Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮೋದಿ ಅಲೆಯನ್ನು ಧೂಳೀಪಟಗೈದ ದೇಶದ ಅತ್ಯಂತ...

ಮೋದಿ ಅಲೆಯನ್ನು ಧೂಳೀಪಟಗೈದ ದೇಶದ ಅತ್ಯಂತ ಕಿರಿಯ ಸಂಸದೆ ಚಂದ್ರಾಣಿ ಮುರ್ಮು

‘ಯುವ ಇಂಡಿಯಾ’ದ ಸಂಸದರು

ವಾರ್ತಾಭಾರತಿವಾರ್ತಾಭಾರತಿ26 Jun 2019 6:59 PM IST
share
ಮೋದಿ ಅಲೆಯನ್ನು ಧೂಳೀಪಟಗೈದ ದೇಶದ ಅತ್ಯಂತ ಕಿರಿಯ ಸಂಸದೆ ಚಂದ್ರಾಣಿ ಮುರ್ಮು

ತನ್ನ 25ನೆ ವಯಸ್ಸಿನಲ್ಲೇ ಸಂಸದೆಯಾಗುವ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬುಡಕಟ್ಟು ಮಹಿಳೆ ಚಂದ್ರಾಣಿ ಮುರ್ಮು ಇತಿಹಾಸ ನಿರ್ಮಿಸಿದವರು. ಈ ಮೂಲಕ ಅವರು ದೇಶದ ಅತ್ಯಂತ ಕಿರಿಯ ಸಂಸದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇಂಜಿನಿಯರಿಂಗ್ ಪದವೀಧರೆಯಾಗಿರುವ ಚಂದ್ರಾಣಿ ತಾನು ರಾಜಕೀಯ ಪ್ರವೇಶಿಸುತ್ತೇನೆ ಎನ್ನುವುದನ್ನು ಕನಸಿನಲ್ಲೂ ಎಣಿಸಿರಲಿಲ್ಲ. ಇಂಜಿನಿಯರಿಂಗ್ ಮುಗಿಸಿ ಎಲ್ಲರಂತೆ ಉದ್ಯೋಗದ ಹುಡುಕಾಟದಲ್ಲಿ ತೊಡಗಿದ್ದಾಗಲೇ ನವೀನ್ ಪಟ್ನಾಯಕ್ ರ ಬಿಜೆಡಿಯ ಟಿಕೆಟ್ ದೊರಕಿತ್ತು. ಆದರೆ ಆಕೆಯ ಸವಾಲು ಆಗಷ್ಟೇ ಆರಂಭವಾಗಿತ್ತು.

ಟಿಕಾರ್ಗುಮುರ ಗ್ರಾಮದವರಾದ ಚಂದ್ರಾಣಿಯವರ ತಂದೆ ಸರಕಾರಿ ಉದ್ಯೋಗಿ. ಇವರ ತಂದೆಯ ಹೆಸರು ಸಂಜೀವ್ ಮುರ್ಮು, ತಾಯಿ ಊರ್ವಶಿ ಸೋರೆನ್.

ಲೋಕಸಭಾ ಚುನಾವಣೆಯಲ್ಲಿ ಯಾರೂ ಊಹಿಸಿರದ ಫಲಿತಾಂಶಕ್ಕೆ ಇವರು ಸ್ಪರ್ಧಿಸಿದ್ದ ಕಿಯೊಂಝಾರ್ ಸಾಕ್ಷಿಯಾಗಿತ್ತು. ಮೋದಿಯ ಅಲೆಯ ಹೊರತಾಗಿಯೂ 2 ಬಾರಿಯ ಬಿಜೆಪಿ ಸಂಸದ ಅನಂತ ನಾಯಕ್ ರನ್ನು ಚಂದ್ರಾಣಿ 67,882 ಮತಗಳಿಂದ ಮಣಿಸಿದರು. ಬಿಜೆಪಿಯ ನಾಯಕ್ 2004 ಮತ್ತು 1999ರಲ್ಲಿ ಕಿಯೋಂಝಾರ್ ನಲ್ಲಿ ಗೆಲುವು ಸಾಧಿಸಿ ಸಂಸದರಾಗಿದ್ದರು. 2019ರಲ್ಲಿ ಮೋದಿ ಅಲೆಯ ಕಾರಣ ಬಿಜೆಪಿಯ ಗೆಲುವು ಬಹುತೇಕ ಖಚಿತ ಎನ್ನುವುದು ಹಲವರ ಅಭಿಪ್ರಾಯವಾಗಿತ್ತು.

“ನನ್ನ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ನಾನು ಉದ್ಯೋಗವನ್ನು ಹುಡುಕುತ್ತಿದ್ದೆ. ನಾನು ರಾಜಕೀಯ ಪ್ರವೇಶಿಸುತ್ತೇನೆಂದು ಎಂದೂ ಅಂದುಕೊಂಡಿಲ್ಲ. ನನ್ನ ನಾಮಪತ್ರವು ಅನಿರೀಕ್ಷಿತ” ಎಂದವರು ಹೇಳಿದರು.

ಮಾನಹಾನಿಗೆ ನಡೆದಿತ್ತು ನಿರಂತರ ಪ್ರಯತ್ನ

ಬಿಜೆಡಿಯಿಂದ ಟಿಕೆಟ್ ಸಿಕ್ಕ ಮಾತ್ರಕ್ಕೆ ಚಂದ್ರಾಣಿಯವರ ರಾಜಕೀಯ ಪ್ರವೇಶ ಸಲೀಸಾಗಿ ಇರಲಿಲ್ಲ. ಅದಾಗಲೇ ರಾಜಕೀಯ ವಿರೋಧಿಗಳು ಹಲವು ಬಗೆಯಲ್ಲಿ ಆಕೆಯ ಮಾನಹಾನಿಗೆ ಯತ್ನಿಸಿದ್ದರು. ಚಂದ್ರಾಣಿಯವರನ್ನು ಅಶ್ಲೀಲವಾಗಿ ಚಿತ್ರಿಸಿ ತಿರುಚಿದ ಫೋಟೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಚಂದ್ರಾಣಿಯವರ ತಾಯಿಯ ತಂದೆಯ ಹೆಸರು ಹರಿಹರನ್ ಸೋರೆನ್. ಇವರು 1982 ಮತ್ತು 1984ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ 2 ಬಾರಿ ಸಂಸದರಾಗಿದ್ದರು.

ತನ್ನ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದೇ ತನ್ನ ಪ್ರಮುಖ ಗುರಿಯಾಗಿದೆ. ಸಂಪನ್ಮೂಲಗಳು ಹೆಚ್ಚಿರುವ ಕಿಯೋಂಝಾರ್ ಜಿಲ್ಲೆಯಲ್ಲಿ ನಿರುದ್ಯೋಗ ಹೆಚ್ಚಿರುವುದು ನಿಜಕ್ಕೂ ದುರದೃಷ್ಟಕರ. ರಾಜ್ಯದ ಯುವಜನತೆ ಮತ್ತು ಮಹಿಳೆಯರನ್ನು ತಾನು ಕೇಂದ್ರದಲ್ಲಿ ಪ್ರತಿನಿಧಿಸುತ್ತೇನೆ ಎಂದು ಹೇಳುತ್ತಾರೆ ಚಂದ್ರಾಣಿ ಮುರ್ಮು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X