Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ರೇಕಿಂಗ್ ನ್ಯೂಸ್: ಸಿಕ್ಕಿತು ಮುಳುಗಿದ...

ಬ್ರೇಕಿಂಗ್ ನ್ಯೂಸ್: ಸಿಕ್ಕಿತು ಮುಳುಗಿದ ಮೊರ್ಗಾನೆಲ್ ಕಂಪೆನಿಯ ವಂಚಕ ದಂಪತಿಯ ಸುಳಿವು !

ಐಎಂಎ ಹಗರಣದ ಮಧ್ಯೆಯೇ ಇನ್ನೊಂದು ಬ್ಲೇಡ್ ಕಂಪೆನಿಯ ಮುಖ್ಯಸ್ಥರ ಕುರಿತ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ24 Jun 2019 8:17 PM IST
share
ಬ್ರೇಕಿಂಗ್ ನ್ಯೂಸ್: ಸಿಕ್ಕಿತು ಮುಳುಗಿದ ಮೊರ್ಗಾನೆಲ್ ಕಂಪೆನಿಯ ವಂಚಕ ದಂಪತಿಯ ಸುಳಿವು !

ಐಎಂಎ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ನಡುವೆಯೇ ಎಂಟು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಾಗಿಲು ಮುಚ್ಚಿದ್ದ ಮೊರ್ಗಾನೆಲ್ ಎಂಬ ಹೂಡಿಕೆ ಕಂಪೆನಿಯ ಸಿಇಒ ಇರ್ಫಾನ್ ಪಾಶಾ ಹಾಗು ಆತನ ಪತ್ನಿ ಫಾತಿಮಾ ಮಕ್ದೂಮ ಅವರು ಖತರ್ ರಾಜಧಾನಿ ದೊಹಾದಲ್ಲಿ  ಹೊಸ ಹೆಸರಲ್ಲಿ ಉದ್ಯೋಗ ನೇಮಕಾತಿ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಐಎಂಎ ನಂತೆಯೇ ಮೊರ್ಗಾನೆಲ್ ಕೂಡ ಹಲಾಲ್ ಲಾಭದ ಹೆಸರಲ್ಲಿ ದೊಡ್ಡ ಸಂಖ್ಯೆಯ ಜನರಿಂದ ಹಣ ಸಂಗ್ರಹಿಸಿ ವಿವಿಧ ಹೆಸರಿನ ಕಂಪೆನಿಗಳನ್ನು ನಡೆಸುತ್ತಿತ್ತು. ಆದರೆ ಸೆಪ್ಟೆಂಬರ್ 2018 ರಲ್ಲಿ ಹಠಾತ್ತನೆ ಬಂದ್ ಆಯಿತು ಮತ್ತು ಕಂಪೆನಿಯ ಮುಖ್ಯಸ್ಥರು ನಾಪತ್ತೆಯಾದರು. ಇದೀಗ ಇವರು ಕ್ರೆಡೆನ್ಷಿಯಾ ಎಚ್ ಆರ್ ಹೆಸರಿನಲ್ಲಿ ದೊಹಾದಲ್ಲಿ ಉದ್ಯೋಗ ನೇಮಕಾತಿ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ ಎಂದು ಬೆಂಗಳೂರು ಮೂಲದ ವೆಬ್ ಸೈಟ್ thecognate.com ವರದಿ ಮಾಡಿದೆ. 

ಮೊರ್ಗಾನೆಲ್ ಕಂಪೆನಿಯಿಂದ ವಂಚನೆ ಆಗಿರುವ ಕುರಿತು ಪ್ರಕರಣ ದಾಖಲಾಗಿದ್ದರೂ ತನಿಖೆಯಲ್ಲಿ ವಿಶೇಷ ಪ್ರಗತಿ ಕಂಡು ಬಂದಿರಲಿಲ್ಲ. ಈ ಬಗ್ಗೆ ಹೂಡಿಕೆದಾರರು ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನೂ ಭೇಟಿಯಾಗಿ ಇರ್ಫಾನ್ ದಂಪತಿಯನ್ನು ಹುಡುಕಿ ಹಣ ಕೊಡಿಸಬೇಕು ಎಂದು ಕೇಳಿಕೊಂಡಿದ್ದರು. ಆದರೆ ವಿಶೇಷ ಪ್ರಯೋಜನ ಆಗಿರಲಿಲ್ಲ. ಈಗ ಇವರಿಬ್ಬರೂ ದೊಹಾದಲ್ಲಿರುವುದು ಖಚಿತವಾಗಿರುವುದರಿಂದ ಪೊಲೀಸರು ಮತ್ತು ಸರಕಾರ ತಕ್ಷಣ ಈ ಬಗ್ಗೆ ಕಾರ್ಯಪ್ರವೃತ್ತರಾಗಿ ಇವರನ್ನು ಭಾರತಕ್ಕೆ ಕರೆತರಬೇಕು ಎಂದು ಕಂಪೆನಿಯ ಹೂಡಿಕೆದಾರ ಹಾಗು ಅವರನ್ನು ಕಂಡು ಹಿಡಿಯಲು ಶ್ರಮಿಸಿದ ಸಯ್ಯದ್ ಸೈಫ್ ಹೇಳಿದ್ದಾರೆ. 

thecognate.com ನ ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ 

https://thecognate.com/the-cognate-tracks-down-morgenall-ceo-irfan-pasha-and-his-wife-the-duo-run-a-recruitment-company-in-doha-qatar/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X