Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಬೇಹುಗಾರಿಕಾ ಡ್ರೋನ್...

ಅಮೆರಿಕದ ಬೇಹುಗಾರಿಕಾ ಡ್ರೋನ್ ಹೊಡೆದುರುಳಿಸಿದ್ದೇವೆ: ಇರಾನ್

ವಾರ್ತಾಭಾರತಿವಾರ್ತಾಭಾರತಿ20 Jun 2019 10:32 PM IST
share
ಅಮೆರಿಕದ ಬೇಹುಗಾರಿಕಾ ಡ್ರೋನ್ ಹೊಡೆದುರುಳಿಸಿದ್ದೇವೆ: ಇರಾನ್

ಟೆಹರಾನ್, ಜೂ. 20: ಅಮೆರಿಕದ ಬೇಹುಗಾರಿಕಾ ಡ್ರೋನ್ ಒಂದು ಇರಾನ್ ವಾಯುಪ್ರದೇಶವನ್ನು ಉಲ್ಲಂಘಿಸಿದ ಬಳಿಕ, ಕರಾವಳಿ ರಾಜ್ಯ ಹೊರ್ಮೊಝ್ಗನ್‌ನಲ್ಲಿ ಹೊಡೆದುರುಳಿಸಿರುವುದಾಗಿ ಇರಾನ್‌ನ ರೆವಲೂಶನರಿ ಗಾರ್ಡ್ಸ್ ಕಾರ್ಪ್ಸ್ ಗುರುವಾರ ಹೇಳಿದೆ.

ಅಮೆರಿಕ ನಿರ್ಮಿತ ‘ಗ್ಲೋಬಲ್ ಹಾಕ್’ ಬೇಹುಗಾರಿಕಾ ಡ್ರೋನನ್ನು ತನ್ನ ವಾಯುಪಡೆಯು ಜಸ್ಕ್ ಕೌಂಟಿ ಎಂಬ ಜಿಲ್ಲೆಯ ಕೌಹೆ ಮುಬಾರಕ್‌ಗೆ ಸಮೀಪ ಹೊಡೆದುರುಳಿಸಿತು ಎಂದು ಕಾರ್ಪ್ಸ್ ಹೇಳಿರುವುದಾಗಿ ಸರಕಾರಿ ಒಡೆತನದ ‘ಪ್ರೆಸ್ ಟಿವಿ’ ವರದಿ ಮಾಡಿದೆ.

ಆದಾಗ್ಯೂ, ಗುರುವಾರ ಯಾವುದೇ ಅಮೆರಿಕ ವಿಮಾನವು ಇರಾನ್ ವಾಯುಪ್ರದೇಶದಲ್ಲಿ ಇರಲಿಲ್ಲ ಎಂಬುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ವಕ್ತಾರ ಬಿಲ್ ಅರ್ಬನ್ ಹೇಳಿದ್ದಾರೆ ಎಂದು ‘ರಾಯ್ಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅದೇ ವೇಳೆ, ಡ್ರೋನ್‌ನ ಚಿತ್ರವನ್ನೂ ಪ್ರೆಸ್ ಟಿವಿ ಒದಗಿಸಿಲ್ಲ.

ಜೂನ್ 13ರಂದು ಒಮಾನ್ ಕೊಲ್ಲಿಯಲ್ಲಿ ಇರಾನ್ ಎರಡು ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಿದೆ ಎಂಬುದಾಗಿ ಅಮೆರಿಕ ಆರೋಪಿಸಿದ ಬೆನ್ನಿಗೇ ಈ ಘಟನೆ ವರದಿಯಾಗಿದೆ.

ಹೊರ್ಮೊಝ್ಗನ್ ರಾಜ್ಯಕ್ಕೆ ಹೊಂದಿಕೊಂಡು ಹೋರ್ಮುಝ್ ಜಲಸಂಧಿ ಇದೆ. ಹೋರ್ಮುಝ್ ಜಲಸಂಧಿಯಲ್ಲೇ ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆದಿದ್ದವು.

30 ಗಂಟೆ ಕಾಲ ನಿರಂತರ ಕಾರ್ಯಾಚರಣೆ ಸಾಮರ್ಥ್ಯ

  ಮಾನವರಹಿತ ‘ಆರ್‌ಕ್ಯೂ-4 ಗ್ಲೋಬಲ್ ಹಾಕ್’ ವಿಮಾನವು ಅತಿ ಎತ್ತರದಲ್ಲಿ ಹಾರುತ್ತಾ, ಎಲ್ಲ ವಿಧದ ಹವಾಮಾನ ಪರಿಸ್ಥಿತಿಗಳಲ್ಲಿ ಬೃಹತ್ ಭೂಪ್ರದೇಶಗಳ ಅತ್ಯುನ್ನತ ಗುಣಮಟ್ಟದ ಚಿತ್ರಗಳನ್ನು ತೆಗೆಯಬಲ್ಲದು ಹಾಗೂ 30 ಗಂಟೆಗಳ ಕಾಲ ನಿರಂತರವಾಗಿ ಈ ರೀತಿಯ ಕಾರ್ಯಾಚರಣೆ ನಡೆಸಬಲ್ಲದು ಎಂದು ಅದರ ತಯಾರಕ ಕಂಪೆನಿ ನಾರ್ತ್‌ರಾಪ್ ಗ್ರಮ್ಮನ್ ಹೇಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X