ಬೆಂಗಳೂರು, ಜೂ.25: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.26, ಬುಧವಾರ ನಡೆಯುವ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.
ಬೆಂಗಳೂರು, ಜೂ.25: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.26, ಬುಧವಾರ ನಡೆಯುವ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.