Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ಜ್ಯುವೆಲ್ಸ್ ಮಳಿಗೆಯಲ್ಲಿ ಎಸ್‌ಐಟಿ...

ಐಎಂಎ ಜ್ಯುವೆಲ್ಸ್ ಮಳಿಗೆಯಲ್ಲಿ ಎಸ್‌ಐಟಿ ಪರಿಶೀಲನೆ: ಕೋಟ್ಯಂತರ ರೂ. ಮೌಲ್ಯದ ವಜ್ರ, ಚಿನ್ನ, ದಾಖಲೆ ಪತ್ರ ವಶ

ವಾರ್ತಾಭಾರತಿವಾರ್ತಾಭಾರತಿ20 Jun 2019 7:48 PM IST
share
ಐಎಂಎ ಜ್ಯುವೆಲ್ಸ್ ಮಳಿಗೆಯಲ್ಲಿ ಎಸ್‌ಐಟಿ ಪರಿಶೀಲನೆ: ಕೋಟ್ಯಂತರ ರೂ. ಮೌಲ್ಯದ ವಜ್ರ, ಚಿನ್ನ, ದಾಖಲೆ ಪತ್ರ ವಶ

ಬೆಂಗಳೂರು, ಜೂ.20: ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ನಗರದ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿರುವ ಐಎಂಎ ಜ್ಯುವೆಲ್ಸ್ ಮಳಿಗೆಯ ಬೀಗ ತೆಗೆದು ಕೋಟ್ಯಂತರ ರೂ.ಮೌಲ್ಯದ ವಜ್ರ, ಚಿನ್ನ, ಬೆಳ್ಳಿ ಆಭರಣ ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ.

ಸುಮಾರು 50 ಮಂದಿಯನ್ನೊಳಗೊಂಡ ವಿಶೇಷ ತನಿಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಳಗ್ಗೆ 8ಕ್ಕೆ ಐಎನ್‌ಎ ಜ್ಯುವೆಲ್ಸ್ನ ಒಳಗೆ ಪ್ರವೇಶಿಸಿದರು. ಜ್ಯುವೆಲ್ಸ್ನ ಪ್ರತಿಯೊಂದು ಕೋಣೆ, ಲಾಕರ್‌ಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಎಲ್ಲಿಯೂ ನಗದು ಪತ್ತೆಯಾಗಿಲ್ಲ. ಆದರೆ, ಕಬೋರ್ಡ್‌ಗಳಲ್ಲಿದ್ದ ವಜ್ರ, ಚಿನ್ನ, ಚಿನ್ನದ ತಟ್ಟೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತನಿಖಾ ತಂಡದ ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

ಮಳಿಗೆಯಲ್ಲಿ ವಶಪಡಿಸಿಕೊಂಡಿರುವ ವಜ್ರ, ಚಿನ್ನ, ಬೆಳ್ಳಿಯ ಮೌಲ್ಯಮಾಪನವನ್ನು ಚಿನ್ನ ಪರಿಶೋಧಕರು, ಲೆಕ್ಕ ಪರಿಶೋಧಕರಿಂದ ಮಾಡಿಸಲಾಗುತ್ತಿದೆ. ಅಲ್ಲಿ ದೊರೆತಿರುವ ಕೆಲವೊಂದು ದಾಖಲೆ ಪತ್ರಗಳನ್ನು ಕೂಲಂಕಶವಾಗಿ ಪರೀಕ್ಷಿಸಲಾಗುತ್ತಿದೆ. ಇಂದು ಮಧ್ಯರಾತ್ರಿವರೆಗೆ ಶೋಧಕಾರ್ಯ ಮುಂದುವರೆಯಲಿದೆ ಎಂದು ಅವರು ಹೇಳಿದರು.

ಮಳಿಗೆಯಲ್ಲಿ ಅಡವಿಟ್ಟುಕೊಂಡಿರುವ ಚಿನ್ನಾಭರಣಗಳು, ಹಣ ಹೂಡಿಕೆ ಮಾಡಿರುವ ಸಾರ್ವಜನಿಕರಿಗೆ ಸಂಬಂಧಿಸಿದ ಬಾಂಡ್‌ಗಳ ಮಾಹಿತಿಗಳು, ಬಡ್ಡಿ ವ್ಯವಹಾರದ ದಾಖಲೆ ಪತ್ರಗಳು ಲಭ್ಯವಾಗಿವೆ. ಅವುಗಳನ್ನು ಕ್ರಮವಾಗಿ ಜೋಡಿಸಿ, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಜಯನಗರದ ಮಳಿಗೆಯಲ್ಲಿ 33 ಕೋಟಿ ರೂ.ಮೌಲ್ಯದ ವಜ್ರ, ಚಿನ್ನ ದೊರೆತಿದ್ದು, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿರುವ ಮಳಿಗೆಯಲ್ಲಿ ಅದಕ್ಕಿಂತ ಹೆಚ್ಚು ಮೌಲ್ಯದ ಆಭರಣಗಳು ದೊರೆತಿರುವ ಅಂದಾಜು ಇದೆ. ಇವುಗಳ ಒಟ್ಟು ಮೌಲ್ಯಮಾಪನ ನಡೆಯುತ್ತಿದ್ದು, ನಾಳೆ ಬೆಳಗ್ಗೆ ಒಟ್ಟಾರೆ ಮೌಲ್ಯದ ನಿಖರ ಮಾಹಿತಿ ದೊರೆಯಲಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X