Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ಪಾದನಾ ಘಟಕಗಳು ಕಾರ್ಪೊರೇಟ್...

ಉತ್ಪಾದನಾ ಘಟಕಗಳು ಕಾರ್ಪೊರೇಟ್ ಕಂಪೆನಿಗೆ: ಕೇಂದ್ರದ ವಿರುದ್ಧ ರೈಲ್ವೆ ನೌಕರರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 Jun 2019 8:38 PM IST
share
ಉತ್ಪಾದನಾ ಘಟಕಗಳು ಕಾರ್ಪೊರೇಟ್ ಕಂಪೆನಿಗೆ: ಕೇಂದ್ರದ ವಿರುದ್ಧ ರೈಲ್ವೆ ನೌಕರರ ಆಕ್ರೋಶ

    ಭುವನೇಶ್ವರ,ಜೂ.27: ರೈಲ್ವೆಯ ಉತ್ಪಾದನಾ ಘಟಕಗಳನ್ನು ಕಾರ್ಪೊರೇಟ್ ಕಂಪೆನಿಗೆ ಹಸ್ತಾಂತರಿಸುವ ಕೇಂದ್ರದ ಯೋಜನೆಯಿಂದಾಗಿ ರೈಲ್ವೆ ನೌಕರರಲ್ಲಿ ಅಸಮಾಧಾನ ಹೆಚ್ಚಿದೆ ಎಂದು ರೈಲ್ವೆ ಉದ್ಯೋಗಿಗಳ ಒಕ್ಕೂಟವು (ಎಐಆರ್‌ಎಫ್) ಗುರುವಾರ ಎಚ್ಚರಿಕೆ ನೀಡಿದೆ. ರೈಲ್ವೆಯನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇಟ್ಟಿರುವ ಮೊದಲ ಹೆಜ್ಜೆ ಇದಾಗಿದೆಯೆಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರವು ರೈಲ್ವೆ ಇಲಾಖೆಗೆ ಸೇರಿದ ಏಳು ಉತ್ಪಾದನಾ ಘಟಕಗಳನ್ನು ಹಾಗೂ ಅದಕ್ಕೆ ಸಂಬಂಧಿಸಿದ ವರ್ಕ್‌ಶಾಪ್‌ಗಳನ್ನು ಭಾರತೀಯ ರೈಲ್ವೆ ರೋಲಿಂಗ್ ಸ್ಟಾಕ್ ಕಂಪೆನಿ ಎಂಬ ಕಾರ್ಪೊರೇಟ್ ಸಂಸ್ಥೆಯಡಿ ತರುವ 100 ದಿನಗಳ ಯೋಜನೆ ಯೊಂದನ್ನು ರೂಪಿಸಿದೆಯೆಂದು ಕೆಲವು ಸುದ್ದಿಸಂಸ್ಥೆಗಳು ಇತ್ತೀಚೆಗೆ ವರದಿ ಮಾಡಿದ್ದವು.

 ಎಐಆರ್‌ಎಫ್‌ನ ಪ್ರಧಾನ ಕಾರ್ಯದರ್ಶಿ ಶಿವಗೋಪಾಲ್ ಮಿಶ್ರಾ ಈ ಬಗ್ಗೆ ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಯಾದವ್ ಅವರಿಗೆ ಬರೆದ ಪತ್ರದಲ್ಲಿ ‘‘ ರೈಲ್ವೆ ಸಚಿವಾಲಯದ 100 ದಿನಗಳ ಯೋಜನೆಯ ಬಗ್ಗೆ ಭಾರತೀಯ ರೈಲ್ವೆಯ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಲ್ಲಿ ತೀವ್ರವಾದ ಅಸಮಾಧಾನ ಕುದಿಯುತ್ತಿದೆ’’ ಎಂದು ಹೇಳಿದ್ದಾರೆ.

  ಕೇಂದ್ರ ಸರಕಾರದ ಈ ನಡೆಯಿಂದಾಗಿ ರೈಲ್ವೆ ವ್ಯವಸ್ಥೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ನೆಲೆಸಿದ್ದ ಸೌಹಾರ್ದತೆಗೆ ಈಗ ಗಂಭೀರವಾದ ಬೆದರಿಕೆ ಎದುರಾಗಿದೆ ಎಂದು ಮಿಶ್ರಾ ಪತ್ರದಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಒಕ್ಕೂಟಗಳನ್ನು ಸಮಾಲೋಚಿಸದೆಯೇ ಸರಕಾರ ಹಾಗೂ ರೈಲ್ವೆ ಇಲಾಖೆ ಏಕಾಏಕಿಯಾಗಿ ಈ ನಿರ್ಧಾರವನ್ನು ಕೈಗೊಂಡಿದೆಯೆಂದು ಮಿಶ್ರಾ ತಿಳಿಸಿದರು. ಕೇಂದ್ರ ಸರಕಾರದ ಈ ನಡೆಯ ವಿರುದ್ಧ ರೈಲ್ವೆ ಕಾರ್ಮಿಕರನ್ನು ಪ್ರತಿನಿಧಿಸುವ ಒಕ್ಕೂಟವು ತನ್ನ ಎಲ್ಲಾ ಸಾಮರ್ಥ್ಯವನ್ನು ಬಳಸಿಕೊಂಡು ಪ್ರಬಲವಾದ ಹೋರಾಟ ನಡೆಸಲಿದೆಯೆಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಯ್‌ಬರೇಲಿಯ ಮಾಡರ್ನ್ ಕೋಚ್ ಫ್ಯಾಕ್ಟರಿ ಸೇರಿದಂತೆ ದೇಶದ ಎಲ್ಲಾ ರೈಲ್ವೆ ಉತ್ಪಾದನಾ ಘಟಕಗಳು ದಕ್ಷತೆಯೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದವರು ಹೇಳಿದ್ದಾರೆ. ಕೇಂದ್ರದ ಯೋಜನೆಯ ಪ್ರಕಾರ ರಾಯ್‌ಬರೇಲಿಯ ರೈಲ್ವೆ ಕೋಚ್ ಉತ್ಪಾದನಾ ಘಟಕವು ಕಾರ್ಪೊರೇಟೀಕರಣಗೊಳ್ಳಲಿರುವ ಮೊದಲ ಘಟಕವಾಗಿದೆ.

ಮಂಗಳವಾರ ರೈಲ್ವೆ ಇಲಾಖೆಯ ಸಿಬ್ಬಂದಿ ವಿಭಾಗದ ಮಹಾನಿರ್ದೇಶಕರು ಮಂಗಳವಾರ ರಾಯ್‌ಬರೇಲಿಯ ಮಾಡರ್ನ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾಗ ಅಲ್ಲಿನ 2500ಕ್ಕೂ ಅಧಿಕ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X