Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಗ್ರವಾದ ನಿವಾರಣೆಗೆ ಸಕಲ ಕ್ರಮಗಳನ್ನು...

ಉಗ್ರವಾದ ನಿವಾರಣೆಗೆ ಸಕಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ: ಪಾಕ್ ಸೇನಾ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ23 Jun 2019 8:26 PM IST
share
ಉಗ್ರವಾದ ನಿವಾರಣೆಗೆ ಸಕಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ: ಪಾಕ್ ಸೇನಾ ಮುಖ್ಯಸ್ಥ

ಲಂಡನ್, ಜೂ.22: ದೇಶದಿಂದ ಉಗ್ರವಾದವನ್ನು ತೊಲಗಿಸಲು ಲಭ್ಯವಿರುವ ಎಲ್ಲ ಕ್ರಮಗಳನ್ನು ಬಳಸಲಾಗುತ್ತಿದೆ ಮತ್ತು ದೇಶವು ಸಮರ್ಥನೀಯ ಶಾಂತಿ ಮತ್ತು ಸ್ಥಿರತೆಯತ್ತ ಸಾಗುತ್ತಿದೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೆದ್ ಬಜ್ವಾ ತಿಳಿಸಿದ್ದಾರೆ.

 ಲಂಡನ್‌ನಲ್ಲಿ ನಡೆದ ಅಂತರ್‌ರಾಷ್ಟ್ರೀಯ ಯುದ್ಧತಂತ್ರ ಅಧ್ಯಯನಗಳ ಸಂಸ್ಥೆ (ಐಐಎಸ್‌ಎಸ್) ಸಭೆಯಲ್ಲಿ ಮಾತನಾಡಿದ ಅವರು ಉಗ್ರವಾದವು ಒಂದು ಸಮನಾದ ಶತ್ರುವಾಗಿರುವುದರಿಂದ ಎಲ್ಲ ದೇಶಗಳು ಅದನ್ನು ತೊಲಗಿಸುವ ಕಾರ್ಯದಲ್ಲಿ ಪರಸ್ಪರರಿಗೆ ಸಹಕಾರ ನೀಡಬೇಕು ಎಂದು ಬಾಜ್ವಾ ಮನವಿ ಮಾಡಿದ್ದಾರೆ. ಉಗ್ರವಾದಕ್ಕೆ ಹರಿದುಬರುತ್ತಿರುವ ಹಣದ ಮೂಲವನ್ನು ಹುಡುಕಲು ಸೂಕ್ತ ಯೋಜನೆಯನ್ನು ಅಕ್ಟೋಬರ್ ಒಳಗಾಗಿ ರಚಿಸಿ ಅಥವಾ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ವಿತ್ತೀಯ ಕ್ರಮಗಳ ಕಾರ್ಯ ಪಡೆ (ಎಫ್‌ಎಟಿಎಫ್) ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನ ಈ ಸ್ಪಷ್ಟನೆಯನ್ನು ನೀಡಿದೆ.

ನಾವು ಲಭ್ಯವಿರುವ ಎಲ್ಲ ಮೂಲಗಳನ್ನು ಬಳಸಿಕೊಂಡು ಶಾಂತಿ ಮತ್ತು ಸ್ಥಿರತೆಯ ಶತ್ರುವಾಗಿರುವ ಉಗ್ರವಾದದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ದಕ್ಷಿಣ ಏಶ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯು ಈ ಪ್ರದೇಶದಲ್ಲಿನ ಸಂಘರ್ಷಗಳು ಮತ್ತು ವಿವಾದಗಳ ಬಗ್ಗೆ ತೆಗೆದುಕೊಳ್ಳುವ ನಿರ್ಣಯಗಳ ಮೇಲೆ ಅವಲಂಬಿತವಾಗಿದೆ ಎನ್ನುವುದು ವಾಸ್ತವ ಎಂದು ಬಾಜ್ವಾ ತಿಳಿಸಿದ್ದಾರೆ. ಉತ್ತಮ ಭದ್ರತೆಯಿಂದ ಪಾಕಿಸ್ತಾನಕ್ಕೆ ವಿದೇಶಿ ಹೂಡಿಕೆಯ ಬಾಗಿಲು ತೆರೆದುಕೊಳ್ಳುತ್ತದೆ ಮತ್ತು ವಾಸ್ತವದಲ್ಲಿ, ವಿದೇಶಿ ಹೂಡಿಕೆ ಪ್ರಾದೇಶಿಕ ಸಹಯೋಗದಲ್ಲಿ ಮಹತ್ವದ ಪಾತ್ರವನ್ನು ನಿಬಾಯಿಸುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಸದ್ಯ ಪಾಕಿಸ್ತಾನ ಎಫ್‌ಎಟಿಎಫ್‌ನ ಕಂದು ಪಟ್ಟಿಯಲ್ಲಿದೆ. ಈ ಪಟ್ಟಿಯಲ್ಲಿ, ಉಗ್ರವಾದಕ್ಕೆ ಹಣ ಪೂರೈಕೆ ಮತ್ತು ಹಣ ವಂಚನೆಯನ್ನು ತಡೆಯುವಲ್ಲಿ ಅಸಮರ್ಥ ಕ್ರಮಗಳನ್ನು ತೆಗೆದುಕೊಂಡಿರುವ ದೇಶಗಳು ಸೇರಿವೆ. ಪಾಕಿಸ್ತಾನ ಈಗಾಗಲೇ ನಿಗಾ ಸಂಸ್ಥೆ ನೀಡಿರುವ, 2019ರ ಜನವರಿ ಮತ್ತು ಮೇಯ ಅಂತಿಮ ಗಡುವನ್ನು ತಪ್ಪಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X