Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣು ಪಾಲಾಗುತ್ತಿರುವ ಕಾವಳಮೂಡೂರು...

ಮಣ್ಣು ಪಾಲಾಗುತ್ತಿರುವ ಕಾವಳಮೂಡೂರು ಗ್ರಾಮದ ಶುದ್ಧ ನೀರಿನ ಘಟಕ !

ವಾರ್ತಾಭಾರತಿವಾರ್ತಾಭಾರತಿ20 Jun 2019 10:49 PM IST
share
ಮಣ್ಣು ಪಾಲಾಗುತ್ತಿರುವ ಕಾವಳಮೂಡೂರು ಗ್ರಾಮದ ಶುದ್ಧ ನೀರಿನ ಘಟಕ !

ಬಂಟ್ವಾಳ, ಜೂ. 20: ಕಾವಳಮೂಡೂರು ಗ್ರಾಮದ ಕೈಲಾರ್ ರಸ್ತೆ ಬದಿಯಲ್ಲಿರುವ ಶುದ್ಧ ನೀರಿನ ಘಟಕವು ರಸ್ತೆ ಕಾಮಗಾರಿಯಿಂದಾಗಿ ಮಣ್ಣು ಪಾಲಾಗುತ್ತಿದ್ದು, ಈ ರೀತಿಯ ಅವ್ಯವಸ್ಥೆಯಿಂದ ಸಾರ್ವಜನಿಕರ ಹಣ ಪೋಲಾಗುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆಯು ಕೆಆರ್‍ಐಡಿಎಲ್ ಮಂಗಳೂರು ಸಂಸ್ಥೆಯಿಂದ ಸುಮಾರು 8.8 ಲಕ್ಷ ರೂ. ವೆಚ್ಚದಲ್ಲಿ ಈ ಶುದ್ಧ ನೀರಿನ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಇಲ್ಲಿನ ಬಿ.ಸಿ.ರೋಡ್-ಪುಂಜಾಲಕಟ್ಟೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಅಗಲೀಕರಣದ ವೇಳೆ ಘಟಕದ ಪಕ್ಕದಲ್ಲಿಯೇ ಮಣ್ಣು ಹಾಕಲಾಗಿದ್ದು, ಇದೀಗ ಘಟಕವು ಮಣ್ಣಿನಡಿಗೆ ಸಿಲುಕಿಕೊಂಡಿದೆ.

ಹೆದ್ದಾರಿಯ ಕೆಲಸ ಪ್ರಾರಂಭ ಮಾಡುವ ಮೊದಲೇ ಶುದ್ಧ ನೀರಿನ ಘಟಕವನ್ನು ಸ್ಥಳಾಂತರಿಸಲು ಪಂಚಾಯತ್‍ಗೆ ತಿಳಿಸಲಾಗಿದೆ ಎಂದು ಹೆದ್ದಾರಿ ಇಲಾಖೆ ಹೇಳುತ್ತಿದ್ದರೆ, ಕೆಆರ್‍ಡಿಐಎಲ್ ಸಂಸ್ಥೆ ನೀರಿನ ಘಟಕವನ್ನು ಪಂಚಾಯತ್‍ಗೆ ಹಸ್ತಾಂತರ ಮಾಡಿಲ್ಲ ಎಂದು ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿವೆ.

ಸಾರ್ವಜನಿಕರು ಪ್ರಯೋಜನೆ ಪಡೆಯುತ್ತಿರುವ ಎಲ್ಲ ಯೋಜನೆಗಳು ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾಗಿದೆ. ಆದರೆ, ಯಾರಿಗೂ ಅದರಿಂದ ಪ್ರಾಯೋಜನವಾಗಿಲ್ಲ. ಕೇಳಿದರೆ ತಾಂತ್ರಿಕ ತೊಂದರೆ ಎನ್ನುತ್ತಾರೆ. ಹೀಗೆ ಪ್ರತೀ ಪಂಚಾಯತ್‍ನಲ್ಲಿ ನಿರ್ಮಾಣವಾದ ನೀರಿನ ಘಟಕ್ಕೆ ಲಕ್ಷಗಟ್ಟಲೆ ಹಣ ದುಪಯೋಗವಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಶುದ್ಧ ನೀರಿನ ಘಟಕಗಳಿಗೆ ಮರು ಜೀವ ನೀಡಿ ಜನರಿಗೆ ಅದರ ಪ್ರಯೋಜನ ಬರುವಂತಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳುವಂತೆ ವಿನೋದ್ ಕುಮಾರ್ ತುಂಬೆ ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X