Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಆರ್‌ಸಿ ಕರಡಿನಿಂದ...

ಎನ್‌ಆರ್‌ಸಿ ಕರಡಿನಿಂದ ಹೊರತುಪಡಿಸಲ್ಪಟ್ಟವರ ಹೆಚ್ಚುವರಿ ಪಟ್ಟಿ ಜೂನ್ 26ರಂದು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ21 Jun 2019 11:36 PM IST
share
ಎನ್‌ಆರ್‌ಸಿ ಕರಡಿನಿಂದ ಹೊರತುಪಡಿಸಲ್ಪಟ್ಟವರ ಹೆಚ್ಚುವರಿ ಪಟ್ಟಿ ಜೂನ್ 26ರಂದು ಪ್ರಕಟ

ಗುವಾಹಟಿ, ಜೂ.21: ಕಳೆದ ವರ್ಷದ ಜುಲೈ 30ರಂದು ಪ್ರಕಟವಾದ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ಕರಡುಪ್ರತಿಯಲ್ಲಿ ಹೆಸರಿಸಲ್ಪಟ್ಟು,, ತರುವಾಯ ಸೇರ್ಪಡೆಗೆ ಅನರ್ಹರೆಂದು ಕಂಡುಬಂದವರ ಹೆಸರುಗಳನ್ನೊಳಗೊಂಡ ಹೆಚ್ಚುವರಿ ಪಟ್ಟಿಯೊಂದನ್ನು ಜೂನ್ 26ರಂದು ಪ್ರಕಟಿಸಲಾಗುವುದು.

ಪೌರತ್ವದ ದಾವೆ ಹಾಗೂ ಆಕ್ಷೇಪಗಳ ವಿಲೇವಾರಿಗಾಗಿ ನಡೆದ ವಿಚಾರಣೆಯ ಸಂದರ್ಭದಲ್ಲಿ ಅನರ್ಹರೆಂದು ಪತ್ತೆಯಾದವರ ಹೆಸರುಗಳನ್ನು ಕೂಡಾ ಈ ಪಟ್ಟಿಯು ಒಳಗೊಂಡಿದೆಯೆಂದು ಶುಕ್ರವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿಯ ಕರಡುಪಟ್ಟಿಯಿಂದ ಹೊರಗಿಡಲ್ಪಟ್ಟವರಿಗೆ ವೈಯಕ್ತಿಕವಾಗಿ ಅವರ ವಾಸ್ತವ್ಯದ ವಿಳಾಸಕ್ಕೆ ಪತ್ರ ಬರೆದು ಈ ಬಗ್ಗೆ ಮಾಹಿತಿ ನೀಡಲಾಗುವುದು. ಇಂತಹ ವ್ಯಕ್ತಿಗಳಿಗೆ ಈ ವರ್ಷದ ಜುಲೈ 11ರೊಳಗೆ ನಿಯೋಜಿತ ಎನ್‌ಆರ್‌ಸಿ ಸೇವಾ ಕೇಂದ್ರ (ಎನ್‌ಎಸ್‌ಕೆ)ಗಳಲ್ಲಿ ತಮ್ಮ ದಾವೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಜುಲೈ 31ರಂದು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯ ಅಂತಿಮ ಪ್ರತಿ ಪ್ರಕಟವಾಗುವ ಮುನ್ನ ಅವರ ದಾವೆಗಳನ್ನು ಇತ್ಯರ್ಥ ಮಾಡಲಾಗುವುದು ಎಂದರು ಪತ್ರಿಕಾ ಹೇಳಿಕೆ ತಿಳಿಸಿದೆ.

ಎನ್‌ಆರ್‌ಸಿಯಿಂದ ಹೊರತುಪಡಿಸಲ್ಪಟ್ಟವರ ಪಟ್ಟಿಯನ್ನು ಎನ್‌ಆರ್‌ಸಿ ಸೇವಾಕೇಂದ್ರದಲ್ಲಿ,ಉಪ ಆಯುಕ್ತರು/ ಎಸ್‌ಡಿಓ(ಸಿವಿಲ್/ವೃತ್ತ ಅಧಿಕಾರಿ) ಅವರ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಆನ್‌ಲೈನ್‌ನಲ್ಲಿ ಈ ಪಟ್ಟಿ ಲಭ್ಯವಿರುವುದು.

ಕಳೆದ ವರ್ಷ ಜುಲೈ 30ರಂದು ರಾಷ್ಟ್ರೀಯ ನೋಂದಣಿ ಕರಡನ್ನು ಪ್ರಕಟಿಸಲಾಗಿದ್ದು, ನೋಂದಣಿ ಕೋರಿ ಸಲ್ಲಿಸಲಾದ ಒಟ್ಟು 3.29 ಕೋಟಿ ಅರ್ಜಿಗಳಲ್ಲಿ 2.9 ಕೋಟಿ ಅರ್ಜಿಗಳನ್ನು ತಿರಸ್ಕರಿಸಲಾಗಿತ್ತು. ಸುಮಾರು 40 ಲಕ್ಷ ಮಂದಿಯ ಹೆಸರುಗಳನ್ನು ಎನ್‌ಆರ್‌ಸಿ ಕರಡಿನಿಂದ ಕೈಬಿಡಲಾಗಿತ್ತು. ಡಿಸೆಂಬರ್31ರಂದು ಪ್ರಕಟವಾದ ಮೊದಲ ಎನ್‌ಆರ್‌ಸಿ ಕರಡು 1.9 ಕೋಟಿ ಮಂದಿಯ ಹೆಸರುಗಳನ್ನು ಒಳಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X