Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಯಲ್ಲಿ 5 ವರ್ಷಗಳಿಂದ ಬಾಕಿಯಿರುವ...

ರಾಜ್ಯಸಭೆಯಲ್ಲಿ 5 ವರ್ಷಗಳಿಂದ ಬಾಕಿಯಿರುವ ಮಸೂದೆಗಳನ್ನು ವಜಾಗೊಳಿಸಬೇಕು: ವೆಂಕಯ್ಯ ನಾಯ್ಡು

ವಾರ್ತಾಭಾರತಿವಾರ್ತಾಭಾರತಿ21 Jun 2019 8:42 PM IST
share
ರಾಜ್ಯಸಭೆಯಲ್ಲಿ 5 ವರ್ಷಗಳಿಂದ ಬಾಕಿಯಿರುವ ಮಸೂದೆಗಳನ್ನು ವಜಾಗೊಳಿಸಬೇಕು: ವೆಂಕಯ್ಯ ನಾಯ್ಡು

ಹೊಸದಿಲ್ಲಿ, ಜೂ.21: ರಾಜ್ಯಸಭೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಬಾಕಿಯುಳಿದಿರುವ ಮಸೂದೆಗಳನ್ನು ವಜಾಗೊಳಿಸಬೇಕೆಂದು ರಾಜ್ಯಸಭಾ ಮುಖ್ಯಸ್ಥ ಎಂ. ವೆಂಕಯ್ಯ ನಾಯ್ಡು ಶುಕ್ರವಾರ ಸಲಹೆ ನೀಡಿದ್ದಾರೆ.

 ಸಂಸತ್‌ನಲ್ಲಿ ಗದ್ದಲದಿಂದ ಉಂಟಾಗುತ್ತಿರುವ ಸಮಯದ ನಷ್ಟದ ಬಗ್ಗೆಯೂ ಆತಂಕ ವ್ಯಕ್ತಪಡಿಸಿರುವ ನಾಯ್ಡು, ಈ ನಿಷ್ಕ್ರಿಯ ಮತ್ತು ಗದ್ದಲದ ವಾತಾವರಣ ಬದಲಾಗಬೇಕಿದೆ ಎಂದು ತಿಳಿಸಿದ್ದಾರೆ. ನಿರಂತರ ಗದ್ದಲದಿಂದ ಮಸೂದೆಗಳು ಅಂಗೀಕಾರಗೊಳ್ಳದೆ ಉಳಿಯುತ್ತವೆ ಇದರಿಂದ ಸಮಯದ ನಷ್ಟ ಉಂಟಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ. ಮೇ ತಿಂಗಳಲ್ಲಿ ಲೋಕಸಭೆ ವಿಸರ್ಜನೆಯಾದ ಪರಿಣಾಮ ಬಾಕಿಯುಳಿದಿದ್ದ 22 ಮಸೂದೆಗಳು ರಾಜ್ಯಸಭೆಯಲ್ಲಿ ವಜಾಗೊಂಡಿವೆ ಎಂದು ನಾಯ್ಡು ತಿಳಿಸಿದ್ದಾರೆ.

ಸಂವಿಧಾನದ 107ನೇ ವಿಧಿಯ ಪ್ರಕಾರ, ಲೋಕಸಭೆಯಲ್ಲಿ ಐದು ವರ್ಷಗಳ ಅವಧಿಯಲ್ಲಿ ಮಂಜೂರುಗೊಳ್ಳುವ ಮಸೂದೆಗಳು ರಾಜ್ಯ ಸಭೆಯಲ್ಲಿ ಬಾಕಿಯುಳಿದಿದ್ದರೆ ಲೋಕಸಭೆ ವಿಸರ್ಜನೆಯಾದಾಗ ವಜಾಗೊಳ್ಳುತ್ತದೆ ಎಂದು ನಾಯ್ಡು ತಿಳಿಸಿದ್ದಾರೆ. ಸದ್ಯ ಈ 22 ಮಸೂದೆಗಳನ್ನು ಲೋಕಸಭೆಯಲ್ಲಿ ಮತ್ತೊಮ್ಮೆ ಮಂಡಿಸಬೇಕಿದೆ. ಹೀಗೆ ಮಾಡಲು ಕನಿಷ್ಟ ಎರಡು ಅಧಿವೇಶನಗಳು ಬೇಕಾಗಬಹುದು ಎನ್ನುವುದು ನನ್ನ ಅನುಮಾನ. ಅದರರ್ಥ ಈ 22 ಮಸೂದೆಗಳನ್ನು ಜಾರಿ ಮಾಡಲು ಲೋಕಸಭೆಯಲ್ಲಿ ನಡೆಯುವ ಪ್ರಯತ್ನಗಳು ಫಲಹೀನವಾಗುತ್ತದೆ ಎಂದು ನಾಯ್ಡು ಖೇದ ವ್ಯಕ್ತಪಡಿಸಿದ್ದಾರೆ.

 ಜಮೀನು ಸ್ವಾಧೀನ ಮಸೂದೆ, ತ್ರಿವಳಿ ತಲಾಕ್ ಮಸೂದೆ, ಆಧಾರ್ ತಿದ್ದುಪಡಿ ಕಾನೂನು ಮತ್ತು ಮೋಟಾರು ವಾಹನ ಕಾಯ್ದೆ ಇವುಗಳು ಬಾಕಿಯುಳಿದಿರುವ ಕೆಲವು ಪ್ರಮುಖ ಮಸೂದೆಗಳಾಗಿವೆ. ಕಳೆದ ರಾಜ್ಯಸಭಾ ಅಧಿವೇಶನ ಮುಕ್ತಾಯಗೊಳ್ಳುವ ಹೊತ್ತಿಗೆ 55 ಮಸೂದೆಗಳು ಬಾಕಿಯುಳಿದಿದ್ದವು ಮತ್ತೀಗ ಈ ಸಂಖ್ಯೆ 33ಕ್ಕೆ ಇಳಿದಿದೆ. ಅದರಲ್ಲೂ ಭಾರತೀಯ ವೈದ್ಯಕೀಯ ಮಂಡಳಿ (ತಿದ್ದುಪಡಿ) ಮಸೂದೆ, 1987, 32 ವರ್ಷಗಳಿಂದ ಬಾಕಿಯುಳಿದಿದೆ. ಮೂರು ಮಸೂದೆಗಳು 20 ವರ್ಷಕ್ಕೂ ಹೆಚ್ಚು ಸಮಯದಿಂದ ಬಾಕಿಯಿವೆ, ಆರು ಮಸೂದೆಗಳು 10ರಿಂದ 20 ವರ್ಷ, 14 ಮಸೂದೆಗಳು ಕಳೆದ ಐದರಿಂದ 10 ವರ್ಷಗಳಿಂದ ಮತ್ತು ಕೇವಲ 10 ಮಸೂದೆಗಳು ಕಳೆದ ಐದು ವರ್ಷಗಳಿಂದ ರಾಜ್ಯಸಭೆಯಲ್ಲಿ ಬಾಕಿಯುಳಿದಿವೆ ಎಂದು ನಾಯ್ಡು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X