Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಕ್ಕಳಿಗೆ ಸಂಬಂಧಗಳ ಮಹತ್ವ ತಿಳಿಯಲಿ

ಮಕ್ಕಳಿಗೆ ಸಂಬಂಧಗಳ ಮಹತ್ವ ತಿಳಿಯಲಿ

-ಪ್ರದೀಪ ಶೆಟ್ಟಿ, ಬೇಳೂರು.-ಪ್ರದೀಪ ಶೆಟ್ಟಿ, ಬೇಳೂರು.19 Jun 2019 11:56 PM IST
share

ಮಾನ್ಯರೇ,

ಆಧುನಿಕ ಯುಗದಲ್ಲಿ ಸಂಬಂಧಗಳು ಅವುಗಳ ವೌಲ್ಯವನ್ನು ಎಷ್ಟರ ಮಟ್ಟಿಗೆ ಉಳಿಸಿಕೊಂಡಿವೆ ಎಂಬುದನ್ನು ಅವಲೋಕನ ನಡೆಸಬೇಕಾದ ಅವಶ್ಯಕತೆಯಿದೆ. ಹುಟ್ಟಿದ ಮಗುವಿಗೆ ಅಮ್ಮ ಎನ್ನುವ ಪದದ ಬದಲು ಮಮ್ಮಿ ಎನ್ನುವ ಪದ ಬಳಕೆಯಿಂದ ತೊಡಗಿ ಹಿರಿಯರು, ಕಿರಿಯರಿಗೆ ಅಂಕಲ್, ಆಂಟಿ ಎಂಬ ಪರ್ಯಾಯ ಪದಗಳ ಪಾಠವನ್ನು ನಾವು ಇಂದಿನ ಪೀಳಿಗೆಗೆ ಮಾಡುತ್ತಿದ್ದೇವೆ. ಅದೊಂದು ಕಾಲಘಟ್ಟದಲ್ಲಿ ಮಗುವಿನ ಬೆಳವಣಿಗೆಯಲ್ಲಿ ಅಜ್ಜ-ಅಜ್ಜಿಯ ಪಾತ್ರ ಪ್ರಮುಖವೆನಿಸುತ್ತಿತ್ತು. ಅಜ್ಜ-ಅಜ್ಜಿ ಪ್ರೀತಿ ನೀಡುವುದರ ಜೊತೆ ಜೊತೆಗೆ ಹೇಳುತ್ತಿದ್ದ ಕಥೆಗಳು ಎಷ್ಟೋ ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಿದ್ದುಂಟು. ಆದರೆ ಇಂದು ಪೋಷಕರು ಮಕ್ಕಳ ಬೆಳವಣಿಗೆಯ ಹಂತದಲ್ಲಿ ಸಿಗಬೇಕಾದ ಪ್ರೀತಿ, ಸಂಸ್ಕಾರ ಯಾವುದನ್ನೂ ಸರಿಯಾದ ರೀತಿಯಲ್ಲಿ ನೀಡದೆ, ಮಕ್ಕಳ ಆರೈಕೆಗೆ ಕೆಲಸದವರನ್ನೋ ಅಥವಾ ಮಕ್ಕಳನ್ನು ನೋಡಿಕೊಳ್ಳುವ ಸಂಸ್ಥೆಯಲ್ಲೋ ಇರಿಸುತ್ತಿದ್ದಾರೆ. ಯಾಂತ್ರಿಕತೆಯ ಈ ಯುಗದಲ್ಲಿ ನಾವು ಮಕ್ಕಳಿಗೆ ನೀಡುವ ಪ್ರೀತಿ, ತೋರುವ ಕಾಳಜಿಯು ಕೂಡ ಕೃತಕವಾಗತೊಡಗುತ್ತಿದೆಯೇ ಎಂಬ ಸಂಶಯ ಬಂದರೂ ಆಶ್ಚರ್ಯವೇನಿಲ್ಲ. ಮಗು ತಂದೆ-ತಾಯಿಯನ್ನೇ ವಾರಾಂತ್ಯದ ರಜಾ ದಿನಗಳಲ್ಲಿ ನೋಡುವ ಪರಿಸ್ಥಿತಿ ಬಂದೊದಗಿದೆ. ಇಂತಹ ವಿಷಯಗಳು ಪೋಷಕರಿಗೆ ಚಿಕ್ಕದಾಗಿ ಕಂಡರೂ ಬೆಳೆಯುತ್ತಿರುವ ಮಗುವಿನ ಮನಸ್ಸಿನ ಮೇಲೆ ಪ್ರಭಾವಬೀರುವುದರಲ್ಲಿ ಎರಡು ಮಾತಿಲ್ಲ. ಹಣದ ಮೂಲಕ ವಸ್ತುಗಳನ್ನು ಕೊಳ್ಳಬಹುದೇ ಹೊರತು ಪ್ರೀತಿಯನ್ನಲ್ಲ.

ಇಂದಿನ ವಿಭಕ್ತ ಕುಟುಂಬದಲ್ಲಿ ಅಜ್ಜ, ಅಜ್ಜಿ, ಚಿಕ್ಕಮ್ಮ, ದೊಡ್ಡಮ್ಮ ಹೀಗೆ ಹಲವಾರು ಸಂಬಂಧಗಳ ನಡುವೆ ಇರುವ ಬಾಂಧವ್ಯವನ್ನು ಸಂಬಂಧಗಳ ಹೆಸರುಗಳಲ್ಲೇ ಮಕ್ಕಳಿಗೆ ತಿಳಿಸುವಲ್ಲೇ ಸೀಮಿತವಾಗಿರುವುದು ವಿಷಾದನೀಯ. ಈಗ ಸುಲಭವೆನಿಸಿದರೂ ಮುಂದೊಂದು ದಿನ ಬೆಲೆ ತೆರಬೇಕಾಗುವ ಕ್ಷಣಗಳು ಬಂದರೂ ಬರಬಹುದು. ಹಾಗಾಗಿ ಆಯಾಯ ಸಂಬಂಧಗಳ ಮಹತ್ವವನ್ನು ಮಕ್ಕಳು ಬೆಳೆಯುವ ಹಂತದಲ್ಲೇ ತಿಳಿ ಹೇಳುವುದರಿಂದ ಭವಿಷ್ಯವನ್ನು ಒಂದೊಳ್ಳೆ ಮಾರ್ಗದಲ್ಲಿ ಹೋಗುವ ಹಾಗೆ ಪೋಷಕರಾಗಿ ನಾವು ನೋಡಿಕೊಳ್ಳಬಹುದು.

share
-ಪ್ರದೀಪ ಶೆಟ್ಟಿ, ಬೇಳೂರು.
-ಪ್ರದೀಪ ಶೆಟ್ಟಿ, ಬೇಳೂರು.
Next Story
X