಲೀಸ್ ಕಾರ್ಯಾಚರಣೆಯ ಬೆದರಿಕೆಗಳ ವಿರುದ್ಧ ಕಲಾವಿದರ ವಾಕ್‌ಸ್ವಾತಂತ್ರದ ಮೈತ್ರಿ ಎಂಬ ಸಂಘಟನೆಯಡಿಯಲ್ಲಿ ಒಟ್ಟುಗೂಡಿದ ಕಲಾವಿದರು ಕಿಡಿಕಾರಿದ್ದಾರೆ. ರಂಜಿತ್ ವಿರುದ್ಧ ಪೊಲೀಸ್ ಕಾರ್ಯಾಚರಣೆಯನ್ನು ಕೂಡಲೇ ನಿಲ್ಲಿಸಬೇಕೆಂದು ತಮಿಳು ನಾಡು ಮುಖ್ಯಮಂತ್ರಿ ಎಡಪ್ಪಡಿ ಪಳನಿಸ್ವಾಮಿಯವರನ್ನು ಆಗ್ರಹಿಸುವ ಆನ್‌ಲೈನ್ ಅಭಿಯಾನವನ್ನೂ ಕಲಾವಿದರು ಆರಂಭಿಸಿದ್ದಾರೆ. ನೀಲ ಪುಲಿಗಳ್ ಇಯಕ್ಕಮ್ ಪಕ್ಷದ ಸ್ಥಾಪಕ ಉಮರ್ ಫಾರೂಖ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಕುಂಭಕೋಣಂನಲ್ಲಿ ಮಾತನಾಡಿದ ಪಾ ರಂಜಿತ್, ಯಾವ ರೀತಿ ಜಾತಿ ವಿಭಜನೆಗಳು ಮತ್ತು ತಾರತಮ್ಯಗಳು ತಮಿಳು ಹೆಮ್ಮೆ ಮತ್ತು ಸಮುದಾಯಗಳ ಸಾಮಾನ್ಯ ಸಂಭಾಷಣೆಯಲ್ಲಿ ಕಾಣುವುದಿಲ್ಲ ಎನ್ನುವುದನ್ನು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು, ರಾಜ ರಾಜ ಚೋಳನನ್ನು ತಮ್ಮವ ಎಂದು ಬಿಂಬಿಸಲು ದಲಿತ ಜಾತಿಗೆ ಸೇರಿದ ಪರೆಯರ್ಸ್ ಸೇರಿದಂತೆ ವಿವಿಧ ಜಾತಿಗಳ ಮಧ್ಯೆ ಯಾವ ರೀತಿ ಹೋರಾಟ ನಡೆಯುತ್ತಿದೆ ಎನ್ನುವುದನ್ನು ವಿವರಿಸಿದ್ದರು. ರಾಜ ರಾಜ ಚೋಳನನ್ನು ನನ್ನವ ಎಂದು ಹೇಳಲು ನನಗೆ ಯಾವುದೇ ಆಸಕ್ತಿಯಿಲ್ಲ. ಯಾಕೆಂದರೆ ಆತನ ಆಳ್ವಿಕೆಯ ಕಾಲ, ಜನರ ಸಾಮಾನ್ಯ ನಂಬಿಕೆಗೆ ವಿರುದ್ಧವಾಗಿ, ದಲಿತರ ಪಾಲಿಗೆ ಕೆಟ್ಟ ಕಾಲವಾಗಿತ್ತು ಎಂದು ಅವರು ತಿಳಿಸಿದ್ದರು

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X