Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಬಾಲ್ಯದ ಗಾಯಗಳು

ಬಾಲ್ಯದ ಗಾಯಗಳು

ಸೌಮ್ಯಶ್ರೀ ಗೋಣಿಬೀಡುಸೌಮ್ಯಶ್ರೀ ಗೋಣಿಬೀಡು22 Jun 2019 11:41 PM IST
share
ಬಾಲ್ಯದ ಗಾಯಗಳು

ಭಾಗ 1

ಲೈಂಗಿಕ ದೌರ್ಜನ್ಯವನ್ನು ನಾವು ಒಂದು ಸ್ವತಂತ್ರ ಘಟನೆ ಎಂದು ನೋಡುತ್ತೇವೆ. ಮಕ್ಕಳು ಹಿರಿಯರೊಡನೆ ಅವರು ಅನುಭವಿಸಿದ ತೊಂದರೆಗಳನ್ನು ಹಂಚಿಕೊಂಡು, ಅದಕ್ಕೆ ಪರಿಹಾರ ಕಂಡುಕೊಂಡು, ಗುಣಮುಖರಾಗಬಹುದು ಎಂದು ಕಾಣಿಸುತ್ತದೆ. ಲೈಂಗಿಕ ದೌರ್ಜನ್ಯವನ್ನು ಅನುಭವಿಸಿದ್ದು ಒಂದು ಕಷ್ಟವಾದರೆ, ಅದನ್ನು ಹೇಳುವುದು ಇನ್ನೊಂದು ಕಷ್ಟ. ಒಂದು ಮಗುವಿನ ಬಾಲ್ಯ, ಸುತ್ತಲಿನ ಪರಿಸರ, ಆ ಮಗುವನ್ನು ಬೆಳೆಸಿರುವ ರೀತಿ, ಎಲ್ಲವೂ, ಆ ಮಗು ಲೈಂಗಿಕ ದೌರ್ಜನ್ಯಕ್ಕೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ನಿರ್ಧರಿಸುತ್ತದೆ. ಲೈಂಗಿಕ ದೌರ್ಜನ್ಯವನ್ನು ನಾವು ಒಂದು ಸ್ವತಂತ್ರ ಘಟನೆಯಾಗಿ ನೋಡದೆ, ಮಗುವಿನ ಸಂಪೂರ್ಣ ಬಾಲ್ಯವನ್ನು ನೋಡಿದರೆ, ಆ ಮಗುವಿನ ತೊಳಲಾಟ ಮತ್ತು ಅದರಿಂದ ಗುಣವಾಗಲು ಬೇಕಾದ ಪರಿಹಾರಗಳು ಕಾಣಬಹುದು.

ಕುಮಾರಿ ಬಾಲ್ಯದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು. ಮೂವತ್ತೈದು ವಯಸ್ಸಿನ ಅವಳು ತನ್ನ ಮೇಲೇ ದೌರ್ಜನ್ಯವಾಗಲು ಕಾರಣಗಳೇನಿರಬಹುದೆಂದು ಯೋಚಿಸಿದಾಗ, ಅವಳ ಬಾಲ್ಯದಲ್ಲಿ ನಡೆದ ಕೆಲವು ಘಟನೆಗಳು ಅವಳನ್ನು ಸುಲಭದ ಶಿಕಾರಿಯನ್ನಾಗಿ ಮಾಡಿರಬಹುದೆನಿಸಿತು ಮತ್ತು ದೌರ್ಜನ್ಯವನ್ನು ಹೇಳಲು ಅಸಾಧ್ಯ ಪರಿಸ್ಥಿತಿಗಳನ್ನು ಕಲ್ಪಿಸಿತ್ತು. ಅವಳಿಗೆ ಬಾಲ್ಯದಲ್ಲಿ ಯಾರ ಸಹಾಯವೂ ದೊರೆಯಲಿಲ್ಲ. ತನ್ನ ಪರಿಸ್ಥಿತಿಯಲ್ಲಿರುವ ಯಾವುದೇ ಮಗು, ಅಥವಾ, ತನ್ನ ಪೋಷಕರಂತೆ ನಡೆದುಕೊಳ್ಳುವ ಯಾವುದೇ ಹಿರಿಯರು ಅವಳ ಅನುಭವಗಳನ್ನು ಓದಿ, ಎಚ್ಚೆತ್ತುಕೊಂಡರೆ, ತಾನು ಪಟ್ಟ ಪಾಡು ಸಾರ್ಥಕ ಎಂದು ತನ್ನ ಬಾಲ್ಯದ ಘಟನೆಗಳನ್ನು ವಿಶದವಾಗಿ ಬರೆದಿದ್ದಾಳೆ. ಅವಳ ಉದ್ದೇಶ, ಈ ಬರಹ ಆದಷ್ಟೂ ಜನರನ್ನು ತಲುಪಬೇಕು ಎಂಬುದೊಂದೇ. ನಾನು, ಅವಳ ಕಥೆಯನ್ನು ನಿಮ್ಮ ಮುಂದಿಟ್ಟಿದ್ದೇನೆ.

share
ಸೌಮ್ಯಶ್ರೀ ಗೋಣಿಬೀಡು
ಸೌಮ್ಯಶ್ರೀ ಗೋಣಿಬೀಡು
Next Story
X