Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಸ್ಸೆನ್ನೆಲ್ ನಿರ್ವಹಣೆ ಸಂಪೂರ್ಣ...

ಬಿಎಸ್ಸೆನ್ನೆಲ್ ನಿರ್ವಹಣೆ ಸಂಪೂರ್ಣ ಅಸಾಧ್ಯ: ಟೆಲಿಕಾಂ ಸಚಿವಾಲಯಕ್ಕೆ ಪತ್ರ ಬರೆದ ಹಿರಿಯ ಅಧಿಕಾರಿ

ಉದ್ಯೋಗಿಗಳ ಜೂನ್ ತಿಂಗಳ 850 ಕೋಟಿ ರೂ. ವೇತನ ಬಾಕಿ

ವಾರ್ತಾಭಾರತಿವಾರ್ತಾಭಾರತಿ24 Jun 2019 3:05 PM IST
share
ಬಿಎಸ್ಸೆನ್ನೆಲ್ ನಿರ್ವಹಣೆ ಸಂಪೂರ್ಣ ಅಸಾಧ್ಯ: ಟೆಲಿಕಾಂ ಸಚಿವಾಲಯಕ್ಕೆ ಪತ್ರ ಬರೆದ ಹಿರಿಯ ಅಧಿಕಾರಿ

ಹೊಸದಿಲ್ಲಿ, ಜೂ.24: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಬಿಎಸ್ಸೆನ್ನೆಲ್ ಸರಕಾರದ ಸಹಾಯಕ್ಕಾಗಿ ಮೊರೆಯಿಟ್ಟಿದೆ. ಈಗಿನ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವುದು ಬಹುತೇಕ ಕಷ್ಟಸಾಧ್ಯವಾಗಿದೆ ಹಾಗೂ ಜೂನ್ ತಿಂಗಳ ಉದ್ಯೋಗಿಗಳ ವೇತನಕ್ಕಾಗಿ 850 ಕೋಟಿ ರೂ. ಹೊಂದಿಸುವುದೂ ಸಾಧ್ಯವಿಲ್ಲದ ಪರಿಸ್ಥಿತಿಯಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈಗಾಗಲೇ ಸುಮಾರು 13,000 ಕೋಟಿ ರೂ. ಆರ್ಥಿಕ ಹೊರೆಯನ್ನು ಸಂಸ್ಥೆ ಎದುರಿಸುತ್ತಿದೆ.

ಬಿಎಸ್ಸೆನ್ನೆಲ್ ಸಂಸ್ಥೆಯ ಕಾರ್ಪೊರೇಟ್ ಬಜೆಟ್ ಹಾಗೂ ಬ್ಯಾಂಕಿಂಗ್ ವಿಭಾಗದ ಹಿರಿಯ ಮಹಾಪ್ರಬಂಧಕ ಪುರಣ್ ಚಂದ್ರ ಅವರು ಟೆಲಿಕಾಂ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ ಸಂಸ್ಥೆಯ ಸಮಸ್ಯೆಗಳನ್ನು ವಿವರಿಸಿ ಪತ್ರ ಬರೆದಿದ್ದಾರೆ.

ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆಯ ಭವಿಷ್ಯವನ್ನು ನಿರ್ಧರಿಸುವ ಮುಂದಿನ ಕ್ರಮದ ಕುರಿತಂತೆ ಸಲಹೆಯನ್ನು ನೀಡುವಂತೆಯೂ ಪತ್ರದಲ್ಲಿ ಸರಕಾರವನ್ನು ಕೋರಲಾಗಿದೆ.

ನಷ್ಟದಲ್ಲಿರುವ ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಬಿಎಸ್ಸೆನ್ನೆಲ್ ಅಗ್ರ ಸ್ಥಾನದಲ್ಲಿದ್ದು ಸಂಸ್ಥೆಯ ನಿರ್ವಹಣಾ ನಷ್ಟ (ಆಪರೇಟಿಂಗ್ ಲಾಸ್) ಡಿಸೆಂಬರ್ 2018ರಲ್ಲಿ ರೂ 90,000 ಕೋಟಿ ದಾಟಿತ್ತು ಎಂದು ಕೋಟಕ್ ಇನ್‍ಸ್ಟಿಟ್ಯೂಷನಲ್ ಇಕ್ವಿಟೀಸ್ ವರದಿ ತಿಳಿಸಿತ್ತು.

ಕೇಂದ್ರ ಸರಕಾರ ಇಲ್ಲಿಯ ತನಕ ಸಂಸ್ಥೆಯ ಪುನಶ್ಚೇತನಕ್ಕೆ ಯಾವುದೇ ಕ್ರಮವನ್ನೂ ಸೂಚಿಸಿಲ್ಲ. ಜತೆಗೆ ಸಂಸ್ಥೆಯ ಮಹತ್ವವನ್ನು ಪರಿಗಣಿಸಿ ಅದನ್ನು ಮುಚ್ಚುವ ಸಲಹೆಯನ್ನು ತಿರಸ್ಕರಿಸಿದೆ.

ಕೆಲ ತಿಂಗಳುಗಳ ಹಿಂದೆ ಪ್ರಧಾನಿ ಬಿಎಸ್ಸೆನ್ನೆಲ್ ಸಮಸ್ಯೆಗಳನ್ನು ಅವಲೋಕಿಸಿದ್ದರೂ ಅದರ ನಂತರ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಬಿಎಸ್ಸೆನ್ನೆಲ್ ನಲ್ಲಿ ಸುಮಾರು 1.7 ಲಕ್ಷ ಉದ್ಯೋಗಿಗಳಿದ್ದು, ಅವರ ವೇತನ ಮತ್ತಿತರ ಸವಲತ್ತುಗಳನ್ನು ನೀಡಲೆಂದೇ ಬಿಎಸ್ಸೆನ್ನೆಲ್ ಸಂಪನ್ಮೂಲಗಳೆಲ್ಲವೂ ವಿನಿಯೋಗವಾಗುತ್ತಿದೆ. ಬಿಎಸ್ಸೆನ್ನೆಲ್ ಆದಾಯದ ಪೈಕಿ ಶೇ. 66ರಷ್ಟು ಮೊತ್ತ 2018ರಲ್ಲಿ ಉದ್ಯೋಗಿಗಳ ವೇತನ, ನಿವೃತ್ತಿ ಸವಲತ್ತುಗಳಿಗೇ ವಿನಿಯೋಗವಾಗಿದೆ. ಈ  ಪ್ರಮಾಣ 2006ರಲ್ಲಿ ಶೇ 21ರಷ್ಟಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X