Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಆಧಾರ್ ಕಾರ್ಡಿಗೆ ಮುಂಗಡ ಟೋಕನ್...

ಬಂಟ್ವಾಳ: ಆಧಾರ್ ಕಾರ್ಡಿಗೆ ಮುಂಗಡ ಟೋಕನ್ ಪಡೆಯಲು ಕಾದು ಸುಸ್ತಾದ ಸಾರ್ವಜನಿಕರು

ವಾರ್ತಾಭಾರತಿವಾರ್ತಾಭಾರತಿ22 Jun 2019 6:41 PM IST
share
ಬಂಟ್ವಾಳ: ಆಧಾರ್ ಕಾರ್ಡಿಗೆ ಮುಂಗಡ ಟೋಕನ್ ಪಡೆಯಲು ಕಾದು ಸುಸ್ತಾದ ಸಾರ್ವಜನಿಕರು

ಬಂಟ್ವಾಳ, ಜೂ. 22: ಆಧಾರ್ ಕಾರ್ಡಿಗೆ ಮುಂಗಡ ಟೋಕನ್ ಪಡೆಯಲು ಬಿ.ಸಿ.ರೋಡಿನ ಎಸ್‍ಬಿಐ ಬ್ಯಾಂಕ್ ಮುಂಭಾಗ ಸಾರ್ವಜನಿಕರು ಸರತಿ ಸಾಲಿನಲ್ಲಿ ಕಾಯುತ್ತಿದ್ದ ದೃಶ್ಯ ಕಂಡು ಬಂತು.

ಆಧಾರ್ ಕಾರ್ಡ್ ಪಡೆಯಲು ಹಾಗೂ ಆಧಾರ್ ತಿದ್ದುಪಡಿ ಮಾಡುವ ಉದ್ದೇಶದಿಂದ ಟೋಕನ್ ನೀಡುವುದಾಗಿ ಹೇಳಿದ್ದರಿಂದ ಮುಂಜಾನೆಯಿಂದಲೇ ಬ್ಯಾಂಕ್ ಮುಂಭಾಗ ಜನ ಸರತಿಯಲ್ಲಿ ಕಾಯಲಾರಂಭಿಸಿದ್ದರು. 

ಟೋಕನ್ ಪಡೆಯಲು ಜನ ಬೆಳಗ್ಗಿನಿಂದಲೇ ಕಾಯುತ್ತಿದ್ದರೂ ಶನಿವಾರ ಬೆಳಿಗ್ಗೆ 10 ಗಂಟೆಯವರೆಗೂ ಟೋಕನ್ ವಿತರಣೆ ಆರಂಭವಾಗಿರಲಿಲ್ಲ. ಬ್ಯಾಂಕಿನ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಲಾರಂಭಿಸಿದರು. ಬೆಳಿಗ್ಗೆ ಬೇಗ ಹೋದರೆ ಟೋಕನ್ ಪಡೆದು ಮತ್ತೆ ಕೆಲಸಕ್ಕೆ ಹೋಗಬಹುದು ಎಂದು ಕೊಂಡು ಅನೇಕ ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಸರತಿಯಲ್ಲಿ ಕಾಯಲಾರಂಭಿಸಿದ್ದಾರೆ. ಒಂಭತ್ತು ಗಂಟೆಯ ವೇಳೆಗೆ ಸರತಿ ಸಾಲು ಕೋರ್ಟ್ ಗೇಟ್‍ವರೆರೆಗೂ ಬೆಳಯಲಾರಂಭಿಸಿತು. ಮಕ್ಕಳನ್ನು ಹಿಡಿದು ಕೊಂಡ ಮಹಿಳೆಯರು, ವೃದ್ಧರು ತೊಂದರೆ ಪಡುವಂತಾಯಿತು.

ಮಾಧ್ಯಮ ಪ್ರತಿನಿಧಿಗಳು ಈ ವಿಚಾರವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಸಂಬಂಧಪಟ್ಟವರಿಗೆ ತಕ್ಷಣ ಟೋಕನ್ ವಿತರಿಸಲು ಅವರು ಸೂಚಿಸಿದ್ದು, ಬಳಿಕ ಹೊರ ಭಾಗದಲ್ಲಿಯೇ ಟೋಕನ್ ವಿತರಿಸಲಾಯಿತು.

ಬಂಟ್ಬಾಳ ತಾಲೂಕಿನಲ್ಲಿ 5 ಕಡೆಗಳಲ್ಲಿ ಮಾತ್ರ ಆಧಾರ್ ಟೋಕನ್ ನೀಡುವ ಕೇಂದ್ರಗಳಿದ್ದು, ತಾಲೂಕಿನ ಲಕ್ಷಾಂತರ ಮಂದಿ ಈ ಕೇಂದ್ರಗಳನ್ನು ಆಶ್ರಯಿಸಬೇಕಿರುವುದರಿಂದ ತೊಂದರೆ ಪಡುವಂತಾಗಿದೆ. ಪ್ರತಿಭಾರಿಯೂ ಬ್ಯಾಂಕಿನ ಮುಂದೆ ಸಾರ್ವಜನಿಕರು ಕಾಯುವ ಪರಿಸ್ಥಿತಿ ಇದು, ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು.
ಪ್ರಭಾಕರ ದೈವಗುಡ್ಡೆ, ಸಾಮಾಜಿಕ ಕಾರ್ಯಕರ್ತ

ಆಧಾರ್ ಕಾರ್ಡ್ ನೋಂದಾಣಿ ಹಾಗೂ ವಿತರಣೆಯ ಬಗ್ಗೆ ಈಗಲೂ ಸಮಸ್ಯೆಗಳಿದ್ದು, ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೃಹತ್ ಆಧಾರ್ ಅದಾಲತ್ ಮಾಡಲಾಗುವುದು.
ರಶ್ಮಿ ಎಸ್.ಆರ್., ತಹಶೀಲ್ದಾರ್, ಬಂಟ್ವಾಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X