Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. 'ಕನಿಷ್ಕ 707'ನಲ್ಲಿ ಬಾಂಬ್ ಸ್ಫೋಟ

'ಕನಿಷ್ಕ 707'ನಲ್ಲಿ ಬಾಂಬ್ ಸ್ಫೋಟ

ವಾರ್ತಾಭಾರತಿವಾರ್ತಾಭಾರತಿ22 Jun 2019 6:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕನಿಷ್ಕ 707ನಲ್ಲಿ ಬಾಂಬ್ ಸ್ಫೋಟ

930: ಪ್ರಪಂಚದ ಅತ್ಯಂತ ಪ್ರಾಚೀನ ಸಂಸತ್ತು 'ದಿ ಐಲ್ಯಾಂಡಿಕ್ ಪಾರ್ಲಿಮೆಂಟ್' ರಚನೆಗೊಂಡಿತು.

1757: ಬಂಗಾಳದ ನವಾಬ ಸಿರಾಜುದ್ದೌಲ್ ಮತ್ತು ಬ್ರಿಟಿಷ್ ಸೈನ್ಯದ ನಡುವೆ ಪ್ಲಾಸಿ ಎಂಬಲ್ಲಿ ಘನಘೋರ ಕದನ ಆರಂಭವಾಯಿತು. ಈ ಸಮರದಲ್ಲಿ ನವಾಬನು ಸಂಪೂಣವಾಗಿ ಸೋತು, ಬಂಗಾಳವು ಬ್ರಿಟಿಷರ ವಶವಾಯಿತು.

1930: ಬ್ರಿಟಿಷರಿಂದ ನೇಮಕವಾಗಿದ್ದ ಸೈಮನ್ ಆಯೋಗವು ಫೆಡರಲ್ ಸ್ಟೇಟ್(ಸಂಯುಕ್ತ ರಾಷ್ಟ್ರ)ನ ಕೊಡುಗೆಯನ್ನು ಭಾರತದ ಮುಂದಿಟ್ಟಿತು. ಆದರೆ ಭಾರತ ಇದಕ್ಕೆ ಒಪ್ಪಿಗೆ ನೀಡಲಿಲ್ಲ.

1946: ಈ ದಿನ ಮಧ್ಯಂತರ ಚುನಾವಣೆಯಲ್ಲಿ ಪಾಲ್ಗೊಳ್ಳದೆ, ಸಂವಿಧಾನ ಸಭೆಗೆ ಮಾತ್ರ ಪಾಲ್ಗೊಳ್ಳುವಂತೆ ಗಾಂಧೀಜಿ ಕಾಂಗ್ರೆಸಿಗೆ ಸೂಚಿಸಿದರು.

1972: ಅಮೆರಿಕದಲ್ಲಿ ಎಗ್ನೆಸ್ ಹೆಸರಿನ ಪ್ರಬಲ ಚಂಡಮಾರುತ ಬೀಸಿದ ಪರಿಣಾಮ 15 ರಾಜ್ಯಗಳ 119 ಜನರು ಅಸುನೀಗಿದರು. ಅಂದಾಜು 3 ಬಿಲಿಯನ್ ಡಾಲರ್‌ನಷ್ಟು ನಷ್ಟ ಸಂಭವಿಸಿತು. ಇದು ಅಮೆರಿಕದ ಅತ್ಯಂತ ದುಬಾರಿ ನೈಸರ್ಗಿಕ ದುರಂತವೆಂದೇ ಕುಖ್ಯಾತಿಯಾಗಿದೆ.

1985: ಈ ದಿನ ಏರ್ ಇಂಡಿಯಾ ಇತಿಹಾಸದಲ್ಲಿ ಮಹಾ ದುರಂತವೊಂದು ದಾಖಲಿಸಲ್ಪಟ್ಟಿದೆ. ವ್ಯಾಂಕೋವರ್-ದಿಲ್ಲಿ-ಮುಂಬೈ ಮಾರ್ಗದಿಂದ ಹಾರಾಟ ನಡೆಸುತ್ತಿದ್ದ 'ಕನಿಷ್ಕ 707' ವಿಮಾನದಲ್ಲಿ, ಭೂಮಿಯಿಂದ 9,400 ಮೀ. ಅಂತರದಲ್ಲಿ ಬಾಂಬ್ ಸ್ಫೋಟಗೊಂಡಿತು. ಪರಿಣಾಮ ಅಟ್ಲಾಂಟಿಕ್ ಸಾಗರದಲ್ಲಿ ವಿಮಾನ ಪತನವಾಗಿ, ಅದರೊಳಗಿದ್ದ ಎಲ್ಲ 329(ಸಿಬ್ಬಂದಿ ಸೇರಿ)ಜನರು ತಮ್ಮ ಪ್ರಾಣ ಕಳೆದುಕೊಂಡರು. ಕೆನಡಾ ಸರಕಾರ ತನಿಖೆ ಕೈಗೊಂಡು ಇಂದ್ರಜಿತ್ ಸಿಂಗ್ ಎಂಬಾತನೇ ಈ ಕೃತ್ಯಕ್ಕೆ ಕಾರಣ ಎಂಬುದು ಸಾಬೀತಾಗಿ ಕೆನಡಾ ಸರಕಾರ ಆತನಿಗೆ 15 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತು.

2016: ಬ್ರಿಟನ್ ಸಂಸತ್ ಯುರೋಪಿಯನ್ ಒಕ್ಕೂಟದಿಂದ ಹೊರಬರುವ ಕುರಿತು ಬ್ರೆಕ್ಸಿಟ್ ಜನಮತ ಸಂಗ್ರಹಿಸಿತು.

1944: ಕನ್ನಡದ ಸಾಹಿತಿ, ವಿಮರ್ಶಕ ಎಚ್.ಎಸ್.ವೆಂಕಟೇಶಮೂರ್ತಿ ಜನ್ಮದಿನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X