Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಪ್ರಗತಿ 2019 ಉದ್ಯೋಗ ಮೇಳ...

ಆಳ್ವಾಸ್ ಪ್ರಗತಿ 2019 ಉದ್ಯೋಗ ಮೇಳ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ22 Jun 2019 8:49 PM IST
share

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಎರಡು ದಿನಗಳು ನಡೆದ 11ನೇ ವರ್ಷದ ಆಳ್ವಾಸ್ ಪ್ರಗತಿ 2019 ಶನಿವಾರ ಸಂಪನ್ನಗೊಂಡಿದ್ದು, ಉದ್ಯೋಗ ಮೇಳದಲ್ಲಿ ಒಟ್ಟು 1712 ಉದ್ಯೋಗಾಕಾಂಕ್ಷಿಗಳು ಸ್ಪಾಟ್ ಆಫರ್ಸ್ ಪಡೆದರೆ, ಒಟ್ಟು 3697 ಅಭ್ಯರ್ಥಿಗಳು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಆಯ್ಕೆಗೊಂಡಿದ್ದಾರೆ.  

ಒಟ್ಟು ಎರಡು ದಿನದ ಉದ್ಯೋಗ ಮೇಳದಲ್ಲಿ  ಆಗಮಿಸಿದ್ದ 208 ಕಂಪೆನಿಗಳಲ್ಲಿ 163 ಕಂಪೆನಿಗಳು ತಮ್ಮ ಸ್ಪಾಟ್ ಆಫರ್ಸ್ ಹಾಗೂ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಡುಗಡೆಗೊಳಿಸಿತ್ತು. ಒಟ್ಟು ಎರಡು ದಿನದ ಉದ್ಯೋಗ ಮೇಳದಲ್ಲಿ 8,453 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.

ಕೋಡಿಕಲ್‍ನ ಪ್ರಜ್ಚಾಲ್ ಡಿ'ಕುನ್ಹಾ, ದೇರೆಬೈಲ್‍ನ್ ರಾಘವೇಂದ್ರ ಭಟ್ ಹಾಗೂ ಡೈನಿಟಾ ಪಿಂಟೋ ಅಂತರಾಷ್ಟ್ರೀಯ ಕಂಪೆನಿಯಾದ ರಿಫಿನಿಟಿವ್ ಕಂಪೆನಿಯಲ್ಲಿ ವಾರ್ಷಿಕ ರೂ 5.5 ಲಕ್ಷದ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ತನ್ನ ಸಂತೋಷವನ್ನು ವ್ಯಕ್ತಪಡಿಸಿ ಮಾತನಾಡಿದ ಡೈನಿಟಾ  ಪಿಂಟೋ, ಪ್ರಗತಿಯ ಮೊದಲ ದಿನ ತನ್ನ ಗೆಳತಿ ಇದೇ ಕಂಪೆನಿಯಲ್ಲಿ ಆಯ್ಕೆಯಾದ್ದರಿಂದ, ಅವಳ ಮಾಹಿತಿಯ ಮೇರೆಗೆ, ಪ್ರಗತಿಯ ಎರಡನೆಯ ದಿನ ಪಾಲ್ಗೊಂಡು ತಾನು ಆದೇ ಕಂಪೆನಿಗೆ ಆಯ್ಕೆ ಆಗುವಂತೆ ಆಯಿತು. ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಇಡೀ ದೇಶದಲ್ಲೇ ಪ್ರಖ್ಯಾತಿಯನ್ನು ಪಡೆದಿದ್ದು, ಇಲ್ಲಿನ ಆಯೋಜನೆ, ಅಭ್ಯರ್ಥಿಗಳಿಗೆ ಒದಗಿಸಿದ ಸೌಲಭ್ಯ, ಮಾಹಿತಿ ಕೇಂದ್ರಗಳು, ಪ್ರತಿ ವಿಭಾಗಗಳಲ್ಲೂ ನೆರೆವಾಗುವ ಸ್ವಯಂ ಸೇವಕರುಗಳು ನಿಜಕ್ಕೂ ಶ್ಲಾಘನೆಗೆ ಅರ್ಹರು ಎಂದಿದ್ದಾರೆ. 

ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ ತೃಪ್ತಿ ಎ.ಎಚ್ ಅಂತರಾಷ್ಟ್ರೀಯ ಕಂಪೆನಿಯಾದ ರಿಫಿನಿಟಿವ್ ಕಂಪೆನಿಯಲ್ಲಿ ವಾರ್ಷಿಕ ರೂ 5.5 ಲಕ್ಷದ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಈ ಕಂಪೆನಿಗೆ ಎರಡು ದಿನದ ಉದ್ಯೋಗ ಮೇಳದಲ್ಲಿ ಒಟ್ಟು 9 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 

ಆಳ್ವಾಸ್ ಕಾಲೇಜಿನಲ್ಲಿ ದತ್ತು ಸ್ವೀಕಾರದಲ್ಲಿ ಪದವಿ ಶಿಕ್ಷಣವನ್ನು ಮುಗಿಸಿ, ನಂತರ ಮಣಿಪಾಲ ವಿಶ್ವ ವಿದ್ಯಾಲಯದಲ್ಲಿ ಎಂ.ಕಾಂ ಮುಗಿಸಿದ  ಸುಶ್ಮಿತಾ ಸುಬ್ರಮಣ್ಯ, ಆಳ್ವಾಸ್ ಪ್ರಗತಿಯಲ್ಲಿ ಪ್ರತಿಷ್ಠಿತ ಇವೈ ಕಂಪೆನಿಯಲ್ಲಿ ಕೆಲಸ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾಗಿದ್ದ ಆಳ್ವಾಸ್ ಪ್ರಗತಿಯಲ್ಲಿ ಸ್ವಯಂ ಸೇವಕರಾಗಿ ದುಡಿದ ಅನುಭವದಿಂದ ಈ ಪ್ರಗತಿಯಲ್ಲಿ ಉದ್ಯೋಗಗಿಟ್ಟಿಸಿಕೊಳ್ಳಲು ಸುಲಭವಾಯಿತು. ತಾನು ಪದವಿ ಶಿಕ್ಷಣವನ್ನು ಪಡೆಯುವಾಗಲೇ ಆಳ್ವಾಸ್ ಪ್ರಗತಿಯಲ್ಲಿ ಕೆಲಸವನ್ನು ಪಡೆಯುತ್ತನೆ ಎಂಬ ಭರವಸೆ ಇತ್ತು, ಇಂದು ನನ್ನ ಭರವಸೆ ನಿಜವಾಗಿದೆ. ನಾನು ಸಂಸ್ಥೆಯ ಅದ್ಯಕ್ಷರಿಗೆ ಸದಾ ಚಿರಋಣಿಯಾಗಿದ್ದೆನೆ. 

ಸೌದಿಅರೇಬಿಯಾ ಮೂಲದ ಎಕ್ಸರ್ಪಟೈಸ್ ಕಂಪೆನಿ ಈ ಉದ್ಯೋಗ ಮೇಳದಲ್ಲಿ 15 ಜನರನ್ನು ವಾರ್ಷಿಕ ರೂ 7 ಲಕ್ಷ ಮಾಸಿಕ ಸಂಬಳದೊಂದಿಗೆ ಆಯ್ಕೆ ಮಾಡಿದೆ.  ಈ ಕಂಪೆನಿ  ಮುಂದಿನ ಹಂತಕ್ಕೆ ಆಯ್ಕೆ ಮಾಡಿರುವ ಇನ್ನೂ 15 ಜನರಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ ಎಂದು ಕಂಪೆನಿ ತಿಳಿಸಿದೆ. ಈ ಕಂಪೆನಿಯ ಆಪೇರೇಷನಲ್  ಮ್ಯಾನೇಜರ್ ಶೇಖ್ ಮೊಯ್ದಿನ್ ಕೆ. ಎಂ. ತನ್ನ ಅನುಭವವನ್ನು ಹಂಚಿಕೊಳ್ಳುತ್ತಾ, ಆಳ್ವಾಸ್ ಪ್ರಗತಿಯಂತಹ ಅದ್ಬುತ ಉದ್ಯೋಗ ಮೇಳವನ್ನು ಆಯೋಜಿಸಿ, ಕಂಪೆನಿಗಳ ಸದಸ್ಯರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅತ್ಯುನ್ನತ ರೀತಿಯ ಅತಿಥಿ ಸತ್ಕಾರವನ್ನು ನೀಡಿ, ಉದ್ಯೋಗಾಕಾಂಕ್ಷಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗ ನೀಡಿದ ಕೆಲಸ ನಿಜಕ್ಕೂ ಸ್ತುತ್ಯರ್ಹ. ಒಂದೇ ವೇದಿಕೆಯಲ್ಲಿ ಇಷ್ಟೊಂದು ಸಂಖ್ಯೆಯ ವಿದ್ಯಾರ್ಥಿಗಳು ಸಿಗುವುದು ನಿಜಕ್ಕೂ ವಿಶೇಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X