Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು...

ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಘೋಷಿಸಿ ರಾತ್ರಿಯಿಡೀ ಶವಾಗಾರದಲ್ಲಿರಿಸಿದ ವೈದ್ಯರು!

ವಾರ್ತಾಭಾರತಿವಾರ್ತಾಭಾರತಿ22 Jun 2019 7:28 PM IST
share
ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಘೋಷಿಸಿ ರಾತ್ರಿಯಿಡೀ ಶವಾಗಾರದಲ್ಲಿರಿಸಿದ ವೈದ್ಯರು!

 ಸಾಗರ(ಮ.ಪ್ರ.),ಜೂ.22: ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ್ದ ವೃದ್ಧನೋರ್ವ ಇಡೀ ರಾತ್ರಿ ಶವಾಗಾರದಲ್ಲಿ ಇರಿಸಲ್ಪಟ್ಟು,ಬೆಳಿಗ್ಗೆ ಮರಣೋತ್ತರ ಪರೀಕ್ಷೆಗೆ ಸಿದ್ಧತೆಗಳು ನಡೆದಾಗ ಜೀವಂತವಿದ್ದು ಉಸಿರಾಡುತ್ತಿದ್ದ! ಮಧ್ರಪ್ರದೇಶದ ಸಾಗರ ಜಿಲ್ಲೆಯ ಬಿನಾ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇದೊಂದು ಘೋರ ವೈದ್ಯಕೀಯ ನಿರ್ಲಕ್ಷದ ಪ್ರಕರಣವೆಂದು ಅರಿತ ವೈದ್ಯರು 72ರ ಹರೆಯದ ಕಾಶಿರಾಮನಿಗೆ ಚಿಕಿತ್ಸೆಯನ್ನು ಪುನರಾರಂಭಿಸಿದರಾದರೂ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿದ್ದಾನೆ.

ರಸ್ತೆಯಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದ ಕಾಶಿರಾಮರನ್ನು ಗುರುವಾರ ಈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯದಲ್ಲಿದ್ದ ವೈದ್ಯರು ಆತ ಮೃತಪಟ್ಟಿದ್ದಾನೆಂದು ರಾತ್ರಿ ಒಂಭತ್ತರ ಸುಮಾರಿಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದರು.

ಶುಕ್ರವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲೆಂದು ಪೊಲೀಸರು ಆಸ್ಪತ್ರೆಗೆ ಬಂದಿದ್ದು,ಶವಾಗಾರದಿಂದ ‘ಶವ’ವನ್ನು ಹೊರಕ್ಕೆ ತೆಗೆದಾಗ ಕಾಶಿರಾಮ ಉಸಿರಾಡುತ್ತಲೇ ಇದ್ದ.

ಪೊಲೀಸರು ತಕ್ಷಣವೇ ಕರ್ತವ್ಯದಲ್ಲಿದ್ದ ವೈದ್ಯರಿಗೆ ಈ ಮಾಹಿತಿಯನ್ನು ನೀಡಿದ್ದರು. ಕಾಶಿರಾಮ ಬದುಕಿರುವುದನ್ನು ದೃಢಪಡಿಸಿದ ಅವರು ಕೂಡಲೇ ಚಿಕಿತ್ಸೆಯನ್ನು ಪುನರಾರಂಭಿಸಿದರಾದರೂ ಬೆಳಿಗ್ಗೆ 10:20ರ ಸುಮಾರಿಗೆ ಆತ ಕೊನೆಯುಸಿರೆಳೆದಿದ್ದ ಎಂದು ಪೊಲೀಸ್ ಅಧಿಕಾರಿ ವಿಕ್ರಮ ಸಿಂಗ್ ತಿಳಿಸಿದರು.

ಕಾಶಿರಾಮನನ್ನು ಜೂ.14ರಂದು ಮೊದಲ ಬಾರಿಗೆ ಈ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಚಿಕಿತ್ಸೆಯ ಬಳಿಕ ಬಿಡುಗಡೆಗೊಳಿಸಲಾಗಿತ್ತು.

ಇದು ವೈದ್ಯಕೀಯ ನಿರ್ಲಕ್ಷದ ಪ್ರಕರಣವಾಗಿದೆ. ನಾವು ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುತ್ತೇವೆ ಮತ್ತು ಕಾನೂನಿನ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಸಿಂಗ್ ತಿಳಿಸಿದರು.

ಕಾಶಿರಾಮ ಮೃತಪಟ್ಟಿದ್ದಾನೆಂದು ಘೋಷಿಸಿದ್ದ ವೈದ್ಯರ ವಿರುದ್ಧ ವಿಚಾರಣೆಯನ್ನು ಆರಂಭಿಸಿದ್ದೇವೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಸ್.ರೋಷನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X