Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: 'ದೆಹಲಿಯಲ್ಲಿ ಕನ್ನಡ...

ಉಳ್ಳಾಲ: 'ದೆಹಲಿಯಲ್ಲಿ ಕನ್ನಡ ಚಟುವಟಿಕೆಗಳು' ಉಪಾನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Jun 2019 10:50 PM IST
share
ಉಳ್ಳಾಲ: ದೆಹಲಿಯಲ್ಲಿ ಕನ್ನಡ ಚಟುವಟಿಕೆಗಳು ಉಪಾನ್ಯಾಸ ಕಾರ್ಯಕ್ರಮ

ಉಳ್ಳಾಲ,ಜೂ.25: ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಗೌರವದೊಂದಿಗೆ ಬದುಕನ್ನು ಕಟ್ಟಿಕೊಟ್ಟಿದ್ದು, ನನಗೂ ಸಾಹಿತ್ಯ ಬದುಕನ್ನು ಕಟ್ಟಿ ಕೊಟ್ಟಿದೆ ಎಂದು ಕವಿ, ದೆಹಲಿಯ ಹಿ.ಮಾ.ಶಾಲೆಯ ಕನ್ನಡ ಅಧ್ಯಾಪಕ ಅರವಿಂದ ಬಿಜೈ ಅಭಿಪ್ರಾಯಪಟ್ಟರು.

ಕೋಟೆಕಾರಿನ ಶ್ರೀ ಅಯ್ಯಪ್ಪ ಮಂದಿರದ ಸಭಾಂಗಣದಲ್ಲಿ ಉಳ್ಳಾಲ ವಲಯದ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ 'ದೆಹಲಿಯಲ್ಲಿ ಕನ್ನಡ ಚಟುವಟಿಕೆಗಳು' ಎಂಬ ಉಪಾನ್ಯಾಸ ನೀಡಿ ಮಾತನಾಡಿದ ಅವರು ಹೊರನಾಡ ಕನ್ನಡಿಗರಲ್ಲಿ ಸಾಹಿತ್ಯದ ಕುರಿತು ಹೆಚ್ಚಿನ ಆಸಕ್ತಿಗಳು ಇವೆ ಅವರಿಗೆ ವೇದಿಕೆ ನೀಡುವ ಕಾರ್ಯ ಆಗಬೇಕು ದೆಹಲಿಯಲ್ಲಿ ಕನ್ನಡಿಗರಿಗೆ ಉತ್ತಮ ವೇದಿಕೆ ದೊರೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಚಟುವಟಿಕೆಗಳು ಆಗಬೇಕು ಎಂದರು. 

ದ.ಕ.ಜಿ.ಚು. ಸಾ.ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ ಕವಿತೆ ತಾನಾಗಿ ಒಲಿದು ಬರಬೇಕು. ಚುಟುಕ ಗಾತ್ರದಲ್ಲಿ ಚಿಕ್ಕದಾದರೂ ಪರಿಣಾಮಕಾರಿಯಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಪರಿಷತ್ತಿನ ಜಿಲ್ಲಾಧ್ಯಕ್ಷ ತಾರಾನಾಥ್ ಬೋಳಾರ್ ಮಾತನಾಡಿ ಸಂಘಟನೆಗಳ ಮೂಲಕ ಸಾಹಿತ್ಯ ಬೆಳೆಯುತ್ತದೆ ಎಂದು ಹೇಳಿದರು. 
ಕವಿ, ಪತ್ರಕರ್ತ ಕೆ. ರಾಧಾಕೃಷ್ಣ ಉಳಿಯತ್ತಡ್ಕ ಮಾತನಾಡಿ ಸಾಹಿತ್ಯ ಆನಂದವನ್ನುಂಟು ಮಾಡಬೇಕು, ಪರಿಷತ್ತು ಕನ್ನಡ ಮನಸ್ಸುಗಳನ್ನು ಬೆಸೆದಿದೆ ಎಂದರು ಉಳ್ಳಾಲ ವಲಯದ ಚು. ಸಾ.ಪರಿಷತ್ತಿನ ಅಧ್ಯಕ್ಷ ಗುಣಾಜೆ ರಾಮ ಚಂದ್ರ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕವಿ ಹರೀಶ್ ಸುಲಾಯ ಒಡ್ಡಂಬೆಟ್ಟು, ಪತ್ರಕರ್ತ ಜೋನ್ ಡಿ'ಸೋಜ ಉಪಸ್ಥಿತರಿದ್ದರು.

ವಿಜಯ ಲಕ್ಷ್ಮೀ ಕಟೀಲು ಕಾರ್ಯಕ್ರಮ ನಿರೂಪಿಸಿದರು. ವೆಂಕಟೇಶ್ ಗಟ್ಟಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X