Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಅಧ್ಯಕ್ಷರಾಗಿ...

ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬ ಸಂಸದರ ಮನವಿ ತಿರಸ್ಕರಿಸಿದ ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ26 Jun 2019 1:57 PM IST
share
ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬ ಸಂಸದರ ಮನವಿ ತಿರಸ್ಕರಿಸಿದ ರಾಹುಲ್ ಗಾಂಧಿ

 ಹೊಸದಿಲ್ಲಿ, ಜೂ.26: ನೀವೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಪಕ್ಷದ ಸಂಸದರು ಬುಧವಾರ ಮನವಿ ಮಾಡಿಕೊಂಡ ಹೊರತಾಗಿಯೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸುವ ತನ್ನ ನಿರ್ಧಾರ ಅಚಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

‘‘ಇದು ಚರ್ಚಿಸುವ ವೇದಿಕೆಯಲ್ಲ. ನೀವೆಲ್ಲಾ ಈ ವಿಚಾರವನ್ನು ಎತ್ತಿದ್ದೀರಿ. ನನ್ನ ನಿರ್ಧಾರದ ಬಗ್ಗೆ ಸಿಡಬ್ಲುಸಿಯಲ್ಲಿ ಹೇಳಿದ್ದೇನೆ. ಹೊಣೆಗಾರಿಕೆ ಎನ್ನುವುದು ಇರುತ್ತದೆ’’ ಎಂದು ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷ ಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

‘‘ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರೂ ಇಲ್ಲ. ನೀವೇ ಪಕ್ಷವನ್ನು ಮುನ್ನಡೆಸಬೇಕು’’ ಎಂದು ಕಾಂಗ್ರೆಸ್ ಸಂಸದರಾದ ಶಶಿ ತರೂರ್ ಹಾಗೂ ಮನೀಶ್ ತಿವಾರಿ ಅವರು ರಾಹುಲ್‌ಗೆ ಮನವಿ ಮಾಡಿದರು.

ತನ್ನ ಹಿಂದಿನ ನಿರ್ಧಾರದಂತೆಯೇ ಅಧ್ಯಕ್ಷ ಸ್ಥಾನವನ್ನು ತ್ಯಜಿಸುವುದಕ್ಕೆ ಬದ್ಧವಾಗಿದ್ದೇನೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಿಗೇ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿ,‘‘ಪಕ್ಷದ ವೈಫಲ್ಯಕ್ಕೆ ಶೇ.100ರಷ್ಟು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. 52 ಸದಸ್ಯರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾನು ಅಧ್ಯಕ್ಷ ಸ್ಥಾನ ತ್ಯಜಿಸುತ್ತೇನೆ’’ ಎಂದು ಘೋಷಿಸಿದ್ದರು.

 ರಾಷ್ಟ್ರೀಯ ವಿದ್ಯಾರ್ಥಿ ಯೂನಿಯನ್‌ನ ನೂರಾರು ಕಾರ್ಯಕರ್ತರು ಇಂದು ರಾಹುಲ್ ಗಾಂಧಿ ಮನೆಯ ಹೊರಗೆ ಜಮಾಯಿಸಿ, ನೇಶನ್ ನೀಡ್ಸ್ ಯೂ ರಾಹುಲ್, ಹಾಗೂ ನೀವಿರದಿದ್ದರೂ ನಾವ್ಯಾರು ಅಲ್ಲ ಎಂದು ಬರೆದಿರುವ ಭಿತ್ತಿಪತ್ರವನ್ನು ಹಿಡಿದಿದ್ದರು

ಕಾಂಗ್ರೆಸ್, ರಾಹುಲ್ ಪದತ್ಯಾಗದ ನಿರ್ಧಾರವನ್ನು ಈ ತನಕ ಒಪ್ಪಿಕೊಂಡಿಲ್ಲ. ಆದರೆ, ಅವರು ಕಳೆದ ಕೆಲವು ವಾರಗಳಿಂದ ತನ್ನ ನಿರ್ಧಾರಕ್ಕೆ ಅಂಟಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X