Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ನಾಗರಿಕರ ಸಮಸ್ಯೆಗಳಿಗೆ ತ್ವರಿತ...

ಹಿರಿಯ ನಾಗರಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಎಎಸ್ಪಿ ಕೃಷ್ಣಕಾಂತ್

ವಾರ್ತಾಭಾರತಿವಾರ್ತಾಭಾರತಿ23 Jun 2019 7:44 PM IST
share
ಹಿರಿಯ ನಾಗರಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಎಎಸ್ಪಿ ಕೃಷ್ಣಕಾಂತ್

ಶಿರ್ವ, ಜೂ.23: ಅನೇಕ ಸಮಸ್ಯೆಗಳ ಸುಳಿಯಲ್ಲಿ ಕಷ್ಟಕರ ಜೀವನ ನಡೆಸು ತ್ತಿರುವ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಪೋಲಿಸ್ ಇಲಾಖೆ ತ್ವರಿತವಾಗಿ ಸ್ವಂದಿಸಲಿದೆ ಎಂದು ಕಾರ್ಕಳ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಪಿ.ಕೃಷ್ಣಕಾಂತ್ ಹೇಳಿದ್ದಾರೆ.

ಶಿರ್ವ ಪೋಲಿಸ್ ಠಾಣಾ ವತಿಯಿಂದ ಶಿರ್ವ ಮಹಿಳಾ ಸೌಧದಲ್ಲಿ ಶನಿವಾರ ಆಯೋಜಿಸಲಾದ ಹಿರಿಯ ನಾಗರಿಕರ ಸಭೆಯಲ್ಲಿ ಹಿರಿಯರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡುತಿದ್ದರು.

ಒಂಟಿತನ, ಅಸಹಾಯಕತೆ, ರಕ್ಷಣೆ ಇಲ್ಲದಿರುವುದು, ಜೀವನದಲ್ಲಿ ಜಿಗುಪ್ಸೆ, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಮನೆಯಲ್ಲಿ ಕಳ್ಳತನ ಇನ್ನಿತರ ಸಮಸ್ಯೆಗಳಿಗೆ ಪೋಲಿಸ್ ಇಲಾಖೆ ತ್ವರಿತವಾಗಿ ಸ್ವಂದಿಸಲಿದ್ದು, ಅವರಿಗೆ ಸಕಾಲಿಕ ಮಾಹಿತಿ ಹಾಗೂ ನೆರವು ನೀಡಿ ಆತ್ಮವಿಶ್ವಾಸ ವೃದ್ದಿಸುವಲ್ಲಿ ಪೋಲಿಸ್ ಇಲಾಖೆ ಕಾರ್ಯ ನ್ಮೋಖವಾಗಲಿದೆ ಎಂದು ಅವರು ತಿಳಿಸಿದರು.

ಹಿರಿಯ ನಾಗರಿಕರಿಗೆ ಕಾನೂನು ಪ್ರಕಾರ ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸು ಕೊಡುವಲ್ಲಿ ಸಹಕಾರ ನೀಡಲಾಗುವುದು. ಹಿರಿಯ ನಾಗರಿಕರ ರಕ್ಷಣೆಗಾಗಿಯೇ ಕಾನೂನುಗಳಿದ್ದು, ಕಾನೂನು ಪ್ರಕಾರ ರಕ್ಷಣೆ ನೀಡಲು ಪೋಲಿಸ್ ಇಲಾಖೆ ಬದ್ಧವಾಗಿದೆ. ಯಾವುದೇ ಮುಚ್ಚುಮರೆಯಿಲ್ಲದೆ ಪೋಲಿಸ್ ಇಲಾಖೆಯನ್ನು ಸಂಪರ್ಕಿಸಬಹುದು. ಸ್ಥಳಿಯವಾಗಿ ಪೋಲಿಸರು ಸ್ಪಂದಿಸದಿದ್ದಲ್ಲಿ ನವ್ಮುನ್ನು ಭೇಟಿಯಾಗಬಹುದು ಎಂದರು.

ರಸ್ತೆ ಸುರಕ್ಷತೆ, ಡಿವೈಡರ್ ದಾಟುವುದು, ಶಾಲಾ ಕಾಲೇಜು ಪ್ರಾರಂಭ ಹಾಗೂ ಸಂಜೆ ಬಿಡುವಿನ ವೇಳೆಯಲ್ಲಿ ಸಂಚಾರ ಸಮಸ್ಯೆ, ಟ್ರಾನ್ಸ್‌ಫಾರ್ಮರ್ ಸಮಸ್ಯೆ, ಅಂಗಡಿ ಮುಂಭಾಗದಲ್ಲಿ ಗೂಡ್ ್ಸವಾಹನಗಳ ನಿಲುಗಡೆ, ಮಿತಿ ಮೀರಿದ ವೇಗದಲ್ಲಿ ಚಲಿಸುವ ವಾಹನಗಳು, ದ್ವಿಚಕ್ರ ವಾಹನಗಳು, ಬಸ್‌ಗಳ ಪುಟ್‌ಬೋರ್ಡ್‌ಗಳಲ್ಲಿ ನೇತಾಡುವುದು, ಮಹಿಳೆಯರಿಗೆ ಕಿರುಕುಳ, ಗೂರ್ಖನ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯಲ್ಲಿ ಅನಧಿಕೃತ ಟೆಲಿ ಫೋನ್ ಬೂತ್, ಟೆಂಪೊ ಟ್ಯಾಕ್ಸಿ ಚಾಲಕರ ಅನಧಿಕೃತ ಕಟ್ಟೆ, ಮನೆಮನೆಗೆ ಬರುವ ಭಿಕ್ಷುಕರು ಸಹಿತ ಹಲವು ದೂರುಗಳು ಸಭೆಯಲ್ಲಿ ಕೇಳಿ ಬಂದವು.

ಸಾರ್ವಜನಿಕರ ಪರವಾಗಿ ಮಾಜಿ ಜಿಪಂ ಸದಸ್ಯೆ ಲೀನಾ ಮಥಾಯಸ್, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಶ್ರೀಪತಿ ಕಾಮತ್, ನಿವೃತ್ತ ಶಿಕ್ಷಕ ಕುಶಲ ಶೆಟ್ಟಿ, ಶೇಖರ ಶೆಟ್ಟಿ, ಸಂತೋಷ್ ಅಚಾರ್ಯ ಸಭೆಯಲ್ಲಿ ನೀಡಿದ ದೂರಿಗೆ ತಕ್ಷಣವೇ ಸ್ಪಂದಿಸುವಂತೆ ಠಾಣಾಧಿಕಾರಿಗಳಿಗೆ ಎಎಸ್ಪಿ ಸೂಚಿಸಿದರು.

ಶಿರ್ವ ಠಾಣಾಧಿಕಾರಿ ಅಬ್ದುಲ್ ಖಾದರ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಎಎಸ್‌ಐ ಸುರೇಶ್ ಸ್ವಾಗತಿಸಿದರು. ಪ್ರೊಬೆಷನರಿ ಉಪನಿರೀಕ್ಷಕ ಮಹಾದೇವ ಬೋಂಸಲೆ, ಎಎಸ್‌ಐ ಕೃಷ್ಣಾಚಾರ್ಯ, ಹೆಡ್ ಕಾನ್ಟೇಬಲ್ ಗಳಾದ ದಯಾನಂದ, ಉಮೇಶ, ವೆಂಕಟೇಶ, ಸಿಬ್ಬಂದಿಗಳಾದ ಶಿವಕುಮಾರ್, ಸುರೇಶ್, ಶ್ವೇತಾ, ಸಂಗೀತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X