Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಶ್ಫಿಕುರ್ರಹೀಂ ಶತಕ ವ್ಯರ್ಥ:...

ಮುಶ್ಫಿಕುರ್ರಹೀಂ ಶತಕ ವ್ಯರ್ಥ: ಆಸ್ಟ್ರೇಲಿಯ ಜಯಭೇರಿ

ವಾರ್ನರ್ ಅಬ್ಬರಕ್ಕೆ ಬಾಂಗ್ಲಾ ತತ್ತರ

ವಾರ್ತಾಭಾರತಿವಾರ್ತಾಭಾರತಿ20 Jun 2019 11:35 PM IST
share
ಮುಶ್ಫಿಕುರ್ರಹೀಂ ಶತಕ ವ್ಯರ್ಥ: ಆಸ್ಟ್ರೇಲಿಯ ಜಯಭೇರಿ

  ನಾಟಿಂಗ್‌ಹ್ಯಾಮ್, ಜೂ.20: ಮುಶ್ಫಿಕುರ್ರಹೀಂ(ಔಟಾಗದೆ 102)ಶತಕ, ಮಹ್ಮೂದುಲ್ಲಾ(69) ಹಾಗೂ ತಮೀಮ್ ಇಕ್ಬಾಲ್(62) ಅರ್ಧಶತಕದ ಕೊಡುಗೆ ನೆರವಿನಿಂದ ದಿಟ್ಟ ಹೋರಾಟ ನೀಡಿದ ಹೊರತಾಗಿಯೂ ಬಾಂಗ್ಲಾದೇಶ ತಂಡ ಹಾಲಿ ಚಾಂಪಿಯನ್ ಆಸ್ಟ್ರೇಲಿಯಕ್ಕೆ 48 ರನ್‌ಗಳಿಂದ ಸೋಲುಂಡಿತು.

ಗುರುವಾರ ಇಲ್ಲಿ ನಡೆದ ವಿಶ್ವಕಪ್‌ನ 26ನೇ ಪಂದ್ಯದ ಗೆಲುವಿಗೆ 382 ರನ್ ಕಠಿಣ ಗುರಿ ಪಡೆದ ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟಿಗೆ 333 ರನ್ ಗಳಿಸಿದೆ.

ಸೌಮ್ಯ ಸರ್ಕಾರ್(10)ವಿಕೆಟನ್ನು ಬೇಗನೆ ಕಳೆದುಕೊಂಡ ಬಾಂಗ್ಲಾಕ್ಕೆ ಇಕ್ಬಾಲ್ ಹಾಗೂ ಶಾಕಿಬ್ ಅಲ್ ಹಸನ್(41)2ನೇ ವಿಕೆಟ್‌ಗೆ 79 ರನ್ ಸೇರಿಸಿ ಆಸರೆಯಾದರು. ಬಾಂಗ್ಲಾ 175ರನ್‌ಗೆ 4 ವಿಕೆಟ್ ಕಳೆದುಕೊಂಡಾಗ ಜೊತೆಯಾದ ಮುಶ್ಫಿಕುರ್ರಹೀಂ ಹಾಗೂ ಮಹ್ಮೂದುಲ್ಲಾ(69 ರನ್, 50 ಎಸೆತ, 5 ಬೌಂ.,3 ಸಿ.)5ನೇ ವಿಕೆಟ್‌ಗೆ 127 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು. ಇಕ್ಬಾಲ್ 65 ಎಸೆತಗಳಲ್ಲಿ 47ನೇ ಅರ್ಧಶತಕ ಸಿಡಿಸಿದರೆ, ಮಹ್ಮೂದುಲ್ಲಾ 41 ಎಸೆತಗಳಲ್ಲಿ 21ನೇ ಅರ್ಧಶತಕ ಬಾರಿಸಿದರು.

ಮುಶ್ಫೀಕುರ್ರಹೀಂ 95 ಎಸೆತಗಳಲ್ಲಿ 7ನೇ ಶತಕ ಪೂರೈಸಿದರು.

  ಇದಕ್ಕೂ ಮೊದಲು ಟಾಸ್ ಜಯಿಸಿದ ಆಸ್ಟ್ರೇಲಿಯ ತಂಡ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಶತಕ(166, 147 ಎಸೆತ), ಉಸ್ಮಾನ್ ಖ್ವಾಜಾ(89, 72 ಎಸೆತ) ಹಾಗೂ ಆ್ಯರೊನ್ ಫಿಂಚ್(53, 51 ಎಸೆತ) ಅರ್ಧಶತಕದ ಕೊಡುಗೆಯ ಸಹಾಯದಿಂದ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 381 ರನ್ ಗಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X