Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ಕಾಶ್ಮೀರಿ ಪತ್ರಕರ್ತ ಜೀಲಾನಿ...

ಹಿರಿಯ ಕಾಶ್ಮೀರಿ ಪತ್ರಕರ್ತ ಜೀಲಾನಿ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jun 2019 10:27 PM IST
share
ಹಿರಿಯ ಕಾಶ್ಮೀರಿ ಪತ್ರಕರ್ತ ಜೀಲಾನಿ ಬಂಧನ, ಬಿಡುಗಡೆ

  ಶ್ರೀನಗರ,ಜೂ.26: ಜಮ್ಮು ಕಾಶ್ಮೀರ ಪೊಲೀಸರು ಹಿರಿಯ ಕಾಶ್ಮೀರಿ ಪತ್ರಕರ್ತ ಹಾಗೂ ಸಂಪಾದಕ ಗುಲಾಂ ಜೀಲಾನಿ ಖಾದ್ರಿಯವರ ಶ್ರೀನಗರದ ನಿವಾಸದ ಮೇಲೆ ಸೋಮವಾರ ಮಧ್ಯರಾತ್ರಿ ಹಠಾತ್ ದಾಳಿ ನಡೆಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಂಗವಾರ ಜೀಲಾನಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆನಂತರ ಅವರನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಯಿತು.

  62 ವರ್ಷ ವಯಸ್ಸಿನ ಗುಲಾಂ ಜೀಲಾನಿ ಖಾದ್ರಿ ಸ್ಥಳೀಯ ಉರ್ದು ದಿನಪತ್ರಿಕೆ ಆಫಾಖ್‌ನ ಪ್ರಕಾಶಕರಾಗಿದ್ದಾರೆ.

‘‘1992ರಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿ ಟಾಡಾ ನ್ಯಾಯಾಲಯವು ಅವರ ಬಂಧನಕ್ಕೆ ವಾರಂಟ್ ಜಾರಿಗೊಳಿಸಿತ್ತು. ಆದರೆ ಅವರು ಅದಕ್ಕೆ ಸಹಕರಿಸಿರಲಿಲ್ಲ’’ ಎಂದು ಶ್ರೀನಗರದ ಪೊಲೀಸ್ ಅಧೀಕ್ಷಕ ಹಸೀಬ್ ಉಗಲ್ ತಿಳಿಸಿದ್ದಾರೆ.

  ಮೂರು ದಶಕಗಳಷ್ಟು ಹಳೆಯದಾದ ಈ ಪ್ರಕರದಲ್ಲಿ ಎಂಟು ಮಂದಿ ಪತ್ರಕರ್ತರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. ಅವರಲ್ಲಿ ಮೂವರು ಈಗಾಲೇ ನಿಧನ ರಾಗಿದ್ದಾರೆ. 90ರ ದಶಕದಲ್ಲಿ ಗುಲಾಮ್ ಜಿಲಾನಿ ಅವರು ಈಗ ಸ್ಥಗಿತಗೊಂಡಿರುವ ಸುದ್ದಿಸಂಸ್ಥೆಯೊಂದನ್ನು ನಡೆಸುತ್ತಿದ್ದರು. 1992ರಲ್ಲಿ ಕಾಶ್ಮೀರದಲ್ಲಿ ಪತ್ರಿಕೆಗಳ ಪ್ರಸಾರವನ್ನು ನಿಷೇಧಿಸಿದ ಸಂದರ್ಭದಲ್ಲಿ ಆ ಸುದ್ದಿಸಂಸ್ಥೆಯು ಉಗ್ರಗಾಮಿಗಳು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಗಳನ್ನು ಮಾಧ್ಯಮಗಳಿಗೆ ಹಂಚುತ್ತಿದಾರೆಂದು ಆರೋಪಿಸಲಾಗಿದೆ.

 1993ರಲ್ಲೇ ಈ ಆರೋಪಕ್ಕೆ ಸಂಬಂಧಿಸಿ ಗುಲಾಮ್ ಜಿಲಾನಿ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿತ್ತಾದರೂ ಅವರನ್ನು ಬಂಧಿಸಿರಲಿಲ್ಲ.

   ಜಿಲಾನಿಯವರನ್ನು ಮಧ್ಯರಾತ್ರಿಯಲ್ಲಿ ವಶಕ್ಕೆ ತೆಗೆದುಕೊಂಡ ಪೊಲೀಸರ ಕ್ರಮವನ್ನು ಅವರ ತಮ್ಮ ಮಿರಾಫ್ ಖಾದ್ರಿ ಅವರು ಖಂಡಿಸಿದ್ದಾರೆ. ಈ ಮೊದಲು ಜಿಲಾನಿ ಯವರಿಗೆ ಪೊಲೀಸರು ಎರಡು ಬಾರಿ ಅವರ ಪಾಸ್‌ಪೋರ್ಟ್‌ನ್ನು ದೃಢೀಕರಿಸಿದ್ದಾರೆ. ಹೀಗಿರುವಾಗ ಇಷ್ಟು ವರ್ಷಗಳಲ್ಲಿ ಜಿಲಾನಿಯವರು ತಲೆ ಮರೆಸಿಕೊಂಡಿದ್ದಾರೆಯೇ ಎಂದು ಅಶ್ಫಾಕ್ ‘ದಿ ವೈರ್’ ಪತ್ರಿಕೆಗೆ ನೀಡಿದ ಹೇಳಿಕೆಯೊಂದರಲ್ಲಿ ಪ್ರಶ್ನಿಸಿದ್ದಾರೆ. ಜಿಲಾನಿ ಅವರ ಬಂಧನಕ್ಕೆ ಯಾವುದೇ ಆಧಾರವಿಲ್ಲ. ಅವರು ತಲೆ ಮರೆಸಿಕೊಂಡಿರದೆ ಇರುವುದರಿಂದ ಬೆಳಗ್ಗಿನ ಹೊತ್ತಲ್ಲಿ ಅವರಿಗೆ ಠಾಣೆಗೆ ಕರೆಸಿಕೊಳ್ಳಬಹುದಿತ್ತು’’ ಎಂದು ಅಶ್ಪಾಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X