Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪೌಷ್ಟಿಕ ಮಕ್ಕಳು: ಈ ರಾಜ್ಯಕ್ಕೆ...

ಅಪೌಷ್ಟಿಕ ಮಕ್ಕಳು: ಈ ರಾಜ್ಯಕ್ಕೆ ಅಗ್ರಸ್ಥಾನದ (ಕು)ಖ್ಯಾತಿ

ವಾರ್ತಾಭಾರತಿವಾರ್ತಾಭಾರತಿ23 Jun 2019 9:46 AM IST
share
ಅಪೌಷ್ಟಿಕ ಮಕ್ಕಳು: ಈ ರಾಜ್ಯಕ್ಕೆ ಅಗ್ರಸ್ಥಾನದ (ಕು)ಖ್ಯಾತಿ

ಹೊಸದಿಲ್ಲಿ: ಮುಝಫ್ಫಪುರದಲ್ಲಿ ಮಕ್ಕಳ ಸಾವಿನಿಂದಾಗಿ ದೇಶದ ಗಮನ ಸೆಳೆದಿರುವ ಬಿಹಾರದಲ್ಲಿ ದೇಶದಲ್ಲೇ ಅತಿಹೆಚ್ಚು ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ ಎನ್ನುವ ಅಂಶ ಇದೀಗ ಬಹಿರಂಗವಾಗಿದೆ. ನೆರೆಯ ರಾಜ್ಯವಾದ ಜಾರ್ಖಂಡ್ ಅಪೌಷ್ಟಿಕ ಮಕ್ಕಳ ಪ್ರಮಾಣ (ಶೇಕಡ 48) ಅತ್ಯಧಿಕ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, ಬಿಹಾರದ ಒಟ್ಟು ಮಕ್ಕಳ ಪೈಕಿ ಶೇ. 44ರಷ್ಟು ಕಡಿಮೆ ತೂಕದ ಮಕ್ಕಳು. ದೇಶದಲ್ಲಿ ಸರಾಸರಿ ಶೇಕಡ 35ರಷ್ಟು ಕಡಿಮೆ ತೂಕದ ಮಕ್ಕಳಿದ್ದಾರೆ.

ಕುಬ್ಜ (ಬೆಳವಣಿಗೆ ಕುಂಠಿತ) ಮಕ್ಕಳು ಬಿಹಾರದಲ್ಲೇ ಅತ್ಯಧಿಕ (ಶೇ. 48). ದೇಶದಲ್ಲಿ ಶೇಕಡ 38ರಷ್ಟು ಇಂಥ ಮಕ್ಕಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಮಕ್ಕಳ ಬೆಳವಣಿಗೆ ಕುಂಠಿತವಾಗಲು ಅಪೌಷ್ಟಿಕತೆ, ಪದೇ ಪದೇ ಸೋಂಕು ಮತ್ತು ಅಸಮರ್ಪಕ ಬೌದ್ಧಿಕ-ಸಾಮಾಜಿಕ ಉತ್ತೇಜಕಗಳ ಕೊರತೆ ಕಾರಣ. ಅಂಕಿ ಅಂಶಗಳ ಪೈಕಿ ಬಿಹಾರದ ಶೇಕಡ 21ರಷ್ಟು ಮಕ್ಕಳು ತೀರಾ ಕಡಿಮೆ ತೂಕ ಹೊಂದಿದ್ದಾರೆ. ಯುನಿಸೆಫ್ ಪ್ರಕಾರ, ಈ ವರ್ಗದ ಮಕ್ಕಳಲ್ಲಿ ಅವರ ಎತ್ತರಕ್ಕೆ ಹೋಲಿಸಿದರೆ ತೂಕ ತೀರಾ ಕಡಿಮೆ ಇರುತ್ತದೆ ಹಾಗೂ 5 ವರ್ಷದೊಳಗಿನ ಇಂಥ ಮಕ್ಕಳು ಮೃತಪಡುವ ಸಾಧ್ಯತೆ ಅಧಿಕವಾಗಿರುತ್ತದೆ.

ಸಾಮಾನ್ಯವಾಗಿ ಇದಕ್ಕೆ ಆಹಾರದ ಕೊರತೆ ಅಥವಾ ಗಂಭೀರ ಕಾಯಿಲೆ ಕಾರಣ. ವಿಶ್ವದ 24 ಅಭಿವೃದ್ಧಿಶೀಲ ದೇಶಗಳಲ್ಲಿ ಇಂಥ ಮಕ್ಕಳು ಶೇಕಡ 10ಕ್ಕಿಂತ ಹೆಚ್ಚಾಗಿದ್ದಾರೆ. ಈ ಗಂಭೀರ ಸಮಸ್ಯೆಗೆ ತುರ್ತು ಸ್ಪಂದನೆಯ ಅಗತ್ಯವಿದೆ ಎನ್ನುವುದನ್ನು ಇದು ಸೂಚಿಸುತ್ತದೆ. ಸರ್ಕಾರ ಅಪೌಷ್ಟಿಕತೆಯನ್ನು ತಡೆಯಲು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದರೂ, ಮಹತ್ವದ ಸುಧಾರಣೆಯಾಗಿಲ್ಲ ಎನ್ನುವುದನ್ನು ಅಂಕಿ ಅಂಶ ತೋರಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X