Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಆರ್‌ಡಿಒ ವಿಜ್ಞಾನಿಯಿಂದ ತೊನ್ನುರೋಗದ...

ಡಿಆರ್‌ಡಿಒ ವಿಜ್ಞಾನಿಯಿಂದ ತೊನ್ನುರೋಗದ ಚಿಕಿತ್ಸೆಗೆ ಗಿಡಮೂಲಿಕೆ ಔಷಧಿ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ24 Jun 2019 11:21 PM IST
share
ಡಿಆರ್‌ಡಿಒ ವಿಜ್ಞಾನಿಯಿಂದ ತೊನ್ನುರೋಗದ ಚಿಕಿತ್ಸೆಗೆ ಗಿಡಮೂಲಿಕೆ ಔಷಧಿ ಅಭಿವೃದ್ಧಿ

ಹೊಸದಿಲ್ಲಿ,ಜೂ.24: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯ ಹಿರಿಯ ವಿಜ್ಞಾನಿ ಹೇಮಂತ ಪಾಂಡೆ ಅವರು ಗಿಡಮೂಲಿಕೆಗಳಿಂದ ಸಿದ್ಧಗೊಳಿಸಿರುವ ನೂತನ ಔಷಧಿಯು ತೊನ್ನುರೋಗದಿಂದ ಬಳಲುತ್ತಿರುವವರಿಗೆ ಹೊಸ ಆಶಾಕಿರಣವಾಗಿದೆ.

‘ಲ್ಯುಕೊಸ್ಕಿನ್ ’ ಎಂದು ಹೆಸರಿಸಲಾಗಿರುವ ಈ ಔಷಧಿಯ ಉಪಯುಕ್ತತೆಯನ್ನು ಗುರುತಿಸಿರುವ ಕೇಂದ್ರ ಸರಕಾರವು ಕಳೆದ ತಿಂಗಳು ಪಾಂಡೆ ಅವರಿಗೆ ಪ್ರತಿಷ್ಠಿತ ‘ ವಿಜ್ಞಾನ ಪ್ರಶಸ್ತಿ ’ಯನ್ನು ಪ್ರದಾನಿಸಿ ಗೌರವಿಸಿದೆ.

ಸ್ವರಕ್ಷಿತ ರೋಗವಾಗಿರುವ ತೊನ್ನು ಶರೀರದಲ್ಲಿ ಬಿಳಿಯ ಕಲೆಗಳನ್ನುಂಟು ಮಾಡುವ ಮೂಲಕ ವ್ಯಕ್ತಿಯ ಜೀವನವನ್ನೇ ಬದಲಿಸುತ್ತದೆ. ಈ ರೋಗಕ್ಕೆ ಗುರಿಯಾಗಿರುವ ಹೆಚ್ಚಿನವರು ಸಮಾಜದಲ್ಲಿ ಕೀಳರಿಮೆ ಮತ್ತು ತೀವ್ರ ಖಿನ್ನತೆಯನ್ನು ಅನುಭವಿಸುತ್ತಿರುವುದು ಪಾಂಡೆಯವರಿಗೆ ಲ್ಯುಕೊಸ್ಕಿನ್‌ನ ಸುಧಾರಿತ ಆವೃತ್ತಿಯನ್ನು ಅಭಿವೃದ್ಧಿಗೊಳಿಸಲು ಪ್ರೇರಣೆಯಾಗಿತ್ತು.

ಜೂನ್ 25ನ್ನು ಅಂತರಾಷ್ಟ್ರೀಯ ತೊನ್ನು ದಿನವನ್ನಾಗಿ ಆಚರಿಸಲಾಗುತ್ತದೆ.

 ಅಲೋಪತಿ,ಶಸ್ತ್ರಚಿಕಿತ್ಸೆ ಸೇರಿದಂತೆ ತೊನ್ನಿಗೆ ವಿವಿಧ ಚಿಕಿತ್ಸೆಗಳು ಲಭ್ಯವಿವೆ,ಆದರೆ ಈ ಪೈಕಿ ಯಾವುದೇ ಚಿಕಿತ್ಸೆ ತೃಪ್ತಿಕರವಾದ ಫಲಿತಾಂಶಗಳನ್ನು ನೀಡಿಲ್ಲ ಎಂದು ಪಿತೋಡಗಡದಲ್ಲಿಯ ಡಿಆರ್‌ಡಿಒದ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಬಯೊ-ಎನರ್ಜಿಯಲ್ಲಿ ಮೂಲಿಕೆ ಔಷಧಿ ವಿಭಾಗದ ಮುಖ್ಯಸ್ಥರಾಗಿರುವ ಪಾಂಡೆ ಹೇಳಿದರು. ಸದ್ಯ ಲ್ಯುಕೊಸ್ಕಿನ್ ಅನ್ನು ದಿಲ್ಲಿಯ ಎಐಎಂಐಎಲ್ ಫಾರ್ಮಾ ಲಿ. ತಯಾರಿಸಿ ಮಾರಾಟ ಮಾಡುತ್ತಿದೆ. ಅದು ಮುಲಾಮು ಮತ್ತು ಸಿರಪ್ ರೂಪದಲ್ಲಿ ದೊರೆಯುತ್ತಿದೆ. ಸುಧಾರಿತ ಆವೃತ್ತಿಯು ಶೀಘ್ರವೇ ಮಾರುಕಟ್ಟೆಗೆ ಬರಲಿದೆ.

2015ರಲ್ಲಿ ಪಾಂಡೆ ಅಗ್ರಿ ಇನೋವೇಷನ್ ಪ್ರಶಸ್ತಿಯನ್ನು ಪಡೆಯಲು ಲ್ಯುಕೊಸ್ಕಿನ್ ನೆರವಾಗಿತ್ತು.

ಲ್ಯುಕೊಸ್ಕಿನ್ ಏಳು ಗಿಡಮೂಲಿಕೆಗಳ ಸತ್ವಗಳನ್ನು ಒಳಗೊಂಡಿದೆ. ಅದರ ಸಿರಪ್ ಹೊಸದಾಗಿ ಕಲೆಗಳು ಕಾಣಿಸಿಕೊಳ್ಳುವುದನ್ನು ತಡೆಯುತ್ತದೆ ಎಂದು ಆಯುರ್ವೇದ ತಜ್ಞೆ ನಿತಿಕಾ ಕೊಹ್ಲಿ ತಿಳಿಸಿದರು.

ಅಂದ ಹಾಗೆ ತೊನ್ನು ಸಾಂಕ್ರಾಮಿಕವಲ್ಲ,ಮಾರಣಾಂತಿಕವೂ ಅಲ್ಲ. ಆದರೆ ಸಾಮಾಜಿಕವಾಗಿ ಕೀಳರಿಮೆಯನ್ನು ಮೂಡಿಸುತ್ತದೆ ಎನ್ನುವುದು ಸುಳ್ಳಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X