Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಯಕರನ್ನು ಸೃಷ್ಠಿಸುವ ಧೀಮಂತ ನಾಯಕ...

ನಾಯಕರನ್ನು ಸೃಷ್ಠಿಸುವ ಧೀಮಂತ ನಾಯಕ ಬಿ.ಮಾಧವ: ಅದಮಾರು ಶ್ರೀಪತಿ ಆಚಾರ್ಯ

ವಾರ್ತಾಭಾರತಿವಾರ್ತಾಭಾರತಿ20 Jun 2019 8:46 PM IST
share
ನಾಯಕರನ್ನು ಸೃಷ್ಠಿಸುವ ಧೀಮಂತ ನಾಯಕ ಬಿ.ಮಾಧವ: ಅದಮಾರು ಶ್ರೀಪತಿ ಆಚಾರ್ಯ

ಉಡುಪಿ, ಜೂ.20: ಇಂದು ಕೆಲವು ನಾಯಕರು ಕೇವಲ ತಮ್ಮ ಅನು ಯಾಯಿಗಳನ್ನು ಸೃಷ್ಠಿಸುತ್ತಿದ್ದಾರೆಯೇ ಹೊರತು ನಾಯಕರುಗಳನ್ನಲ್ಲ. ಆದರೆ ಬಿ.ಮಾಧವ ಅವರು ನಾಯಕರನ್ನು ಸೃಷ್ಠಿಸುವ ಧೀಮಂತ ನಾಯಕರಾಗಿದ್ದರು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಅದಮಾರು ಶ್ರೀಪತಿ ಆಚಾರ್ಯ ಹೇಳಿದ್ದಾರೆ.

ವಿಮಾ ನೌಕರರ ಸಂಘ ಉಡುಪಿ ವಿಭಾಗದ ವತಿಯಿಂದ ಅಜ್ಜರಕಾಡಿನಲ್ಲಿ ರುವ ಸಂಘದ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳ ನಾಯಕ ಕಾ.ಬಿ. ಮಾಧವ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಸಾಹಿತ್ಯದಲ್ಲಿ ಬಹಳ ಆಸಕ್ತಿ ಹೊಂದಿದ್ದ ಇವರು ಮಲಯಾಳಂ ಕೃತಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಸಂಘಟನಾ ಶಕ್ತಿ, ಬಹುಭಾಷಾ ಪ್ರವೀಣ ಹಾಗೂ ಹಾಸ್ಯ ಪ್ರಜ್ಞೆ ಕೂಡ ಅವರಲ್ಲಿತ್ತು. ಕಠಿಣ ಕಾಲದಲ್ಲೂ ಸಂಘಟನೆಗೆ ನೇತೃತ್ವ ನೀಡಿದ ಸಮರಶೀಲ ವ್ಯಕ್ತಿ ಅವರಾಗಿದ್ದರು. ಸಾಂಪ್ರದಾಯಿಕ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿ ಜಾತಿವಾದಿಯಾಗಿದ್ದ ನನ್ನನ್ನು ಮಾನವತಾವಾದಿಯನ್ನಾಗಿ ಪರಿವರ್ತಿಸಿದ ಕೀರ್ತಿ ಮಾಧವರಿಗೆ ಸಲ್ಲಬೇಕು ಎಂದರು.

ಚಿಂತಕ ಪ್ರೊ.ಫಣಿರಾಜ್ ಮಾತನಾಡಿ, ಬಿ.ಮಾಧವ ಕೇವಲ ಒಬ್ಬ ವ್ಯಕ್ತಿ ಯಲ್ಲ, ಅವರೊಂದು ಯುಗ. ನಾವು ಈಗ ಜೀವಂತ ಬುದ್ದಿಜೀವಿ, ಹಕ್ಕಿನ ಹೋರಾಟಗಾರನನ್ನು ಕಳೆದುಕೊಂಡಿದ್ದೇವೆ. ಬೀಡಿ, ಹಂಚಿನ ಕಾರ್ಮಿಕರಿಗೆ ಬೌದ್ಧಿಕತೆ ಕೊಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಆದರೆ ಮಾಧವರು ಅದನ್ನು ನೀಡಿ ಅವರಿಗೆ ತಮ್ಮ ಹಕ್ಕಿನ ಪಾತ್ರವನ್ನು ಕಲಿಸಿಕೊಟ್ಟಿದ್ದರು ಎಂದು ತಿಳಿಸಿದರು.

ಹಿರಿಯ ಚಿಂತಕ ಜಿ.ರಾಜಶೇಖರ್ ಮಾತನಾಡಿ, ನಾವು ನಮ್ಮ ಗಳಿಕೆಯಲ್ಲಿ ಆಶಾವಾದಿಗಳಾಗಿರಲು ಸಾಧ್ಯವೇ ಇಲ್ಲ. ಆದರೆ ಸಂಕಲ್ಪದಲ್ಲಿ ಆಶಾವಾದಿ ಗಳಾಗಿರಬೇಕು. ಇದು ಮಾಧವರು ನಮಗೆ ಮುಖ್ಯವಾಗಿ ಕಲಿಸಿದ ಪಾಠ ಎಂದು ಹೇಳಿದರು.

ವಿಮಾ ನೌಕರರ ಸಂಘ ಉಡುಪಿ ವಿಭಾಗದ ಅಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಪ್ರಭಾಕರ್, ಸಂಘದ ಪ್ರಮುಖರಾದ ಕೆ.ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X