Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ:...

ಭಟ್ಕಳದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ಹೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕ ಸುನಿಲ್ ನಾಯ್ಕ ಸಭೆ

ವಾರ್ತಾಭಾರತಿವಾರ್ತಾಭಾರತಿ28 Jun 2019 11:24 PM IST
share

ಭಟ್ಕಳ: ಭಟ್ಕಳ-ಹೊನ್ನಾವರ ವಿಧಾನಸಭಾ ವ್ಯಾಪ್ತಿಯಲ್ಲಿ ಪದೇ ಪದೇ ವಿದ್ಯುತ್ ಕಣ್ಣಾಮುಚ್ಚಾಲೆಯಾಡುತ್ತಿದ್ದು ಜನಪ್ರತಿನಿಧಿಗಳು ಕೈಕಟ್ಟಿಕುಳಿತ್ತಿದ್ದಾರೆ ಎಂದು ವಿವಿಧ ಸಾಮಾಜಿಕ ಸಂಘಟನೆಯ ಮುಖಂಡರು, ಸಾರ್ವಜನಿಕರು ಆರೋಪಿಸುತ್ತಿದ್ದು ಕೂಡಲೇ ಎಚ್ಚೆತ್ತುಕೊಂಡ ಶಾಸಕ ಸುನಿಲ್ ನಾಯ್ಕ ಗುರುವಾರ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳುವಲ್ಲಿ ಮಹತ್ವದ ಚರ್ಚೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ಪ್ರತಿ ವರ್ಷ ಎಪ್ರಿಲ್, ಮೇ, ಜೂನ್ ತಿಂಗಳಲ್ಲಿ ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ವಿದ್ಯುತ್ ಸಮಸ್ಯೆ ಅತಿಯಾಗಿ ಬಾಧಿಸುತ್ತದೆ. ಜನರು ಈ ಕುರಿತು ಶಾಸಕರನ್ನು ಪ್ರಶ್ನಿಸುತ್ತಾರೆ. ನನಗೆ ಜನರಿಗೆ ಉತ್ತರ ಕೊಡುವುದು ಕಷ್ಟವಾಗುತ್ತಿದೆ. ಸರ್ಕಾರದಿಂದಾಗುವ ಕೆಲಸವಿದ್ದರೆ ಹೇಳಿ ಸರ್ಕಾರದ ಬೇಡಿಕೆಗಳನ್ನು ಇಟ್ಟು ಅದನ್ನು ಮಂಜೂರು ಮಾಡಿಸಿ ಕೊಡುತ್ತೇನೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಸ್ಕಾಂ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮಹೇಶ್, ಮುರುಡೇಶ್ವರದಿಂದ ಭಟ್ಕಳಕ್ಕೆ 110ಕೆವಿ ಸಂಪರ್ಕಕ್ಕೆ ಅರಣ್ಯ ಇಲಾಖೆ ಅನುಮತಿ ನೀಡಿದೆ. ಈ ಭಾಗದಲ್ಲಿ 30ಹೆಕ್ಕಟೇರ್ ಅರಣ್ಯಪ್ರದೇಶವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ 5.20ಲಕ್ಷ ಹಣವನ್ನು ಕೇಂದ್ರಕ್ಕೆ ಭರಣ ಮಾಡಿದೆ. ಯೋಜನೆ ಮಾರ್ಪಾಡಾಗಿರುವುದರಿಂದ ಇನ್ನೂ ಹೆಚ್ಚುವರಿ 29ಲಕ್ಷ ರೂ ಪಾವಸಬೇಕಾಗುತ್ತದೆ. ಸದ್ಯದಲ್ಲೇ ಇದನ್ನೂ ಕೂಡ ಸರ್ಕಾರ ಪಾವತಿಸುತ್ತದೆ ಎಂಬ ಭರವಸೆ ಇದೆ. ಇದರ ನಂತರ ಕೂಡಲೇ ಕಾಮಾಗಾರಿಗೆ ಟೆಂಡರ್ ಕರೆಯುತ್ತೇವೆ. ಭಟ್ಕಳದಲ್ಲಿ ಬದಲಿ ವ್ಯವಸ್ಥೆ ಕಲ್ಪಿಸಲು ಪಕ್ಕದ ಕುಂದಾಪುರ ನಾವುಂದದಿಂದ ಭಟ್ಕಳಕ್ಕೆ 110 ಕೆವಿ ಜೋಡಣೆ ಅಗತ್ಯವಿದೆ. ಇದನ್ನು ಪ್ರತ್ಯೇಕ ಯೋಜನೆ ರೂಪಿಸಿ ಅನುಮೋದನೆ ಪಡೆದು ಅನುಷ್ಠಾನಗೊಳಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ನಾಗಮ್ಮ ಮಾಸ್ತಿಗೊಂಡ, ಹೊನ್ನಾವರ ವಿಭಾಗದ ಹೆಸ್ಕಾಂ ಅಧಿಕಾರಿ ವಿನೋದ ಭಾಗ್ವರ್, ಭಟ್ಕಳ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್, ಸಹಾಯಕ ಅಭಿಯಂತರ ಶ್ರೀಕಾಂತ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.   (ಫೋಟೊ: 28-ಬಿಕೆಎಲ್-04-ಹೆಸ್ಕಾಂ)                

share
ವಾರ್ತಾಭಾರತಿ
ವಾರ್ತಾಭಾರತಿ
Next Story
X