Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಗಳನ್ನು ಕಡಿಯುವಾಗ ಸಾವಿರ ಬಾರಿ...

ಮರಗಳನ್ನು ಕಡಿಯುವಾಗ ಸಾವಿರ ಬಾರಿ ಯೋಚಿಸಿ: ಶ್ರೀಈಶಪ್ರಿಯತೀರ್ಥ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ24 Jun 2019 8:38 PM IST
share
ಮರಗಳನ್ನು ಕಡಿಯುವಾಗ ಸಾವಿರ ಬಾರಿ ಯೋಚಿಸಿ: ಶ್ರೀಈಶಪ್ರಿಯತೀರ್ಥ ಸ್ವಾಮೀಜಿ

ಉಡುಪಿ, ಜೂ.24: ನಮ್ಮ ಹಳ್ಳಿಗಳಲ್ಲಿ ಮತ್ತು ನಗರದ ಸುತ್ತಮುತ್ತ ನಮ್ಮ ಹಿರಿಯರು ನೆಟ್ಟು ಪೋಷಿಸಿದ ಅಥವಾ ತಾನಾಗಿಯೇ ಬೆಳೆದ ಮಾವು, ಹಲಸು, ಹೆಬ್ಬಲಸುನಂಥ ಉಪಯುಕ್ತ ಮರಗಳನ್ನು ನಾವಿಂದು ಬೇಕಾ ಬಿಟ್ಟಿಯಾಗಿ ಕಡಿದು ಉರುಳಿಸುತ್ತಿದ್ದೇವೆ. ಪಕ್ಷಿ, ಪ್ರಾಣಿಗಳೂ ಸೇರಿ ಹತ್ತಾರು ಬಗೆಯ ಜೀವರಾಶಿಗಳಿಗೆ ಆಶ್ರಯ,ಪೋಷಣೆ ನೀಡುತ್ತಿದ್ದ ಈ ಮರಗಳನ್ನು ನಾಶಮಾಡುವುದರಿಂದ ಆ ಜೀವಿಗಳ ಅಸ್ತಿತ್ವದ ಮೇಲೂ ಕೆಟ್ಟ ಪರಿಣಾಮಗಳಿಗೆ ಕಾರಣರಾಗುತ್ತಿದ್ದೇವೆ ಎಂದು ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹೇಳಿದ್ದಾರೆ.

ಪೆರಂಪಳ್ಳಿ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ರವಿವಾರ ನಡೆದ ಸಸಿ ವಿತರಣೆ ಹಾಗೂ ಸ್ವಚ್ಛಭಾರತ ಮಿಶನ್ ವತಿಯಿಂದ ನಡೆದ ಜಲಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಇದೀಗ ನಮ್ಮ ನಡುವೆ ಉಳಿದಿರುವ ಇಂತಹ ಹೆಮ್ಮರಗಳನ್ನು ರಕ್ಷಿಸಲೇ ಬೇಕಾಗಿದೆ. ಆ ಜಾಗಕ್ಕೆ ಸಂಬಂಧಪಟ್ಟವರು ಮಾತ್ರವಲ್ಲ ಆ ಭಾಗದ ಜನರೆಲ್ಲ ಸೇರಿ ಈ ಮರಗಳನ್ನು ಕಡಿಯಲು ಹೊರಟಾಗ ಸಾವಿರ ಬಾರಿ ಯೋಚಿಸಬೇಕು. ಏನಾದರೂ ಮಾಡಿ ಅವುಗಳನ್ನು ಉಳಿಸಲು ಪ್ರಯತ್ನಿಸಬೇಕು ಎಂದು ಸ್ವಾಮಿ ೀಜಿ ಕಳಕಳಿಯ ಮನವಿ ಮಾಡಿದರು.

ಜಿಲ್ಲಾಡಳಿತದ ಸ್ವಚ್ಛತಾ ಹಾಗೂ ಜಲಜಾಗೃತಿ ಅಭಿಯಾನದ ಸಂಪನ್ಮೂಲ ವ್ಯಕ್ತಿ ರಿಚರ್ಡ್ ರೆಬೆಲ್ಲೋ, ನೋಡಲ್ ಅಧಿಕಾರಿ ಹರಿಕೃಷ್ಣ ಶಿವತ್ತಾಯ ಹಾಗೂ ಸಹಾಯಕ ರಾಜೇಶ್ ನೇತೃತ್ವದ ತಂಡದಿಂದ ‘ಜಲವರ್ಷ’ದ ಅಂಗವಾಗಿ ಸಂದೇಶವುಳ್ಳ ಸಾಕ್ಷ್ಯಚಿತ್ರವೂ ನಡೆಯಿತು. ಮಕ್ಕಳಲ್ಲಿ ಪರಿಸರ ರಕ್ಷಣೆಯ ಜಾಗೃತಿ ಗಾಗಿ ವಿಶೇಷವಾಗಿ ತಯಾರಿಸಲಾದ ಸಸಿಗಳ ಬೀಜಗಳನ್ನು ತುಂಬಿದ ಪೆನ್ಸಿಲ್ ಗಳನ್ನು ಶ್ರೀಗಳು ಮಕ್ಕಳಿಗೆ ವಿತರಿಸಿದರು.

ಗ್ರಾಮದಲ್ಲಿ ಪುಟ್ಟ ಜಾಗದಲ್ಲಿ ಮೂವತ್ತಕ್ಕೂ ಅಧಿಕ ನಾಟಿ ಹಸುಗಳನ್ನು ಸಾಕುತ್ತಿರುವ ಪರಿಶಿಷ್ಟ ಮಹಿಳೆ ಕಮಲಕ್ಕ ಹಾಗೂ ಶ್ರದ್ಧೆಯಿಂದ ಕೃಷಿ ಕಾರ್ಯ ನಡೆಸುವ ಹತ್ತು ಮಂದಿ ಕೃಷಿಕರನ್ನು ಅದಮಾರುಶ್ರೀ ಸಂಮಾನಿಸಿದರು.

ದೇವಳದ ಆಡಳಿತ ಮೊಕ್ತೇಸರ ಪಿ.ಎನ್. ಪ್ರಸನ್ನಕುಮಾರ್ ರಾವ್, ಅರ್ಚಕ ಪ್ರದ್ಯುಮ್ನ ಭಟ್, ರಾಘವೇಂದ್ರ ಭಟ್, ಶಂಕರ್, ಮಾಜಿ ನಗರಸಭಾ ಸದಸ್ಯ ಪ್ರಶಾಂತ್ ಭಟ್, ಶ್ರೀಶ ಭಟ್, ಹರ್ಷ, ಶಕುಂತಳಾ, ರಾಜಶ್ರೀ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X