Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನಾ: ದಲಿತ ಯುವಕನಿಗೆ ಥಳಿಸಿದ...

ಉನಾ: ದಲಿತ ಯುವಕನಿಗೆ ಥಳಿಸಿದ ದುಷ್ಕರ್ಮಿಗಳು

2012ರಲ್ಲಿ ಸಂತ್ರಸ್ತನ ಸಹೋದರನನ್ನು ಬೆಂಕಿ ಹಚ್ಚಿ ಕೊಂದಿದ್ದರು!

ವಾರ್ತಾಭಾರತಿವಾರ್ತಾಭಾರತಿ28 Jun 2019 3:30 PM IST
share
ಉನಾ: ದಲಿತ ಯುವಕನಿಗೆ ಥಳಿಸಿದ ದುಷ್ಕರ್ಮಿಗಳು

ರಾಜ್‍ಕೋಟ್, ಜೂ.28: ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಉನಾ ಪಟ್ಟಣದಲ್ಲಿ ಗುರುವಾರ 29 ವರ್ಷದ ದಲಿತ ಯುವಕನಿಗೆ ಆತನ ಹಿರಿಯ ಸೋದರನ ಹಂತಕ ಸಹಿತ ಇಬ್ಬರು ವ್ಯಕ್ತಿಗಳು ಥಳಿಸಿದ ಘಟನೆ ವರದಿಯಾಗಿದೆ.

ಬೈಕ್ ನಲ್ಲಿ ಉನಾ ಪಟ್ಟಣದ ಟವರ್ ಚೌಕ್ ಸಮೀಪ ಹಾದು ಹೋಗುತ್ತಿದ್ದಾಗ ಆರೋಪಿಗಳಾದ ಅರ್ಷಿ ಭಿಖಾಭಾಯಿ ವಾಜ ಹಾಗೂ ಅರ್ಜಣ್ ಬಾಬುಭಾಯಿ ಮಕ್ವಾನ  ತಮ್ಮ ಮೋಟಾರ್ ಸೈಕಲನ್ನು  ಬೈಕಿಗೆ ಢಿಕ್ಕಿ ಹೊಡೆಸಿದ್ದರು. ನಂತರ ಶರ್ಟ್ ಕಾಲರ್ ಹಿಡಿದೆಳೆದು ನಿಂದಿಸಿ  ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಪಿಯೂಷ್ ಸರ್ವಯ್ಯ ಆರೋಪಿಸಿದ್ದಾರೆ.

ಪಿಯೂಷ್ ಓಡಲೆತ್ನಿಸಿದರೂ ಇಬ್ಬರೂ ಆತನನ್ನು ಬೆಂಬತ್ತಿ ಮತ್ತೆ ಜಗಳಕ್ಕೆ ನಿಂತಿದ್ದೇ ಅಲ್ಲದೆ ತಮಗೆ ಜೀವಾವಧಿ ಶಿಕ್ಷೆಯಾಗಿದೆ ಹಾಗೂ ಇನ್ನಷ್ಟು ಶಿಕ್ಷೆಗೆ ಅಂಜುವುದಿಲ್ಲ ಎಂದರೆಂದು ದೂರಲಾಗಿದೆ.

ಸ್ಥಳಕ್ಕೆ ಪಿಯೂಷ್ ಸ್ನೇಹಿತ ಆಗಮಿಸಿದಾಗ  ಹಾಗೂ ಜನರು  ಸೇರಿದಾಗ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದರು. ಪಿಯೂಷ್ ಸೋದರ ಲಾಲ್ಜಿ ಎಂಬಾತನನ್ನು ಉನಾ ತಾಲೂಕಿನ ಅಂಕೋಲಲಿ ಗ್ರಾಮದಲ್ಲಿ 2012ರಲ್ಲಿ ಬೆಂಕಿ ಹಚ್ಚಿ ಅರ್ಜನ್ ಸಹಿತ 11 ಮಂದಿ ಸಾಯಿಸಿದ್ದರು. ಆತ ಭಿಖಾಭಾಯಿ ವಾಜಾ ಪುತ್ರಿಯೊಂದಿಗೆ ಪರಾರಿಯಾಗಿದ್ದಾನೆಂದು ಆರೋಪಿಸಿ ಈ ಹತ್ಯೆ ನಡೆಸಲಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯಾಲಯ ಬಿಖಾಭಾಯಿ ವಾಜ, ಆತನ ಸೋದರ ಹಾಗೂ ಪುತ್ರ ರಾಮಭಾಯಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಾಲು ವಜಾ ಆಲಿಯಾಸ್ ಬಾಲು ಮಕ್ವಾನ ಹಾಗೂ ಆತನ ಪುತ್ರ ಅರ್ಜನ್ ಕೂಡ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ಗುರುವಾರದ ಹಲ್ಲೆ ಘಟನೆಯ ಇನ್ನೊಬ್ಬ ಆರೋಪಿ ಅರ್ಷಿ  ಎಂಬಾತ ಭಿಖಾಭಾಯಿ ವಾಜಾನ ಪುತ್ರನಾಗಿದ್ದಾನೆ.

ತನ್ನ ಸೋದರನ ಕೊಲೆಯ ನಂತರ ಪಿಯೂಷ್ ಕುಟುಂಬ ಗ್ರಾಮವನ್ನು ತೊರೆದಿತ್ತು. ಗುರುವಾರದ ಘಟನೆ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X