Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ...

ಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Jun 2019 10:52 PM IST
share
ಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ

ಭಟ್ಕಳ : ತಾಲೂಕಿನ ಹುರುಳಿಸಾಲಿನ ನಿವಾಸಿಗಳಾದ ವೃತ್ತಿಯಲ್ಲಿ ಶಿಕ್ಷಕರಾದ ವೆಂಕಟೇಶ ನಾರಾಯಣ ನಾಯ್ಕ  ಪಟೇಲರಮನೆ ಇವರ ತಂದೆ ತಾಯಿಗಳ ಅಕಾಲಿಕ ಮರಣದಿಂದ ಅವರ ಮರಣ ದಿನದ ಸವಿನೆನಪಿಗಾಗಿ ಕಳೆದ 9 ವರ್ಷದಿಂದ ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸುತ್ತಾ ಬಂದಿದ್ದು, ಮಂಗಳವಾರದಂದು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಟ್ಟಳ್ಳಿಗೆ ತೆರಳಿ ವಿದ್ಯಾರ್ಥಿಗಳಿಗೆ ನೋಟ್ ವಿತರಿಸಿದರು.

ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದ ಶಿಕ್ಷಕ ವೆಂಕಟೇಶ  ನಾಯ್ಕ 'ವಿದ್ಯಾರ್ಥಿಗಳ ಭವಿಷ್ಯದ ದಿಸೆಯಿಂದ ಹಾಗೂ ತಂದೆ-ತಾಯಿಗಳ ಸವಿನೆನಪಿಗಾಗಿ ಉಚಿತ ನೋಟ್ ಬುಕ್ ವಿತರಿಸಲಾಗುತ್ತಿದೆ. ದುಡಿಮೆಯ ಒಂದು ಭಾಗವನ್ನು ಸಮಾಜಮುಖಿ ಕೆಲಕ್ಕೆ ಪ್ರತಿ ವರ್ಷ, ನನ್ನ ಮಡದಿ ಜಯಲಕ್ಷ್ಮೀ ನಾಯ್ಕ ಅವರ ಸಹಕಾರದಿಂದ ಕುಟುಂಬದವರ ಸಹಕಾರದಿಂದ ಈ ಕಾರ್ಯ ಮಾಡುತ್ತಿದ್ದೇನೆ. ಸಮಾಜದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರು ತಂದೆತಾಯಿಗಳ ಹಾಗೂ ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ನಾನು ಮಾಡಿದ ಕಾರ್ಯವನ್ನು ಮುಂದಿನ ದಿನದಲ್ಲಿ ದುಡಿಯುವ ವೇಳೆ ನಿಮ್ಮದಿಂದಾಗುವಷ್ಟು ಸಹಾಯ ಸೇವೆ ಮಾಡಿ ಎಂದು ಕರೆ ನೀಡಿದರು.

ನಂತರ ದಂತ ವೈದ್ಯರಾದ ಡಾ. ರವಿ ಮಾತನಾಡಿ ನಮ್ಮ ಸಮಾಜದಲ್ಲಿ ಇಂತಹ ವ್ಯಕ್ತಿಗಳಿರುವದರಿಂದ ನಮ್ಮ ಸಮಾಜವು ಏಳಿಗೆಯತ್ತ ಮುಖ ಮಾಡುತ್ತದೆ. ಮಕ್ಕಳಾದ  ನಾವು ಎಲ್ಲೇ ಇರಿಬಹುದು ಹೇಗೆ ಇರಿಬಹುದ ಆದರೆ ತಂದೆ ತಾಯಿಗಳು ನಮಗೆ ಮಾಡಿರುವ ತ್ಯಾಗಕ್ಕೆ ನಾವು ಋಣ ತೀರಿಸಲು ಸಾಧ್ಯವಾಗದಿದ್ದರು ಇಂತಹ ಕೆಲಸ ಮಾಡಿ ಅವರ ತ್ಯಾಗಕ್ಕೆ ಪ್ರತಿಫಲ ಕೊಟ್ಟಂತೆ ಆಗುತ್ತದೆ ಅಂದು ಕಿವಿ ಮಾತನ್ನು ಮಕ್ಕಳಿಗೆ ಹೇಳಿದರು.

ಈ ಸಂಧರ್ಭದಲ್ಲಿ ಮುಟ್ಟಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿದರು.

ಈಗಿನ ಇಲೆಕ್ಟ್ರಾನಿಕ ಜೀವನ ಶೈಲಿಯಲ್ಲಿ ಸಾಕಿದ ತಂದೆ ತಾಯಿಗಳನ್ನು ಅನಾಥಾಶ್ರಾಮಕ್ಕೊ ಅಥವಾ ದಾರಿಯ ಮೇಲೋ ಮನೆಯಿಂದ ಹೊರಗೆ ಹಾಕುವ ಮಕ್ಕಳ ನಡುವೆ ಅವರ ಅಕಾಲಿಕ ಮರಣದಿಂದ ನೊಂದು ಅವರ ಸವಿನೆನಪನ್ನು ಉತ್ತಮ ಕಾರ್ಯ ಮಾಡುವುದರೊಂದಿಗೆ ಸಾರ್ಥಕತೆಯನ್ನು ಮೆರೆದಿದ್ದಾರೆ.

ಈ ಸಂಧರ್ಭದಲ್ಲಿ ಶಾಲೆಯ ಎಸ್.ಡಿ. ಎಂ ಅಧ್ಯಕ್ಷರಾದ ವೆಂಕಟೇಶ ನಾಯ್ಕ, ರಾಜ್ಯ ಸರಕಾರಿ ನೌಕರರ ಸಂಘ ಸದಸ್ಯ ಬಿ.ಕೆ.ನಾಯ್ಕ, ಶಿಕ್ಷಕ ಸಿ.ಡಿ.ಪಡುವಣಿ, ಗಜಾನನ ನಾಯ್ಕ ಮುಖ್ಯ ಶಿಕ್ಷಕರು ವೆಂಕಟೇಶ್ ದೇವಡಿಗ್ ಶಿಕ್ಷಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X