Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮೆಗತಿಯ ಮುಂಗಾರು ಮಾರುತ: ಈ ಬಾರಿ...

ಆಮೆಗತಿಯ ಮುಂಗಾರು ಮಾರುತ: ಈ ಬಾರಿ ಹೀಗೇಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ19 Jun 2019 9:16 AM IST
share
ಆಮೆಗತಿಯ ಮುಂಗಾರು ಮಾರುತ: ಈ ಬಾರಿ ಹೀಗೇಕೆ ಗೊತ್ತೇ ?

ಹೊಸದಿಲ್ಲಿ: ಈ ಬಾರಿ ವಿಳಂಬವಾಗಿಯೇ ಆರಂಭವಾದ ಮುಂಗಾರು ಮಾರುತಕ್ಕೆ ವಾಯು ಚಂಡಮಾರುತವೂ ತಡೆಯಾಗಿ ಪರಿಣಮಿಸಿದೆ. ಇದರಿಂದಾಗಿ ಮುಂಗಾರು ತೀರಾ ನಿಧಾನವಾಗಿ ಪ್ರಗತಿ ಕಾಣುತ್ತಿದ್ದು, 12 ವರ್ಷಗಳಲ್ಲೇ ಅತ್ಯಂತ ನಿಧಾನ ಪ್ರಗತಿ ಇದಾಗಿದೆ ಎನ್ನುವುದು ಹವಾಮಾನ ಇಲಾಖೆ ಅಂಕಿ ಅಂಶಗಳಿಂದ ತಿಳಿಯುತ್ತದೆ.

ಸಾಮಾನ್ಯವಾಗಿ ಪ್ರತಿ ವರ್ಷ ಈ ವೇಳೆಗೆ ದೇಶದ ಮೂರನೇ ಎರಡರಷ್ಟು ಪ್ರದೇಶಕ್ಕೆ ಮುಂಗಾರು ಮಳೆ ಸಿಂಚನವಾಗುತ್ತದೆ. ಆದರೆ ಪ್ರಸಕ್ತ ವರ್ಷ ಮುಂಗಾರು, ದೇಶದ 10-15% ಭಾಗವನ್ನಷ್ಟೇ ತಲುಪಿದೆ.

ಮುಂಗಾರು ಆಮೆಗತಿಯಲ್ಲಿ ಸಾಗಿರುವುದರಿಂದ ಪ್ರಸ್ತುತ ದೇಶದಲ್ಲಿ ಶೇಕಡ 44ರಷ್ಟು ಮಳೆಕೊರತೆ ಕಾಣಿಸಿಕೊಂಡಿದೆ. ಮುಂಗಾರು ಇದೀಗ ಕೇರಳ, ದಕ್ಷಿಣ ಕರ್ನಾಟಕದ ಕೆಲ ಭಾಗ, ತಮಿಳುನಾಡಿನ ಮೂರನೇ ಎರಡು ಭಾಗ ಮತ್ತು ಈಶಾನ್ಯ ಭಾರತವನ್ನಷ್ಟೇ ವ್ಯಾಪಿಸಿದೆ. ಇದೀಗ ಮುಂಗಾರು ಮಾರುತ ಮುನ್ನಡೆಯುವ ಹಂತಕ್ಕೆ ಬಂದಿದ್ದು, ಇನ್ನಷ್ಟು ಬಲವಾಗಲು ಒಂದು ವಾರ ಕಾಲ ಬೇಕಾಗಬಹುದು ಎನ್ನುವುದು ಹವಾಮಾನ ಇಲಾಖೆ ಅಧಿಕಾರಿಗಳ ಅಭಿಪ್ರಾಯ.

"ಮುಂಗಾರು ಮಾರುತ ಎರಡು ಮೂರು ದಿನಗಳಲ್ಲಿ ಕೊಂಕಣ ಕರಾವಳಿ ತಲುಪಿಲಿದೆ. ಜೂನ್ 25ರ ವೇಳೆಗೆ ಇಡೀ ಮಹಾರಾಷ್ಟ್ರವನ್ನು ವ್ಯಾಪಿಸಲಿದೆ. ಜೂನ್ ಕೊನೆಯ ವೇಳೆಗೆ ಕೇಂದ್ರಭಾರತವನ್ನು ಮುಂಗಾರು ತಲುಪಿದ್ದು, ವಾಡಿಕೆಗಿಂತ 15 ದಿನ ವಿಳಂಬವಾಗುತ್ತಿದೆ" ಎಂದು ಹವಾಮಾನ ಇಲಾಖೆಯ ಪ್ರಧಾನ ಮುಂಗಾರು ಮುನ್ಸೂಚಕ ಡಿ.ಶಿವಾನಂದ ಪೈ ಹೇಳಿದ್ದಾರೆ.

ತೀವ್ರ ನೀರಿನ ಅಭಾವದಿಂದ ಕಂಗೆಟ್ಟಿರುವ ಮಹಾರಾಷ್ಟ್ರ, ತಮಿಳುನಾಡು, ದಕ್ಷಿಣ ಭಾರತ ಹಾಗೂ ಕೇಂದ್ರ ಭಾರತದ ಹಲವು ಪ್ರದೇಶಗಳು ಮುಂಗಾರು ಆಗಮನಕ್ಕಾಗಿ ಕಾಯುತ್ತಿವೆ. ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ತೀರಾ ಕುಸಿದಿದ್ದು, ಒಟ್ಟು ಸಾಮರ್ಥ್ಯದ ಶೇಕಡ 10ಕ್ಕಿಂತಲೂ ಕಡಿಮೆ ಇದೆ.

ಈ ಹಿಂದಿನ ವರ್ಷಗಳಲ್ಲಿ 2007ರಲ್ಲಿ ಮುಂಗಾರು ಅತ್ಯಂತ ಕನಿಷ್ಠ ಪ್ರಗತಿ ದಾಖಲಾಗಿತ್ತು. ಕೇದಾರನಾಥ ಪ್ರಳಯ ಸಂಭವಿಸಿದ 2013ರಲ್ಲಿ ಮುಂಗಾರು ಅತ್ಯಂತ ವೇಗದ ಪ್ರಗತಿ ದಾಖಲಿಸಿದ್ದು, ಜೂನ್ 16ರ ವೇಳೆಗೆ ಅಂದರೆ ವಾಡಿಕೆಗಿಂತ ಒಂದು ತಿಂಗಳು ಮುಂಚಿತವಾಗಿಯೇ ಇಡೀ ದೇಶವನ್ನು ವ್ಯಾಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X