Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಟೈಮ್ಸ್ ಆಫ್ ಇಂಡಿಯಾ’, ‘ದಿ ಹಿಂದು’,...

‘ಟೈಮ್ಸ್ ಆಫ್ ಇಂಡಿಯಾ’, ‘ದಿ ಹಿಂದು’, ಟೆಲಿಗ್ರಾಫ್ ಪತ್ರಿಕೆಗಳಿಗೆ ಜಾಹೀರಾತು ಕಡಿತಗೊಳಿಸಿದ ಮೋದಿ ಸರಕಾರ

ವಾರ್ತಾಭಾರತಿವಾರ್ತಾಭಾರತಿ28 Jun 2019 11:00 PM IST
share
‘ಟೈಮ್ಸ್ ಆಫ್ ಇಂಡಿಯಾ’, ‘ದಿ ಹಿಂದು’, ಟೆಲಿಗ್ರಾಫ್ ಪತ್ರಿಕೆಗಳಿಗೆ ಜಾಹೀರಾತು ಕಡಿತಗೊಳಿಸಿದ ಮೋದಿ ಸರಕಾರ

ಹೊಸದಿಲ್ಲಿ, ಜೂ.28: ಕನಿಷ್ಟ ಮೂರು ಪ್ರಮುಖ ದಿನಪತ್ರಿಕೆಗಳಿಗೆ ನೀಡುವ ಜಾಹೀರಾತಿನಲ್ಲಿ ಮೋದಿ ಸರಕಾರ ಕಡಿತಗೊಳಿಸಿದೆ. ಸರಕಾರದ ವಿರುದ್ಧ ವರದಿಗಳನ್ನು ಪ್ರಕಟಿಸಿರುವುದಕ್ಕೆ ಪ್ರತೀಕಾರವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿರೋಧ ಪಕ್ಷಗಳು ದೂರಿವೆ.

 ‘ಟೈಮ್ಸ್ ಆಫ್ ಇಂಡಿಯಾ’ ಮತ್ತು ‘ಇಕನಾಮಿಕ್ ಟೈಮ್ಸ್’ ಪತ್ರಿಕೆಯ ನಿಯಂತ್ರಣ ಹೊಂದಿರುವ ಬೆನೆಟ್,ಕೋಲ್ಮನ್ ಆ್ಯಂಡ್ ಕೊ, ಎಬಿಪಿ ಗ್ರೂಪ್ ಮಾಲಕತ್ವದ ‘ದಿ ಟೆಲಿಗ್ರಾಫ್’ ಹಾಗೂ ಹಿಂದು ಗ್ರೂಪ್‌ನ ‘ದಿ ಹಿಂದು’ ಪತ್ರಿಕೆಗೆ ನೀಡುವ ಸರಕಾರಿ ಜಾಹೀರಾತಿನಲ್ಲಿ ಭಾರೀ ಕಡಿತ ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೂರು ಪತ್ರಿಕೆಗಳಿಗೆ ಒಟ್ಟಾಗಿ 2.6 ಕೋಟಿ ಓದುಗರಿದ್ದಾರೆ. ಈ ಪತ್ರಿಕೆಗಳು ಮೋದಿ ಸರಕಾರದ ನೀತಿಗಳನ್ನು ಪ್ರಶ್ನಿಸಿ ವರದಿಗಳನ್ನು ಮಾಡುವುದರಿಂದ ಅವುಗಳಿಗೆ ಸರಕಾರಿ ಜಾಹೀರಾತು ನೀಡದೆ ಸತಾಯಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಈ ಕುರಿತು ಮಾತನಾಡಿದ ‘ಟೈಮ್ಸ್ ಆಫ್ ಇಂಡಿಯಾ’ದ ಪ್ರತಿನಿಧಿಯೊಬ್ಬರು, ಟೈಮ್ಸ್ ಗ್ರೂಪ್‌ನ ಶೇ.15 ಜಾಹೀರಾತುಗಳು ಸರಕಾರದಿಂದ ಬರುತ್ತವೆ. ಈ ಜಾಹೀರಾತುಗಳು ಮುಖ್ಯವಾಗಿ ಸರಕಾರಿ ಟೆಂಡರ್‌ಗಳಾಗಿರುತ್ತವೆ ಮತ್ತು ಸರಕಾರ ಯೋಜನೆಗಳನ್ನು ಪ್ರಚಾರ ಮಾಡುವಂತದ್ದಾಗಿರುತ್ತವೆ ಎಂದು ತಿಳಿಸಿದ್ದಾರೆ. ಎಬಿಪಿ ಸಮೂಹದ ದಿ ಟೆಲಿಗ್ರಾಫ್ ಪತ್ರಿಕೆಗೂ ಶೇ.15 ಜಾಹೀರಾತು ಸರಕಾರದಿಂದಲೇ ಬರುತ್ತಿದ್ದು ಸದ್ಯ ಈ ಜಾಹೀರಾತಿಗೆ ಸರಕಾರ ಕತ್ತರಿ ಪ್ರಯೋಗಿಸಿದೆ.

“ ನಿಮ್ಮ ಪತ್ರಿಕೆಯ ಸಂಪಾದಕೀಯದಲ್ಲಿ ನೀವು ಸರಕಾರಕ್ಕೆ ಬೇಕಾದಂತೆ ಬರೆಯದೆ ಅದರ ವಿರುದ್ಧ ಬರೆದರೆ ಅವರು ಜಾಹೀರಾತು ತಡೆಹಿಡಿಯುವ ಮೂಲಕ ನಿಮಗೆ ತೊಂದರೆ ನೀಡುತ್ತಾರೆ” ಎಂದು ಎಬಿಪಿ ಅಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ನಳಿನ್ ಕೊಹ್ಲಿ, ಸರಕಾರದ ವಿರುದ್ಧ ಅನೇಕ ದಿನ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಸಾಕಷ್ಟು ವರದಿಗಳನ್ನು ಪ್ರಕಟಿಸಿವೆ. ಇದು ವಾಕ್‌ಸ್ವಾತಂತ್ರದ ಪ್ರಮಾಣೀಕರಣವಾಗಿದೆ. ಬಿಜೆಪಿ ಸರಕಾರ ಪ್ರೆಸ್‌ನ ಗಂಟಲು ಹಿಸುಕುತ್ತಿದೆ ಎನ್ನುವುದು ಸುಳ್ಳು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X