Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಹವಾಲು ಆಲಿಸದೆ ಮತದಾರರ ಪಟ್ಟಿಯಿಂದ...

ಅಹವಾಲು ಆಲಿಸದೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಬಾರದು: ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ19 Jun 2019 10:52 PM IST
share
ಅಹವಾಲು ಆಲಿಸದೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಬಾರದು: ಕೇರಳ ಹೈಕೋರ್ಟ್

ತಿರುವನಂತಪುರ, ಜೂ. 19: ಮತದಾರರ ಅಹವಾಲು ಆಲಿಸದೆ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ಚುನಾವಣಾ ಆಯೋಗ ತೆಗೆದು ಹಾಕಬಾರದು ಎಂದು ಕೇರಳ ಉಚ್ಚ ನ್ಯಾಯಾಲಯ ಸೂಚಿಸಿದೆ. ಮತದಾರರ ಪಟ್ಟಿಯಿಂದ ತಿರುವನಂತಪುರದ ನಿವಾಸಿ ಸುಬೈರ್ ಅವರ ಹೆಸರನ್ನು ತೆಗೆದು ಹಾಕಿದ ಕುರಿತು ವಿವರವಾದ ತನಿಖೆ ನಡೆಸುವಂತೆ ನ್ಯಾಯಾಲಯ ಜೂನ್ 10ರ ಆದೇಶದಲ್ಲಿ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಕೇರಳದಲ್ಲಿ ಎಪ್ರಿಲ್ 23ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಬೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಹೆಸರು ದಾಖಲು ಮಾಡಲಾದ ಕ್ಷೇತ್ರದಲ್ಲಿ ಇಲ್ಲದೇ ಇರುವುದು ತಿಳಿದುಬಂದ ಬಳಿಕ ಸುಬೈರ್ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು ಎಂದಿದ್ದಾರೆ.

2017 ಅಕ್ಟೋಬರ್ ಹಾಗೂ 2019 ಜನವರಿಯಲ್ಲಿ ಪ್ರಕಟಿಸಲಾದ ಮತದಾರರ ಪಟ್ಟಿಯ ಕರಡಿನಿಂದ ಹೆಸರು ತೆಗೆದಿರುವುದಕ್ಕೆ ಸುಬೈರ್ ಯಾವುದೇ ಪ್ರಶ್ನೆ ಎತ್ತಿಲ್ಲ. ಮೊದಲ ಕರಡಿಗೆ ವ್ಯಾಪಕ ಪ್ರಚಾರ ನೀಡಲಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ. ‘‘ನಾನು ಮೊದಲ ಮತ ಚಲಾಯಿಸಲು ಆರಂಭಿಸಿದಂದಿನಿಂದ ಇಲ್ಲಿವರೆಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇನೆ. ಆದರೆ, ಮನೆ ದುರಸ್ಥಿ ಕಾರಣಕ್ಕೆ ನಾನು ಮತ್ತು ನನ್ನ ಕುಟುಂಬ ಕೆಲವು ಕಾಲ ಕ್ಷೇತ್ರದಿಂದ ಹೊರಗೆ ಇತ್ತು’’ ಎಂದು ಸುಬೈರ್ ನ್ಯಾಯಾಲಯಕ್ಕೆ ತಿಳಿಸಿದರು. ಮನೆ ದುರಸ್ಥಿ ಅವಧಿಯಲ್ಲಿ ಸುಬೈರ್ ಅವರೊಂದಿಗೆ ಅವರ ಪತ್ನಿ ಹಾಗೂ ಪುತ್ರಿ ಕೂಡ ಕ್ಷೇತ್ರದಿಂದ ಹೊರಗೆ ಹೋಗಿದ್ದರು. ಆದರೆ, ಅವರಿಬ್ಬರ ಹೆಸರು ಮತದಾರರ ಪಟ್ಟಿಯಲ್ಲಿ ಇದೆ. ಈ ಬಗ್ಗೆ ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿತು. ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಸಂಭವಿಸುವುದನ್ನು ತಪ್ಪಿಸಲು ಈ ವಿಷಯವನ್ನು ಗಂಭೀರವಾಗಿ ಪರಿಶೀಲಿಸುವ ಅಗತ್ಯ ಇದೆ ಎಂದು ನ್ಯಾಯಮೂರ್ತಿ ಶಾಜಿ ಪಿ. ಛಾಲಿ ಚುನಾವಣಾ ಆಯೋಗಕ್ಕೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X